• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಿಸಿದ ಶಶಿಕಲಾ ನಟರಾಜನ್

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ
ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಿಸಿದ ಶಶಿಕಲಾ ನಟರಾಜನ್
0
SHARES
0
VIEWS
Share on FacebookShare on Twitter

ತಮಿಳುನಾಡು, ಮಾ. 04: ಮುಂಬರುವ ವಿಧಾನಸಭಾ ಚುನಾವಣೆಗೆ ತಮಿಳುನಾಡಿನಲ್ಲಿ ಪಕ್ಷಗಳು ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿರುವ ಬೆನ್ನಲ್ಲೇ, ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರ ಆಪ್ತೆ ವಿ. ಶಶಿಕಲಾ ನಟರಾಜನ್​ ರಾಜಕೀಯ ಜೀವನಕ್ಕೆ ವಿದಾಯ ಘೋಷಣೆ ಮಾಡಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ ನಾಲ್ಕು ವರ್ಷಗಳ ಜೈಲುವಾಸದ ಬಳಿಕ ತಮಿಳುನಾಡಿಗೆ ತೆರಳಿದ್ದ ಶಶಿಕಲಾ ನಟರಾಜನ್​ ಇತ್ತೀಚೆಗೆ ಜೈಲಿನಿಂದ ಬಿಡುಗಡೆ ಆಗಿದ್ದರು. ಈ ನಡುವೆ ಶಶಿಕಲಾ ಅವರು ಜೈಲಿನಿಂದ ಬಿಡುಗಡೆ ಬೆನ್ನಲ್ಲೇ ಎದುರಾಗಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುವ ಬಗ್ಗೆ ಸಾಕಷ್ಟು ನಿರೀಕ್ಷೆ ಸಹ ಎದುರಾಗಿತ್ತು.

ಆದರೆ ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ರಾಜಕಾರಣದಿಂದ ದೂರ ಉಳಿಯುವ ಮನಸ್ಸು ಮಾಡಿರುವ ಶಶಿಕಲಾ ನಟರಾಜನ್, ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದು, ಇದಕ್ಕೆ ಸಂಬಂಧಿಸಿದಂತೆ ಪ್ರಕಟಣೆ ಹೊರಡಿಸಿದ್ದಾರೆ.

ಆದರೆ, ಎಐಎಡಿಎಂಕೆ ಕಾರ್ಯಕರ್ತರು ಒಟ್ಟಾಗಿದ್ದು ವಿಧಾನಸಭೆ ಚುನಾವಣೆಯಲ್ಲಿ ಎದುರಾಳಿ ಡಿಎಂಕೆ ಪಕ್ಷವನ್ನು ಸೋಲಿಸುವಂತೆ ಅವರು ಕರೆ ಕೊಟ್ಟಿದ್ದಾರೆ. ಶಶಿಕಲಾ ನಟರಾಜನ್​ ಅವರನ್ನು ಈಗಾಗಲೇ ಎಐಎಡಿಎಂಕೆ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದ್ದು, ಇದರ ಬೆನ್ನಲ್ಲೇ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಆದರೆ ತಮಿಳುನಾಡು ವಿಧಾನಸಭೆ ಚುನಾವಣೆ ಸಹ ಘೋಷಣೆ ಆಗಿದ್ದು, ಇದರ ಬೆನ್ನಲ್ಲೇ ಶಶಿಕಲಾ ನಟರಾಜನ್ ರಾಜಕೀಯ ನಿವೃತ್ತಿ ನಿರ್ಧಾರ ಮಾಡದಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ.

I will stay away from politics and pray to my sister (Jayalalithaa), a revolutionary leader, whom I have always worshipped as a deity & to the almighty God for Amma's golden rule to continue: VK Sasikala

— ANI (@ANI) March 3, 2021

Related News

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ

June 5, 2023
ICC ವಿಶ್ವ ಚಾಂಪಿಯನ್‌ಶಿಪ್ : ಭಾರತ-ಆಸ್ಟ್ರೇಲಿಯಾ ನಡುವೆ ಹೈವೋಲ್ಟೇಜ್ ಕದನಕ್ಕೆ ಕ್ಷಣಗಣನೆ
Sports

ICC ವಿಶ್ವ ಚಾಂಪಿಯನ್‌ಶಿಪ್ : ಭಾರತ-ಆಸ್ಟ್ರೇಲಿಯಾ ನಡುವೆ ಹೈವೋಲ್ಟೇಜ್ ಕದನಕ್ಕೆ ಕ್ಷಣಗಣನೆ

June 5, 2023
ಕಾನೂನು ಎಲ್ಲರಿಗೂ ಒಂದೇ, ತಪ್ಪಿತಸ್ಥರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಲಿದೆ: ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ
ದೇಶ-ವಿದೇಶ

ಕಾನೂನು ಎಲ್ಲರಿಗೂ ಒಂದೇ, ತಪ್ಪಿತಸ್ಥರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಲಿದೆ: ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ

June 5, 2023
ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್‌ ನೌಕರನೇ ಆಸ್ಪತ್ರೆ ವೈದ್ಯ! ಎಲ್ಲಿ ಗೊತ್ತಾ… ಇಲ್ಲಿದೆ ಮಾಹಿತಿ..
ಆರೋಗ್ಯ

ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್‌ ನೌಕರನೇ ಆಸ್ಪತ್ರೆ ವೈದ್ಯ! ಎಲ್ಲಿ ಗೊತ್ತಾ… ಇಲ್ಲಿದೆ ಮಾಹಿತಿ..

June 5, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.