• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಸರಳ ಈದ್‌ ಮಿಲಾದ್‌: ಗಣ್ಯರಿಂದ ಶುಭಾಶಯ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
ಸರಳ ಈದ್‌ ಮಿಲಾದ್‌: ಗಣ್ಯರಿಂದ ಶುಭಾಶಯ
0
SHARES
0
VIEWS
Share on FacebookShare on Twitter

ಬೆಂಗಳೂರು: ಇಂದು ಮುಸ್ಲೀಮರಿಗೆಈದ್‌ ಮಿಲಾದ್‌ ಹಬ್ಬದ ಸಂಭ್ರಮ. ಪ್ರವಾದಿ ಮಹಮ್ಮದ್‌ ಪೈಂಗಂಬರ್‌ ಅವರ ಜನ್ಮದಿನವನ್ನು ಮುಸ್ಲೀಮರು ಈದ್‌ ಮಿಲಾದ್‌ ಹಬ್ಬವನ್ನಾಗಿ ಆಚರಣೆ ಮಾಡಲಾಗುತ್ತದೆ. ಈ ಬಾರಿ ಕೊರೊನಾ ಆರ್ಭಟ ಯಾವುದೇ ಹಬ್ಬಗಳನ್ನು ಆಚರಿಸಲು ಅಡ್ಡಿ ತಂದಿದೆ. ಅದೇ ರೀತಿ ಈದ್‌ ಮಿಲಾದ್‌ ಹಬ್ಬಗಳನ್ನು ಹಬ್ಬವನ್ನೂ ಸರಳವಾಗಿ ಆಚರಿಸುವಂತೆ ಆದೇಶಿಸಲಾಗಿದೆ. ಆದ್ದರಿಂದ ಎಂದಿನಂತೆ ಸಹಜವಾಗಿ ಮಸೀದಿಗಳಲ್ಲಿ ಸರಳ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ.

ರಾಜ್ಯ ವಕ್ಫ್ ಇಲಾಖೆ ಈಗಾಗಲೇ ಎಲ್ಲಾ ಮಸೀದಿಗಳಿಗೆ ಈ ಅಧಿ ಸೂಚನೆಯನ್ನು ಹೊರಡಿಸಿದ್ದು, ಯಾವುದೇ ಸಭೆ, ಸಮಾರಂಭ ಹಾಗೂ ಮೆರವಣಿಗೆಗಳನ್ನು ನಡೆಸದಂತೆ ತಿಳಿಸಿದೆ. ಹಾಗೂ ಕೋವಿಡ್‌ ಮಾರ್ಗಸೂಚಿಗಳನ್ನು ಪಾಲನೆ ಮಾಡುವ ಮೂಲಕ ಹಬ್ಬವನ್ನು ಆಚರಣೆ ಮಾಡುವಂತೆ ತಿಳಿಸಲಾಗಿದೆ ಎಂಬುದು ತಿಳಿದು ಬಂದಿದೆ.


ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ ಗಣ್ಯರು:

ದೇಶದ ಮುಸ್ಲಿಂ ಜನತೆಗೆ ಈದ್‌ ಮಿಲಾದ್‌ ಹಬ್ಬದ ಪ್ರಯುಕ್ತ ಟ್ವೀಟ್‌ ಮೂಲಕ ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ, ಈ ಹಬ್ಬದ ದಿನದಂದು ಸಹೋರತ್ವ ಮತ್ತು ಸಹಾನುಭೂತಿಯನ್ನು ಹೆಚ್ಚಿಸಲಿ. ಅದೇ ರೀತಿ ಎಲ್ಲರೂ ಸಂತೋಷ ಹಾಗೂ ಆರೋಗ್ಯವಾಗಿರಿ ಎಂದು ಆಶಿಸಿದರು.

Best wishes on Milad-un-Nabi. Hope this day furthers compassion and brotherhood all across. May everybody be healthy and happy. Eid Mubarak!

— Narendra Modi (@narendramodi) October 30, 2020

ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಪವಿತ್ರ ಈದ್ ಮಿಲಾದ್ ಹಬ್ಬದ ಶುಭಾಶಯಗಳು. ಪ್ರವಾದಿ ಮೊಹಮ್ಮದ್ ಅವರ ಸಂದೇಶಗಳು ಸಮಾಜದಲ್ಲಿ ಸೋದರತ್ವ, ಸೌಹಾರ್ದತೆಗಳನ್ನು ಮತ್ತಷ್ಟು ಗಟ್ಟಿಗೊಳಿಸಲಿ ಈದ್ ಮಿಲಾದ್ ಹಬ್ಬಕ್ಕೆ ಸಿಎಂ ಬಿಎಸ್‌ ಯಡಿಯೂರಪ್ಪ ಶುಭಕೋರಿದ್ದಾರೆ.

ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಪವಿತ್ರ ಈದ್ ಮಿಲಾದ್ ಹಬ್ಬದ ಶುಭಾಶಯಗಳು. ಪ್ರವಾದಿ ಮೊಹಮ್ಮದ್ ಅವರ ಸಂದೇಶಗಳು ಸಮಾಜದಲ್ಲಿ ಸೋದರತ್ವ, ಸೌಹಾರ್ದತೆಗಳನ್ನು ಮತ್ತಷ್ಟು ಗಟ್ಟಿಗೊಳಿಸಲಿ ಎಂದು ಹಾರೈಸುತ್ತೇನೆ: @BSYBJP#EidMiladUnNabi

— CM of Karnataka (@CMofKarnataka) October 30, 2020

ಪ್ರವಾದಿ ಮಹಮ್ಮದ್ ಪೈಗಂಬರರ ಬೋಧನೆ ಮತ್ತು ಸಾಧನೆ ಸಮಾನತೆ-ಸೌಹಾರ್ದತೆಯ ಸಮಾಜವನ್ನು ಕಟ್ಟುವ ನಮ್ಮ ಕೈಗಳಿಗೆ ಇನ್ನಷ್ಟು ಬಲ ತಂದು ಕೊಡಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶುಭಕೋರಿದ್ದಾರೆ.

ಪ್ರವಾದಿ ಮಹಮ್ಮದ್ ಪೈಗಂಬರರ
ಬೋಧನೆ ಮತ್ತು ಸಾಧನೆ ಸಮಾನತೆ-ಸೌಹಾರ್ದತೆಯ ಸಮಾಜವನ್ನು ಕಟ್ಟುವ ನಮ್ಮ ಕೈಗಳಿಗೆ ಇನ್ನಷ್ಟು ಬಲ ತಂದು ಕೊಡಲಿ.

ನಾಡಿನ ನನ್ನೆಲ್ಲ
ಮುಸ್ಲಿಮ್ ಬಂಧುಗಳಿಗೆ ಈದ್-ಮಿಲಾದ್ ಶುಭಾಶಯಗಳು. pic.twitter.com/Tl2wB7ZjbN

— Siddaramaiah (@siddaramaiah) October 30, 2020

ಮುಸ್ಲಿಂ ಬಾಂದವರಿಗೆ ಶುಭಕೋರಿದ ಮಾಜಿ ಮುಖ್ಯಂತ್ರಿ ಕುಮಾರಸ್ವಾಮಿ, ಮಾನವ ಕುಲಕ್ಕೆ ಶಾಂತಿ ಸಂದೇಶ ಸಾರಿದ ಮಹಮ್ಮದ್‌ ಪೈಗಂಬರರಿಗೆ ನಮನಗಳನ್ನು ಸಲ್ಲಿಸುತ್ತಾ, ನಾಡಿನೆಲ್ಲೆಡೆ ಶಾಂತಿ, ಸೌಹಾರ್ದತೆ ನೆಲೆಸಲಿ ಎಂದು ಟ್ವೀಟ್‌ ಮಾಡಿದ್ದಾರೆ.

ನಾಡಿನ ಎಲ್ಲ ಮುಸ್ಲಿಂ ಬಾಂಧವರಿಗೆ ಈದ್ ಮಿಲಾದ್ ಹಬ್ಬದ ಶುಭಾಶಯಗಳು.‌ ಮಾನವಕುಲಕ್ಕೆ ಶಾಂತಿ ಹಾಗೂ ಸಮಾನತೆಯ ಸಂದೇಶ ಸಾರಿದ ಪ್ರವಾದಿ ಮಹಮ್ಮದ್ ಪೈಗಂಬರರಿಗೆ ನಮನಗಳನ್ನು ಸಲ್ಲಿಸುತ್ತಾ ಸಹೋದರತ್ವ ಹಾಗೂ ಸೌಹಾರ್ದತೆ ನಾಡಿನಲ್ಲಿ ಶಾಶ್ವತವಾಗಿ ನೆಲೆಸಲಿ ಎಂದು ಶುಭ ಹಾರೈಸುತ್ತೇನೆ.#EidMubarak #EidMiladUnNabi

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 30, 2020

ಶುಭ ಕೋರಿದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಸಮಸ್ತ ಮುಸಲ್ಮಾನ ಬಾಂಧವರಿಗೆ ಈದ್ ಮಿಲಾದ್ ಹಬ್ಬದ ಶುಭಾಶಯಗಳು. ಪ್ರವಾದಿ ಮುಹಮ್ಮದ್ ಅವರ ಜನ್ಮ ದಿನದಂದು ಅವರು ಸಾರಿದ ಸಂದೇಶಗಳಾದ ಶಾಂತಿ, ಸೌಹಾರ್ದತೆ, ಭ್ರಾತೃತ್ವವನ್ನು ಎತ್ತಿಹಿಡಿದು ನಾಡು ಕಟ್ಟೋಣ  ಎಂದು ಟ್ವೀಟ್‌ ಮಾಡಿದ್ದಾರೆ.

ಸಮಸ್ತ ಮುಸಲ್ಮಾನ ಬಾಂಧವರಿಗೆ ಈದ್ ಮಿಲಾದ್ ಹಬ್ಬದ ಶುಭಾಶಯಗಳು. ಪ್ರವಾದಿ ಮುಹಮ್ಮದ್ ಅವರ ಜನ್ಮ ದಿನದಂದು ಅವರು ಸಾರಿದ ಸಂದೇಶಗಳಾದ ಶಾಂತಿ, ಸೌಹಾರ್ದತೆ, ಭ್ರಾತೃತ್ವವನ್ನು ಎತ್ತಿಹಿಡಿದು ನಾಡು ಕಟ್ಟೋಣ. #EidMubarak#EidMiladUnNabi

— H D Devegowda (@H_D_Devegowda) October 30, 2020

Related News

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 27, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 27, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ
ರಾಜಕೀಯ

ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ

March 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.