• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸರ್ಕಾರಕ್ಕೆ ‌ಕಾಳಜಿ ಉಚಿತವಾಗಿ ಮಾಸ್ಕ್ ವಿತರಿಸಲಿ: ಎಚ್.ಸಿ. ಮಹದೇವಪ್ಪ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ
ಸರ್ಕಾರಕ್ಕೆ ‌ಕಾಳಜಿ ಉಚಿತವಾಗಿ ಮಾಸ್ಕ್ ವಿತರಿಸಲಿ: ಎಚ್.ಸಿ. ಮಹದೇವಪ್ಪ
0
SHARES
0
VIEWS
Share on FacebookShare on Twitter

ಮೈಸೂರು, ಡಿ. 31: ಸರ್ಕಾರಕ್ಕೆ ನಿಜಕ್ಕೂ ಕಾಳಜಿ ಇದ್ದರೆ ದಂಡ ಸಂಗ್ರಹಿಸುವ ಜಾಗದಲ್ಲಿ ಉಚಿತವಾಗಿ ಮಾಸ್ಕ್ ವಿತರಿಸಲಿ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸಲಹೆ ನೀಡಿದ್ದಾರೆ.

ಕೂಲಿ ಕಾರ್ಮಿಕ ಮಹಿಳೆಯ ಬಳಿ ಮಾಸ್ಕ್ ಧರಿಸಿಲ್ಲವೆಂದು ಪೊಲೀಸರು ದಂಡ ವಸೂಲಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನೆಲೆ, ಈ ಕುರಿತು ಎಚ್.ಸಿ.ಮಹದೇವಪ್ಪ ಆಕ್ರೋಶವ್ಯಕ್ತಪಡಿಸಿದ್ದಾರೆ. ಮಾಸ್ಕ್ ಧರಿಸದ್ದಕ್ಕಾಗಿ ಜನ ಸಾಮಾನ್ಯರನ್ನು, ಕೂಲಿ ಕಾರ್ಮಿಕರನ್ನು ಪೀಡಿಸುತ್ತಿರುವ ರಾಜ್ಯ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದ್ದಾರೆ.

ಬಡವರ ಶ್ರಮದ ಮೌಲ್ಯ ತಿಳಿಯದೇ ದುರಾಹಂಕಾರದಿಂದ ವರ್ತಿಸುವ ಪ್ರಭುತ್ವದ ಕ್ರೌರ್ಯ ನಿಲ್ಲಲಿ. ಸರ್ಕಾರಕ್ಕೆ ನಿಜಕ್ಕೂ ಕಾಳಜಿ ಇದ್ದರೆ ದಂಡ ಸಂಗ್ರಹಿಸುವ ಜಾಗದಲ್ಕಿ ಉಚಿತವಾಗಿ ಮಾಸ್ಕ್ ವಿತರಿಸಲಿ ಎಂದು ಹೇಳಿದ್ದಾರೆ. ನಿರುದ್ಯೋಗಕ್ಕೆ ಪರಿಹಾರವಿಲ್ಲ, ಆರ್ಥಿಕತೆಯ ಸುಧಾರಣೆಯಂತೂ ಮೊದಲೇ ಇಲ್ಲ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಕೂಡಾ ಆಡಳಿತಾತ್ಮಕ ವೈಫಲ್ಯದಿಂದ ನರಳುತ್ತಿವೆ. ನಿರುದ್ಯೋಗಕ್ಕೆ ಪರಿಹಾರವಿಲ್ಲ, ಆರ್ಥಿಕತೆಯ ಸುಧಾರಣೆಯಂತೂ ಮೊದಲೇ ಇಲ್ಲ. ಇಷ್ಟೆಲ್ಲಾ ಸಮಸ್ಯೆಗಳಿಗೆ ಕಾರಣವಾಗಿದ್ದರೂ ಕೂಡಾ ಬಿಜೆಪಿ ಪಕ್ಷದವರಿಗೆ ರಾಹುಲ್ ಗಾಂಧಿಯವರು ವಿದೇಶಕ್ಕೆ ಹೋಗಿದ್ದೇ ದೊಡ್ಡ ಸಮಸ್ಯೆಯಾಗಿದೆ. ಎಂತಾ ದುರಂತ ಇದು ಎಂದು ಟ್ವಿಟರ್ ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಾಸ್ಕ್ ಧರಿಸದ್ದಕ್ಕಾಗಿ ಜನ ಸಾಮಾನ್ಯರನ್ನು ಕೂಲಿ ಕಾರ್ಮಿಕರನ್ನು ಪೀಡಿಸುತ್ತಿರುವ ರಾಜ್ಯ @BJP4Karnataka ಸರ್ಕಾರಕ್ಕೆ ನಾಚಿಕೆಯಾಗಬೇಕು.

ಬಡವರ ಶ್ರಮದ ಮೌಲ್ಯ ತಿಳಿಯದೇ ದುರಾಹಂಕಾರದಿಂದ ವರ್ತಿಸುವ ಪ್ರಭುತ್ವದ ಕ್ರೌರ್ಯ ನಿಲ್ಲಲಿ.

ಸರ್ಕಾರಕ್ಕೆ ನಿಜಕ್ಕೂ ಕಾಳಜಿ ಇದ್ದರೆ ದಂಡ ಸಂಗ್ರಹಿಸುವ ಜಾಗದಲ್ಕಿ ಉಚಿತವಾಗಿ ಮಾಸ್ಕ್ ವಿತರಿಸಲಿ !

— Dr H.C.Mahadevappa (@CMahadevappa) December 30, 2020

Related News

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 28, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 28, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.