• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

AAP ಸಚಿವ ಸತ್ಯೇಂದ್ರ ಜೈನ್ಗೆ ಜೈಲಿನಲ್ಲಿ ಮಸಾಜ್ ; ವಿಡಿಯೋ ಬಿಡುಗಡೆ ಮಾಡಿದ ಬಿಜೆಪಿ!

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
AAP ಸಚಿವ ಸತ್ಯೇಂದ್ರ ಜೈನ್ಗೆ ಜೈಲಿನಲ್ಲಿ ಮಸಾಜ್ ; ವಿಡಿಯೋ ಬಿಡುಗಡೆ ಮಾಡಿದ ಬಿಜೆಪಿ!
0
SHARES
0
VIEWS
Share on FacebookShare on Twitter

New Delhi : ಆಮ್ ಆದ್ಮಿ ಪಕ್ಷದ(Aam Aadmi Party) ಸಚಿವ ಸತ್ಯೇಂದ್ರ ಜೈನ್(Satyendra Jain Gets Treatment) ತಿಹಾರ್ ಜೈಲಿನಲ್ಲಿ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋವನ್ನು ಬಿಜೆಪಿ(BJP) ಬಿಡುಗಡೆ ಮಾಡಿದೆ.

Satyendra Jain Gets Treatment

ಜೈನ್‌ಗೆ ವಿಐಪಿ ಆತಿಥ್ಯ ನೀಡಿದ್ದಕ್ಕಾಗಿ ತಿಹಾರ್ ಜೈಲಿನ ಸೂಪರಿಂಟೆಂಡೆಂಟ್ ಅಜಿತ್ ಕುಮಾರ್ ಅವರನ್ನು ಅಮಾನತುಗೊಳಿಸಿದ ಕೆಲವು ದಿನಗಳ ನಂತರ ಈ ವಿಡಿಯೋ ಹೊರಬಂದಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಸತ್ಯೇಂದ್ರ ಜೈನ್‌ಗೆ ತಿಹಾರ್ ಜೈಲಿನಲ್ಲಿ(Satyendra Jain Gets Treatment) ವಿಐಪಿ ಚಿಕಿತ್ಸೆ ನೀಡಲಾಗುತ್ತಿದ್ದು, ತಲೆ ಮಸಾಜ್,

ಪಾದ ಮಸಾಜ್ ಮತ್ತು ಬೆನ್ನಿನ ಮಸಾಜ್‌ನಂತಹ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ. ಸಚಿವರ ಐಷಾರಾಮಿ ಜೀವನಕ್ಕೆ ಸಂಬಂಧಿಸಿದ ಪುರಾವೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.

ಇದನ್ನೂ ಓದಿ : https://vijayatimes.com/artificial-meat/

ಇನ್ನು ಕರ್ಫ್ಯೂ ಅವಧಿ ಮೀರಿಯೂ ಅಪರಿಚಿತ ವ್ಯಕ್ತಿಗಳು ಜೈನ್‌ಗೆ ಮಸಾಜ್ ಮಾಡುತ್ತಿದ್ದರು.

ಅವರಿಗೆ ವಿಶೇಷ ಆಹಾರ ನೀಡಲಾಗಿದೆ ಎಂದು ಇಡಿ(ED) ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಎಸ್‌ವಿ ರಾಜು ಹೇಳಿದ್ದಾರೆ. ಎಎಸ್‌ಜಿ ಕೆಲವು ಸಿಸಿಟಿವಿ ಚಿತ್ರಗಳನ್ನು ನ್ಯಾಯಾಲಯದೊಂದಿಗೆ ಹಂಚಿಕೊಂಡಿದ್ದಾರೆ.

Satyendra Jain

ಹೆಚ್ಚಿನ ಸಮಯ ಜೈನ್ ಆಸ್ಪತ್ರೆಯಲ್ಲಿ ಅಥವಾ ಜೈಲಿನಲ್ಲಿ ವಿವಿಧ ಸೌಲಭ್ಯಗಳನ್ನು ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

“ಜೈಲಿನಲ್ಲಿ ವಿವಿಐಪಿ ಆತಿಥ್ಯ.. ಕೇಜ್ರಿವಾಲ್ ಅಂತಹ ಮಂತ್ರಿಯನ್ನು ಸಮರ್ಥಿಸಬಹುದೇ? ಅವರನ್ನು ವಜಾ ಮಾಡಬೇಕಲ್ಲವೇ? ಇದು ಎಎಪಿಯ ನಿಜವಾದ ಮುಖವನ್ನು ತೋರಿಸುತ್ತದೆ”.

ಇದನ್ನೂ ಓದಿ : https://vijayatimes.com/assam-cm-slams-rahul/

ಬಿಜೆಪಿಯ ಶೆಹಜಾದ್ ಅವರು ತಮ್ಮ ಟ್ವೀಟ್‌ನಲ್ಲಿ ಮಸಾಜ್ ಮಾಡುವ ಮತ್ತೊಂದು ಸಿಸಿಟಿವಿ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ.

ಈ ಹಿಂದೆ ಜೈನ್‌ಗೆ ವಿಶೇಷ ಚಿಕಿತ್ಸೆ ನೀಡಿದ ಆರೋಪಗಳನ್ನು ಆಮ್ ಆದ್ಮಿ ಪಕ್ಷವು ತಳ್ಳಿಹಾಕಿತ್ತು, ಅವುಗಳನ್ನು ಅಸಂಬದ್ಧ ಮತ್ತು ಆಧಾರರಹಿತ ಎಂದು ಕರೆದಿತ್ತು.

https://youtu.be/LCKhdJWdt_0 ೪ ವರ್ಷಗಳಿಂದ ಅಭಿವೃದ್ಧಿ ಕಾಣದ ಬೆಂಗಳೂರಿಗೆ ಚುನಾವಣೆಯಿಂದ ಅಭಿವೃದ್ಧಿ ಭಾಗ್ಯ!

ಇದೀಗ ಬಿಜೆಪಿಯು ಆಧಾರಗಳೊಂದಿಗೆ ವಾಗ್ದಾಳಿ ನಡೆಸಿದೆ. ಈ ಕುರಿತು ಇದುವರೆಗೂ ಆಮ್‌ ಆದ್ಮಿ ಪಕ್ಷ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

  • ಮಹೇಶ್.ಪಿ.ಎಚ್
Tags: AAPpoliticalpoliticsSatyendra Jain

Related News

ರಾಜಕೀಯ

5 ಗ್ಯಾರಂಟಿ ಯೋಜನೆಗಳ ಜಾರಿಗೆ 59,000 ಕೋಟಿ ರೂ. ವೆಚ್ಚವಾಗಲಿದೆ – ಸಿದ್ದರಾಮಯ್ಯ

June 7, 2023
ಜಿರೋ ಟ್ರಾಫಿಕ್ ಬೇಡ ಅಂತಾ ಹೇಳಿ ; ಸದ್ದಿಲ್ಲದೇ ಸವಾರಿ ಮಾಡುತ್ತಿರುವ ಸಿದ್ದರಾಮಯ್ಯ
ರಾಜಕೀಯ

ಜಿರೋ ಟ್ರಾಫಿಕ್ ಬೇಡ ಅಂತಾ ಹೇಳಿ ; ಸದ್ದಿಲ್ಲದೇ ಸವಾರಿ ಮಾಡುತ್ತಿರುವ ಸಿದ್ದರಾಮಯ್ಯ

June 6, 2023
ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್
ದೇಶ-ವಿದೇಶ

ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್

June 6, 2023
ಭಾರತದ ಟಾಪ್ 10 ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಪಟ್ಟಿ ಇಲ್ಲಿದೆ
ದೇಶ-ವಿದೇಶ

ಭಾರತದ ಟಾಪ್ 10 ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಪಟ್ಟಿ ಇಲ್ಲಿದೆ

June 6, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.