• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಸಂಡೂರು ಉಪಚುನಾವಣೆ : ತುಕಾರಾಂ ಕುಟುಂಬಕ್ಕೆ ಮತ್ತೊಮ್ಮೆ ಜೈ ಎಂದ ಮತದಾರ

Bhavya by Bhavya
in Vijaya Time, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌, ವೈರಲ್ ಸುದ್ದಿ
ಸಂಡೂರು ಉಪಚುನಾವಣೆ : ತುಕಾರಾಂ ಕುಟುಂಬಕ್ಕೆ ಮತ್ತೊಮ್ಮೆ ಜೈ ಎಂದ ಮತದಾರ
0
SHARES
17
VIEWS
Share on FacebookShare on Twitter

ಬಳ್ಳಾರಿ : ತೀವ್ರ ಕುತೂಹಲ ಕೆರಳಿಸಿದ್ದ ಸಂಡೂರು ವಿಧಾನಸಭಾ ಕ್ಷೇತ್ರದ (Sandur Assembly Constituency) ಉಪಚುನಾವಣೆಯಲ್ಲಿ ಹಾಲಿ ಸಂಸದ (MP) ಹಾಗೂ ಮಾಜಿ ಶಾಸಕ (MLA) ತುಕಾರಾಂ ಕುಟುಂಬಕ್ಕೆ ಮತದಾರ ಮತ್ತೊಮ್ಮೆ ಜೈ ಎಂದಿದ್ದು, ತುಕಾರಾಂ ಅವರ ಪತ್ನಿ ಅನ್ನಪೂರ್ಣಾ ಅವರು ಭರ್ಜರಿ ಗೆಲುವು ದಾಖಲಿಸಿದ್ಧಾರೆ.

ಬಿಜೆಪಿಯ (BJP) ಬಂಗಾರು ಹನುಮಂತ ಅವರ ವಿರುದ್ದ 9000ಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಅನ್ನಪೂರ್ಣ ಅವರು ಗೆಲುವು ದಾಖಲಿಸುತ್ತಿದ್ದಂತೆ ಕಾಂಗ್ರೆಸ್ (Congress) ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ (Minister) ಸಂತೋಷ ಲಾಡ್ ಪರ ಜೈಕಾರ ಹಾಕಿದ್ದಾರೆ.

ಇನ್ನೊಂದೆಡೆ ಸೋಲೊಪ್ಪಿಕೊಂಡಿರುವ ಬಿಜೆಪಿಯ (BJP) ಬಂಗಾರು ಹನುಮಂತ, ಧರ್ಮದ ವಿರುದ್ಧ ಅಧರ್ಮ ಗೆದ್ದಿದೆ. ಸೋಲನ್ನು ಸವಾಲಾಗಿ ಸ್ವೀಕರಿಸುತ್ತೇವೆ. 2028ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ನಾವು ಮತ್ತೆ ಹೋರಾಡುತ್ತೇವೆ. ಆದರೆ ಈ ಬಾರಿಯ ಚುಣಾವಣೆಯಲ್ಲಿ ಕಾಂಗ್ರೆಸ್ (Congress) ಹಣ ಬಲದಿಂದ ಗೆದ್ದಿದೆ. ಮತದಾನಕ್ಕೂ ಮುನ್ನ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಹಣ ಹಾಕಿದೆ. ಇದು ಮತದಾರರ ಮೇಲೆ ಪ್ರಭಾವ ಬೀರಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

Tags: annapurnatukarambjpCongressKarnatakapoliticalpolitics

Related News

ಪೂಜೆಗಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು ಕರ್ಪೂರ
ಆರೋಗ್ಯ

ಪೂಜೆಗಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು ಕರ್ಪೂರ

May 16, 2025
ಇನ್ಮುಂದೆ ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು : ಆರ್‌ ಅಶೋಕ್ ವ್ಯಂಗ್ಯ
ಪ್ರಮುಖ ಸುದ್ದಿ

ಇನ್ಮುಂದೆ ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು : ಆರ್‌ ಅಶೋಕ್ ವ್ಯಂಗ್ಯ

May 16, 2025
ಬಿಬಿಎಂಪಿ ಆಡಳಿತಕ್ಕೆ ಫುಲ್ ಸ್ಟಾಪ್ : ಇಂದಿನಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ
Vijaya Time

ಬಿಬಿಎಂಪಿ ಆಡಳಿತಕ್ಕೆ ಫುಲ್ ಸ್ಟಾಪ್ : ಇಂದಿನಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ

May 15, 2025
ಇ-ಕಾಮರ್ಸ್‌ ತಾಣಗಳಲ್ಲಿ ಪಾಕಿಸ್ತಾನದ ಸರಕುಗಳ ಮಾರಾಟಮಾಡುವಂತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾರ್ನಿಂಗ್
ದೇಶ-ವಿದೇಶ

ಇ-ಕಾಮರ್ಸ್‌ ತಾಣಗಳಲ್ಲಿ ಪಾಕಿಸ್ತಾನದ ಸರಕುಗಳ ಮಾರಾಟಮಾಡುವಂತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾರ್ನಿಂಗ್

May 15, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.