• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಖಚಿತ: ಯಾವೆಲ್ಲಾ ಪಠ್ಯಗಳಿಗೆ ಬಿಳಲಿದೆ ಕತ್ತರಿ?

Rashmitha Anish by Rashmitha Anish
in ರಾಜ್ಯ
ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಖಚಿತ: ಯಾವೆಲ್ಲಾ ಪಠ್ಯಗಳಿಗೆ ಬಿಳಲಿದೆ ಕತ್ತರಿ?
0
SHARES
259
VIEWS
Share on FacebookShare on Twitter

ಕರ್ನಾಟಕ : ರಾಜ್ಯದಲ್ಲಿ ನೂತನ ಕಾಂಗ್ರೆಸ್(Congress) ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ (School textbook revision confirm) ಅವರು ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲು ಮತ್ತು

ಈಗ ತಲೆದೋರುವ ಸಮಸ್ಯೆಗಳನ್ನು ಪರಿಹರಿಸಲು ಸದ್ಯ ತಾತ್ಕಾಲಿಕ ಸಮಿತಿಯನ್ನು ಸ್ಥಾಪಿಸಿದ್ದಾರೆ. ಹಿಂದಿನ ಬಿಜೆಪಿ(BJP) ಸರ್ಕಾರದ ಅವಧಿಯಲ್ಲಿ ಮಾಡಿದ ಪಠ್ಯಪುಸ್ತಕಗಳ ಪರಿಷ್ಕರಣೆಯಲ್ಲಿ

ಗುರುತಿಸಲಾದ ಸಮಸ್ಯೆಗಳನ್ನು ಸರಿಪಡಿಸಲಾಗುವುದು ಎಂದು ವರದಿಗಳು (School textbook revision confirm) ಹೇಳಿವೆ.

School textbook

ಪಠ್ಯಗಳ ಪರಿಷ್ಕರಣೆ ಕುರಿತು ಚರ್ಚಿಸಲು ಸಿಎಂ ಸಿದ್ದರಾಮಯ್ಯ, ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಶಿಕ್ಷಣ ತಜ್ಞ ಡಾ.ನಿರಂಜನಾರಾಧ್ಯ ಅವರೊಂದಿಗೆ ವಿಸ್ತೃತ ಸಮಾಲೋಚನೆ ನಡೆಸಿದರು.

ಇದನ್ನೂ ಓದಿ : ಕಾರ್ಡ್ ಇಲ್ಲದಿದ್ದಲ್ಲಿ ಇನ್ನು ಮುಂದೆ ಮೊಬೈಲ್​ನ ಯುಪಿಐ ಮೂಲಕವೇ ಎಟಿಎಂನಿಂದ ಹಣ ಪಡೆಯಬಹುದು…ಹೇಗೆ? ಇಲ್ಲಿದೆ ಮಾಹಿತಿ

ರಾಜ್ಯದಲ್ಲಿ ಶಾಲೆಗಳು ಈಗಾಗಲೇ ಪುನರಾರಂಭಗೊಂಡಿರುವುದರಿಂದ ಪಠ್ಯಪುಸ್ತಕಗಳನ್ನು ಮುದ್ರಣ ರೂಪದಲ್ಲಿ ವಿತರಿಸಲಾಗಿದೆ, ಹಾಗಾಗಿ ವ್ಯಾಪಕ ಪರಿಷ್ಕರಣೆಗಳಿಗೆ ಸೀಮಿತ ಸಮಯವಿದೆ. ಸಮಿತಿಯು ಮಕ್ಕಳ ಮೇಲೆ

ನಕಾರಾತ್ಮಕ ಪರಿಣಾಮ ಬೀರುವ ಪಠ್ಯಗಳನ್ನು ತೆಗೆದುಹಾಕುವ ಬಗ್ಗೆ ಚರ್ಚಿಸಿದೆ ಮತ್ತು ಬೇರೆ ಪಠ್ಯ ಸೇರಿಸುವ ತಿದ್ದೋಲೆಗಳನ್ನು ಎಲ್ಲಾ ಶಾಲೆಗಳಿಗೆ ವಿತರಿಸಲು ಸೂಚಿಸಲಾಗಿದೆ.

School textbook revision confirm

ಆರ್‌ಎಸ್‌ಎಸ್(RSS) ಸಂಸ್ಥಾಪಕ ಕೇಶವ ಬಲಿರಾಮ್ ಹೆಗಡೆವಾರ್, ಚಿಂತಕ ಚಕ್ರವರ್ತಿ ಸೂಲಿಬೆಲೆ ಮತ್ತು ವಿದ್ವಾಂಸ ಬನ್ನಂಜೆ ಗೊಂವಿದಾಚಾರ್ಯ ಅವರ ಅನೇಕ ಪಠ್ಯಗಳನ್ನು ಪರಿಷ್ಕರಿಸಲು ಸರ್ಕಾರ ನಿರ್ಧರಿಸಿದೆ.

ಮುಂದಿನ ಶಾಲಾ ವರ್ಷಕ್ಕೆ ಈ ಪಠ್ಯಕ್ರಮವನ್ನು ಪರಿಷ್ಕರಿಸಲು ಸಮಿತಿಯನ್ನು ರಚಿಸಲಾಗಿದೆ, ಏಳೆಂಟು ತಿಂಗಳ ಸಮಯ ಆ ಸಮಿತಿಗೆ ಬೇಕಾಗುತ್ತದೆ,

ಬಳಿಕ ಪಠ್ಯವನ್ನು ಪ್ರಿಂಟ್ ಔಟ್ ಮಾಡಿ ಶಾಲೆಗೆ ಕಳುಹಿಸಬಹುದು ಎಂಬ ಚರ್ಚೆ ನಡೆದಿದೆ ಎನ್ನಲಾಗಿದೆ.

ಈ ಹಿಂದೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸುವುದಾಗಿ ಘೋಷಿಸಿತ್ತು. ಆದರೆ ವಿದ್ಯಾರ್ಥಿಗಳ ಹಿತವನ್ನು ಸಮಗ್ರವಾಗಿ ಪರಿಗಣಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ

ಸಚಿವ ಡಾ.ಎಂ.ಸಿ. ಸುದಾಕರ್(Dr M C Sudhakar) ಹೇಳಿದರು.

ರಶ್ಮಿತಾ ಅನೀಶ್

Tags: cbseEducationKarnatakapoliticsschoolsstate syllabusTextbook

Related News

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ
ದೇಶ-ವಿದೇಶ

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ

September 26, 2023
ಕರ್ನಾಟಕಕ್ಕೆ ಮತ್ತೆ ಹಿನ್ನಡೆ : ಕಾವೇರಿ ನೀರನ್ನು ತಮಿಳುನಾಡಿಗೆ ಪುನಃ 18 ದಿನಗಳ ಕಾಲ ಬಿಡುವಂತೆ CWRC ಆದೇಶ
ದೇಶ-ವಿದೇಶ

ಕರ್ನಾಟಕಕ್ಕೆ ಮತ್ತೆ ಹಿನ್ನಡೆ : ಕಾವೇರಿ ನೀರನ್ನು ತಮಿಳುನಾಡಿಗೆ ಪುನಃ 18 ದಿನಗಳ ಕಾಲ ಬಿಡುವಂತೆ CWRC ಆದೇಶ

September 26, 2023
ರಾಜಕೀಯ ಪಕ್ಷವಾಗಿ ಯೋಚನೆ ಮಾಡದೆ ಕನ್ನಡಿಗರು ಎಂಬ ವಿಶಾಲ ಮನೋಭಾವವನ್ನು ತೋರಿಸಬೇಕು – ಸಿಎಂ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ರಾಜಕೀಯ ಪಕ್ಷವಾಗಿ ಯೋಚನೆ ಮಾಡದೆ ಕನ್ನಡಿಗರು ಎಂಬ ವಿಶಾಲ ಮನೋಭಾವವನ್ನು ತೋರಿಸಬೇಕು – ಸಿಎಂ ಸಿದ್ದರಾಮಯ್ಯ

September 26, 2023
ರಾಜ್ಯದ 550 ಐತಿಹಾಸಿಕ ಸ್ಮಾರಕಗಳನ್ನು ಖಾಸಗಿಯವರಿಗೆ ದತ್ತು ನೀಡಲು ಮುಂದಾದ ರಾಜ್ಯ ಸರ್ಕಾರ..!
ಪ್ರಮುಖ ಸುದ್ದಿ

ರಾಜ್ಯದ 550 ಐತಿಹಾಸಿಕ ಸ್ಮಾರಕಗಳನ್ನು ಖಾಸಗಿಯವರಿಗೆ ದತ್ತು ನೀಡಲು ಮುಂದಾದ ರಾಜ್ಯ ಸರ್ಕಾರ..!

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.