• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸಾವಿಗೆ ಕಾರಣವಾಗುತ್ತಿರುವ ಕರೋನಾ ಲಸಿಕೆ: ಮಹಾದೇವಪ್ಪ ಟೀಕೆ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಸಾವಿಗೆ ಕಾರಣವಾಗುತ್ತಿರುವ ಕರೋನಾ ಲಸಿಕೆ: ಮಹಾದೇವಪ್ಪ ಟೀಕೆ
0
SHARES
0
VIEWS
Share on FacebookShare on Twitter

ಬೆಂಗಳೂರು, ಜ. 11: ಕೊರೊನಾ ಲಸಿಕೆ ಪಡೆದ ನಂತರದಲ್ಲಿ ಸಾವನ್ನಪ್ಪಿದ್ದಾರೆ ಎಂಬ ವರದಿಗಳು ಅಲ್ಲಲ್ಲಿ ಪ್ರಕಟವಾಗುತ್ತಿದ್ದು ಮಧ್ಯ ಪ್ರದೇಶ ಸರ್ಕಾರ ಲಸಿಕೆ ಪಡೆದು ಸಾವನ್ನಪ್ಪಿದ ವ್ಯಕ್ತಿಯೊಬ್ಬರ ಪ್ರಕರಣದ ತನಿಖೆಗೆ ಆದೇಶಿಸಿದೆ.

ನಿಜಕ್ಕೂ ಇದೊಂದು ಕೇಂದ್ರ ಸರ್ಕಾರದ ಅತಿದೊಡ್ಡ ಬೇಜವಾಬ್ದಾರಿ ನಡೆಯೇ ಆಗಿದ್ದು ಪ್ರಾಯೋಗಿಕ ಹಂತದಲ್ಲಿರುವ ಲಸಿಕೆಯನ್ನು ಜನರ ಮೇಲೆ ಪ್ರಯೋಗಿಸಲು ಹೊರಟಿದ್ದು ಜನ ಸಾಮಾನ್ಯರಲ್ಲಿ ಆತಂಕದ ವಾತಾವರಣವನ್ನು ನಿರ್ಮಿಸಲು ಹೊರಟಿದ್ದಾರೆ.

ಕೊರೊನಾ ನಿಯಂತ್ರಣದಲ್ಲಿ ಸಂಪೂರ್ಣ ವಿಫಲವಾಗಿರುವ ಸರ್ಕಾರವು ಕರೋನಾ ಸೋಂಕು ಸರ್ಕಾರದ ಫಲಪ್ರದವಾದ ಪ್ರಯತ್ನಗಳಿಲ್ಲದೇ ತಾನಾಗಿ ತಾನೇ ನಿಯಂತ್ರಣಕ್ಕೆ ಬರುತ್ತಿರುವ ಹೊತ್ತಿನಲ್ಲಿ ಇವರ ಹೊಲಸು ಪ್ರಚಾರಕ್ಕಾಗಿ ಪ್ರಾಯೋಗಿಕ ಹಂತದ ಲಸಿಕೆಯನ್ನು ಜನರಿಗೆ ನೀಡಲು ಹೊರಟಿದ್ದಾರಲ್ಲಾ … ಇಂತಹ ಅವಿವೇಕಿಗಳಿಗೆ ಏನೆಂದು ಹೇಳಬೇಕು?

ದಯಮಾಡಿ ಮಾಧ್ಯಮಗಳು ಒಂದು ಕ್ಷಣ “ಮೋದಿ ಬಾಹುಬಲಿ” “ಆ ಬಲಿ” “ಈ ಬಲಿ” ಎಂಬ ತಲೆಯಿಲ್ಲದ ಕಾರ್ಯಕ್ರಮಗಳನ್ನು ಬದಿಗೊತ್ತಿ ಪ್ರಾಯೋಗಿಕ ಲಸಿಕೆಯ ಬಳಕೆಯ ದುಷ್ಪರಿಣಾಮ ಮದ ಬಗ್ಗೆ ಅರಿವು ಮೂಡಿಸಬೇಕೆಂದು ವಿನಂತಿಸಿಕೊಳ್ಳುತ್ತೇನೆ. ಇಲ್ಲವಾದರೆ ಆ ಲಸಿಕೆಯನ್ನು ಬಳಸಿ ಆಗುವ ಅನಾಹುತಕ್ಕೆ ಕ್ಷಮೆ ಇರುವುದಿಲ್ಲ ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

ಕರೋನಾ ನಿಯಂತ್ರಣದಲ್ಲಿ ಸಂಪೂರ್ಣ ವಿಫಲವಾಗಿರುವ ಸರ್ಕಾರವು ಕರೋನಾ ಸೋಂಕು ಸರ್ಕಾರದ ಫಲಪ್ರದವಾದ ಪ್ರಯತ್ನಗಳಿಲ್ಲದೇ ತಾನಾಗಿ ತಾನೇ ನಿಯಂತ್ರಣಕ್ಕೆ ಬರುತ್ತಿರುವ ಹೊತ್ತಿನಲ್ಲಿ ಇವರ ಹೊಲಸು ಪ್ರಚಾರಕ್ಕಾಗಿ ಪ್ರಾಯೋಗಿಕ ಹಂತದ ಲಸಿಕೆಯನ್ನು ಜನರಿಗೆ ನೀಡಲು ಹೊರಟಿದ್ದಾರಲ್ಲಾ … ಇಂತಹ ಅವಿವೇಕಿಗಳಿಗೆ ಏನೆಂದು ಹೇಳಬೇಕು?

3/3

— Dr H.C.Mahadevappa (@CMahadevappa) January 10, 2021

Related News

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ
ರಾಜಕೀಯ

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ

March 25, 2023
ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!
ರಾಜಕೀಯ

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

March 25, 2023
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ

March 25, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.