• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಓವೈಸಿಗೆ ಗುಡ್ ಬೈ ಹೇಳಿ, ಮಮತಾ ಬ್ಯಾನರ್ಜಿಗೆ ಬೆಂಬಲ ನೀಡಿದ AIMIM ಬಂಗಾಳ ಘಟಕದ ಅಧ್ಯಕ್ಷ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ
ಓವೈಸಿಗೆ ಗುಡ್ ಬೈ ಹೇಳಿ, ಮಮತಾ ಬ್ಯಾನರ್ಜಿಗೆ ಬೆಂಬಲ ನೀಡಿದ AIMIM ಬಂಗಾಳ ಘಟಕದ ಅಧ್ಯಕ್ಷ
0
SHARES
0
VIEWS
Share on FacebookShare on Twitter

ಕೊಲ್ಕತ್ತಾ, ಮಾ.20: ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ (AIMIM) ಪಕ್ಷದ ಪಶ್ಚಿಮ ಬಂಗಾಳ ರಾಜ್ಯ ಘಟಕದ ಮುಖ್ಯಸ್ಥ ಜಮಿರುಲ್ ಹಸನ್ ತಮ್ಮ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಎಐಎಂಐಎಂ ವರಿಷ್ಠ ಅಸಾದುದ್ದೀನ್ ಓವೈಸಿ ಬಿಜೆಪಿಗೆ ಸಹಕರಿಸುತ್ತಿದ್ದಾರೆಂದು ಆರೋಪ ಹೊಂದಿರುವುದರಿಂದ, ಇವರು ‘ಇಂಡಿಯನ್ ನ್ಯಾಷನಲ್ ಲೀಗ್​’ಗೆ ಸೇರಿರುವುದಾಗಿ ಶನಿವಾರ ತಿಳಿಸಿದ್ದಾರೆ. ಈ ಮೂಲಕ ಮಮತಾ ಬ್ಯಾನರ್ಜಿಗೆ ಬೆಂಬಲ ಒದಗಿಸುವುದಾಗಿ ಜಮಿರುಲ್ ಹಸನ್ ಘೋಷಿಸಿದ್ದಾರೆ.

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದ ಓವೈಸಿ ನೇತೃತ್ವದ ಎಐಎಂಐಎಂ ಇಡೀ ರಾಜ್ಯಾದ್ಯಂತ ಪಕ್ಷ ಸಂಘಟನೆ ನಡೆಸುತ್ತಿತ್ತು. ಬಂಗಾಳದ 20 ಜಿಲ್ಲೆಗಳಲ್ಲಿ ಈಗಾಗಲೇ ಒಂದು ಮಟ್ಟಿಗೆ ಗುರುತಿಸಿಕೊಂಡಿತ್ತು. ಇದರ ಹಿಂದೆ ರಾಜ್ಯ ಘಟಕದ ಅಧ್ಯಕ್ಷ ಜಮಿರುಲ್ ಹಸನ್ ಅವರ ಅಪಾರ ಶ್ರಮವಿತ್ತು. ಆದರೆ ಜಮಿರುಲ್ ಹಸನ್ ಚುನಾವಣೆಗೆ ಇನ್ನೇನು ಒಂದೇ ವಾರ ಇರುವಾಗ ಪಕ್ಷಕ್ಕೆ ಗುಡ್ ಬೈ ಹೇಳಿರುವುದು ಎಐಎಂಐಎಂಗೆ ಭಾರಿ ಹೊಡೆತ ಬಿದ್ದಂತಾಗಿದೆ.

‘ನಂದಿಗ್ರಾಮ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿಗೆ ಬೆಂಬಲಿಸಿ ಗೆಲ್ಲಿಸುತ್ತೇವೆ. ಬಿಜೆಪಿಯ ಸುವೇಂದು ಅಧಿಕಾರಿಗೆ ಮಣ್ಣು ಮುಕ್ಕಿಸುತ್ತೇವೆ. ಅಲ್ಲದೇ, ಉಳಿದ ಎಲ್ಲಾ ಕ್ಷೇತ್ರಗಳಲ್ಲೂ ಟಿಎಂಸಿ ಅಭ್ಯರ್ಥಿಗಳನ್ನು ಬೆಂಬಲಿಸುತ್ತೇವೆ. ನಮ್ಮ ಬೆಂಬಲ ಟಿಎಂಸಿಗೆ ಗೆಲುವು ತಂದುಕೊಡಲಿದೆ. ಏಕೆಂದರೆ ಎಐಎಂಐಎಂಯ ಶೇ 95ರಷ್ಟು ಕಾರ್ಯಕರ್ತರು ನನ್ನ ಕೈಯಲ್ಲಿದ್ದಾರೆ’ ಎಂದಿದ್ದಾರೆ.

Related News

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.