• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕಿರಿಯ ಕಲಾವಿದರೇ ಹೆಚ್ಚು ಅರ್ಹರು ಎಂದು ಪದ್ಮಶ್ರೀ ತಿರಸ್ಕರಿಸಿದ 90 ವರ್ಷದ ಹಿರಿಯ ಗಾಯಕಿ.!

Mohan Shetty by Mohan Shetty
in ಪ್ರಮುಖ ಸುದ್ದಿ
sandhya mukharjee
0
SHARES
4
VIEWS
Share on FacebookShare on Twitter

90 ವರ್ಷದ ಹಿರಿಯ ಗಾಯಕಿ ಸಂಧ್ಯಾ ಮುಖೋಪಾಧ್ಯಾಯ ಎಂದೇ ಖ್ಯಾತಿಗಳಿಸಿರುವ ಸಂಧ್ಯಾ ಮುಖರ್ಜಿ ಅವರು ಮಂಗಳವಾರ ಪದ್ಮಶ್ರೀ ಪ್ರಶಸ್ತಿಯ ಪ್ರಸ್ತಾಪವನ್ನು ನಿರಾಕರಿಸಿದ್ದಾರೆ ಮತ್ತು ಇದು ಕಿರಿಯ ಕಲಾವಿದರಿಗೆ ಹೋಗಿ ನೀಡುವುದು ಒಳಿತೇ ವಿನಃ ನಮಗಲ್ಲಾ ಎಂದು ತಮ್ಮ ಬೇಸರವನ್ನು ಹೊರಹಾಕಿದ್ದಾರೆ. ನಾಗರಿಕ ಗೌರವವನ್ನು ನಿರಾಕರಿಸಿದ ಪಶ್ಚಿಮ ಬಂಗಾಳದ ಎರಡನೇ ವ್ಯಕ್ತಿ ಇವರಾಗಿದ್ದಾರೆ. ಈ ಮೊದಲು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಅವರು ಮಂಗಳವಾರವಷ್ವ‍ೇ ಪದ್ಮಭೂಷಣ ಪ್ರಶಸ್ತಿಯನ್ನು ತಿರಸ್ಕರಿಸಿದ್ದರು. ಅದಕ್ಕೆ ಹೆಸರಿಟ್ಟಿರುವುದು ತನಗೆ ತಿಳಿದಿಲ್ಲ, ಹಾಗಿದ್ದಲ್ಲಿ ತಿರಸ್ಕರಿಸುವುದಾಗಿ ಹೇಳಿದರು.


ದೆಹಲಿಯಿಂದ ಕರೆ ಮಾಡಿದ ಹಿರಿಯ ಅಧಿಕಾರಿಗೆ ತನ್ನ ತಾಯಿ ಪದ್ಮಶ್ರೀ ಪುರಸ್ಕೃತೆ ಎಂದು ಹೆಸರಿಸಲು ಇಚ್ಛಿಸುವುದಿಲ್ಲ ಮತ್ತು ಇಂದಿನ ವಯಸ್ಸಿನಲ್ಲಿ ಈ ಪ್ರಶಸ್ತಿಯನ್ನು ನೀಡುತ್ತಿರುವುದು ಅವರ ವಯಸ್ಸಿಗೆ, ಸಾಧನೆಗೆ ಅವಮಾನಿಸಿದೆ ಎಂದು ಶ್ರೀಮತಿ ಮುಖರ್ಜಿ ಅವರ ಪುತ್ರಿ ಸೌಮಿ ಸೆಂಗುಪ್ತಾ ಹೇಳಿದ್ದಾರೆ. ಗಣರಾಜ್ಯೋತ್ಸವ ಪ್ರಶಸ್ತಿಗಳ ಪಟ್ಟಿಯಲ್ಲಿ ಪದ್ಮಶ್ರೀಗೆ ಹೆಸರಿಸಲು ಒಪ್ಪಿಗೆ ಕೋರಿ ಅವರನ್ನು ಸಂಪರ್ಕಿಸಲಾಯಿತು ಎಂದು ಹೇಳಿದೆ.

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿಯ ಪ್ರಶಸ್ತಿ ನಿರಾಕರಣೆ ರಾಜಕೀಯವಾಗಿದ್ದರೂ ಅವರು ಬಿಜೆಪಿ ಸರ್ಕಾರದ ತೀವ್ರ ಟೀಕೆಗೆ ಗುರಿಯಾಗಿದ್ದರು. ತಮ್ಮ ತಾಯಿಯ ನಿರ್ಧಾರಕ್ಕೂ, ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಶ್ರೀಮತಿ ಸೆಂಗುಪ್ತಾ ಹೇಳಿದ್ದಾರೆ. ಭಾರತದ ಅತ್ಯುನ್ನತ ನಾಗರಿಕ ಗೌರವಗಳನ್ನು ತಿರಸ್ಕರಿಸುವವರು ಮತ್ತು ಸ್ವೀಕರಿಸುವವರು ಅತೀ ಅಪರೂಪದಲ್ಲಿ ಅಪರೂಪದವರು. ಆದರೆ ಪ್ರಕಟಣೆಯ ಮೊದಲು ಸ್ವೀಕಾರವನ್ನು ದೃಢೀಕರಿಸುವ ಅಗತ್ಯವಿದೆ.

ಚಲನಚಿತ್ರ ಬರಹಗಾರ ಸಲೀಂ ಖಾನ್ ಅವರು 2015 ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದ್ದರು ಎಂದು ಹೇಳಿದ್ದರು. ಅವರಿಗಿಂತ ಮೊದಲು, ಇತಿಹಾಸಕಾರರಾದ ರೋಮಿಲಾ ಥಾಪರ್ ಅವರು 2005 ರಲ್ಲಿ ಪದ್ಮಭೂಷಣವನ್ನು ನಿರಾಕರಿಸಿದ್ದರು. 1984 ರಲ್ಲಿ ಭಾರತೀಯ ಸೇನೆಯು ಗೋಲ್ಡನ್ ಟೆಂಪಲ್ ಅನ್ನು ಮುತ್ತಿಗೆ ಹಾಕಿದ ಕಾರಣ 1974 ರ ಪ್ರಶಸ್ತಿಯನ್ನು ಹಿಂದಿರುಗಿಸಿದರು.

ಲೇಖಕ ಖುಷ್ವಂತ್ ಸಿಂಗ್ ಅವರು ತಮ್ಮ 1974 ರ ಪದ್ಮಭೂಷಣವನ್ನು 1984 ರಲ್ಲಿ ಇದೇ ವಿಷಯಕ್ಕೆ ಹಿಂದಿರುಗಿಸಿದ್ದರು. ಆದರೆ ಅವರು 2007 ರಲ್ಲಿ ಪದ್ಮವಿಭೂಷಣವನ್ನು ಸ್ವೀಕರಿಸಿದರು. 90 ನೇ ವಯಸ್ಸಿನಲ್ಲಿ, ಸುಮಾರು ಎಂಟು ದಶಕಗಳ ಕಾಲ ಗಾಯನ ವೃತ್ತಿಜೀವನವನ್ನು ಯಶಸ್ವಿಯಾಗಿ ಸಾಗಿಸಿ, ಪದ್ಮಶ್ರೀಗೆ ಆಯ್ಕೆಯಾಗಿರುವುದು ಅವರ ವಯಸ್ಸಿಗೆ ಅವಮಾನಿಸುತ್ತದೆ ಎಂದು ಶ್ರೀಮತಿ ಸೇನಾ ಗುಪ್ತಾ ಹೇಳಿಕೆ ನೀಡಿದ್ದಾರೆ.

ವಿಶಿಷ್ಟ ಸೇವೆಗಾಗಿ ನೀಡಲಾಗುವ ಪದ್ಮಶ್ರೀ, ಭಾರತ ರತ್ನ, ಪದ್ಮವಿಭೂಷಣ ಮತ್ತು ಪದ್ಮಭೂಷಣ ನಂತರ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಗೌರವವಾಗಿದೆ. ಪದ್ಮಶ್ರೀ ಪ್ರಶಸ್ತಿಗೆ ತನಗಿಂತ ಕಿರಿಯ ಕಲಾವಿದರೇ ಹೆಚ್ಚು ಅರ್ಹರು.! ಗೀತಶ್ರೀ ಸಂಧ್ಯಾ ಮುಖೋಪಾಧ್ಯಾಯ ಅಲ್ಲ ಎಂದು ಹೇಳುವ ಮೂಲಕ ಪದ್ಮಶ್ರೀ ಬೇಡವೆಂದು ತಿರಸ್ಕರಿಸಿದ್ದಾರೆ. ಅವರ ಹಾಡುಗಳು ಮನಸ್ಸಿಗೆ ಮುದ ನೀಡುವುದು ಮಾತ್ರವಲ್ಲ, ಅವರನ್ನು ಪ್ರೀತಿಸುವ ಸಂಖ್ಯೆಯೂ ಅವರ ಹಾಡುಗಳೊಂದಿಗೆ ಇಂದಿಗೂ ಬೆರೆತುಹೋಗಿವೆ ಎಂದು ಪುತ್ರಿ ಮಾಧ್ಯಮಗಳಿಗೆ ತಿಳಿಸುವ ಮೂಲಕ ತಮ್ಮ ತಾಯಿಗೆ ಮಾಡಿದ ಅಪಮಾನವಿದು ಎಂಬ ಬೇಸರವನ್ನು ವ್ಯಕ್ತಪಡಿಸಿದ್ದಾರೆ.

  • Mohan Shetty
Tags: awardeecivilianawardIndiapadmashriplaybacksingersandhyamukharjee

Related News

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ

September 30, 2023
ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ
ಪ್ರಮುಖ ಸುದ್ದಿ

ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ

September 30, 2023
KPSC : ವಾಣಿಜ್ಯ ತೆರಿಗೆ ಪರಿವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

KPSC : ವಾಣಿಜ್ಯ ತೆರಿಗೆ ಪರಿವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

September 30, 2023
ಬಾಲಕಿ ಅತ್ಯಾಚಾರ ಪ್ರಕರಣ: ನನ್ನ ಮಗನಿಗೆ ಗಲ್ಲುಶಿಕ್ಷೆ ನೀಡಿ, ಇಲ್ಲವಾದರೆ ನಾನೇ ಅವನನ್ನು ಕೊಲ್ಲುವೆ ಎಂದ ತಂದೆ
ದೇಶ-ವಿದೇಶ

ಬಾಲಕಿ ಅತ್ಯಾಚಾರ ಪ್ರಕರಣ: ನನ್ನ ಮಗನಿಗೆ ಗಲ್ಲುಶಿಕ್ಷೆ ನೀಡಿ, ಇಲ್ಲವಾದರೆ ನಾನೇ ಅವನನ್ನು ಕೊಲ್ಲುವೆ ಎಂದ ತಂದೆ

September 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.