• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಬೆಳಗಾವಿಯಲ್ಲಿ ಭಾರೀ ಬಿಗಿ ಭದ್ರತೆ ಮಹಾರಾಷ್ಟ್ರ ಸಚಿವರ ಪ್ರವೇಶಕ್ಕೆ ನಿಷೇಧ

Mohan Shetty by Mohan Shetty
in ರಾಜಕೀಯ, ರಾಜ್ಯ
ಬೆಳಗಾವಿಯಲ್ಲಿ ಭಾರೀ ಬಿಗಿ ಭದ್ರತೆ ಮಹಾರಾಷ್ಟ್ರ ಸಚಿವರ ಪ್ರವೇಶಕ್ಕೆ ನಿಷೇಧ
0
SHARES
0
VIEWS
Share on FacebookShare on Twitter

Belagavi : ಮಹಾರಾಷ್ಟ್ರದ (security in Belgaum) ಸರ್ಕಾರದ ಇಬ್ಬರು ಸಚಿವರು ಇಂದು ಬೆಳಗಾವಿಗೆ ಭೇಟಿ ನೀಡುವುದಾಗಿ ಹೇಳಿಕೆ ನೀಡಿರುವ ಕಾರಣ,

ಮಹಾರಾಷ್ಟ್ರದ ಇಬ್ಬರು ಸಚಿವರು ಮತ್ತು ಒರ್ವ ಸಂಸದನಿಗೆ ಬೆಳಗಾವಿ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಹೀಗಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಯಲ್ಲಿ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ.

security in Belgaum

ಈಗಾಗಲೇ ಈ ಕುರಿತು ಹೇಳಿಕೆ ನೀಡಿರುವ ಬೆಳಗಾವಿ (security in Belgaum) ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ (Nithesh Patil),

ಮಹಾರಾಷ್ಟ್ರದ ಗಡಿ ಸಮನ್ವಯ ಸಚಿವ ಚಂದ್ರಕಾಂತ್ ಪಾಟೀಲ್ (Chandrakant Patil) , ಶಂಭುರಾಜ್ ದೇಸಾಯಿ (Shamburaj Desai) ಹಾಗೂ ಮಹಾರಾಷ್ಟ್ರದ ಗಡಿತಜ್ಞ ಸಮಿತಿ ಅಧ್ಯಕ್ಷ,

ಸಂಸದ ಧೈರ್ಯಶೀಲ್ ಮಾನೆಗೆ ‌ಬೆಳಗಾವಿ ಗಡಿ ಪ್ರವೇಶಕ್ಕೆ ಸಿಆರ್‌ಪಿಸಿ(CRPC) 1973 ಕಲಂ 144(3) ರ ಅನ್ವಯ ಅಧಿಕಾರ ಬಳಸಿ ಆದೇಶ ಹೊರಡಿಸಿದ್ದೇನೆ. ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಿಸದಂತೆ ನಿರ್ಬಂಧ ಹೇರಿ ಆದೇಶ ಹೊರಡಿಸಿದ್ದೇವೆ.

ಇದನ್ನೂ ಓದಿ : https://vijayatimes.com/c-t-ravi-about-rahul-gandhi/

ಹೀಗಾಗಿ ಸಚಿವರು ಬಲ ಪ್ರಯೋಗದ ಮೂಲಕ ಬೆಳಗಾವಿ ಪ್ರವೇಶಿಸಲು ಪ್ರಯತ್ನಿಸಿದರೆ, ಅವರ ಮೇಲೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಸದ್ಯ ಕರ್ನಾಟಕ ಮತ್ತು ಮಹಾರಾಷ್ಟ್ರವನ್ನು ಸಂಪರ್ಕಿಸುವ 22 ಚೆಕ್‌ ಪೋಸ್ಟ್‌ಗಳಲ್ಲಿ ಭಾರೀ ಭದ್ರತೆ ಏರ್ಪಡಿಸಲಾಗಿದೆ.

ಸುಮಾರು 1000ಕ್ಕೂ ಪೊಲೀಸರು ಬೆಳಗಾವಿ, ಕಾಗವಾಡ, ನಿಪ್ಪಾಣಿ, ಹುಕ್ಕೇರಿ, ಖಾನಾಪುರ ಮತ್ತು ಚಿಕ್ಕೋಡಿಗಳಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯುಂಟಾಗುವ ಸಾಧ್ಯತೆ ಇದೆ.

https://youtu.be/R85GPe0rs-c

ಹೀಗಾಗಿ ಸಾರ್ವಜನಿಕರ ನೆಮ್ಮದಿ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಎಂಇಎಸ್‌ (MES) ಮತ್ತು ಕರ್ನಾಟಕ ರಕ್ಷಣೆ ವೇದಿಕೆ ಕಾರ್ಯಕರ್ತರನ್ನು ಕೂಡಾ ಬೆಳಗಾವಿ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.

chandrakath

ಕರ್ನಾಟಕ ಮತ್ತು ಮಹಾರಾಷ್ಟ್ರದ ನಡುವೆ ಗಡಿ ಸಂಘರ್ಷ ತೀವ್ರಗೊಂಡಿರುವ ಹಿನ್ನಲೆ  ಮಹಾರಾಷ್ಟ್ರ ಮತ್ತು ಕರ್ನಾಟಕ ಗಡಿಭಾಗದ ಅನೇಕ ಗ್ರಾಮಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಗಡಿಭಾಗದ ಗ್ರಾಮಗಳಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಪೊಲೀಸರಿಗೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
  • ಮಹೇಶ್.ಪಿ.ಎಚ್
Tags: disputeKarnatakamaharatra

Related News

ಕೇಂದ್ರ ಬಜೆಟ್ ‘ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್ : ಕಾಂಗ್ರೇಸ್‌
ರಾಜಕೀಯ

ಕೇಂದ್ರ ಬಜೆಟ್ ‘ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್ : ಕಾಂಗ್ರೇಸ್‌

February 2, 2023
ಕೇಂದ್ರ ಬಜೆಟ್‌ನಲ್ಲಿ ನಿರುದ್ಯೋಗದ ಬಗ್ಗೆ ಒಂದೇ ಒಂದು ಪದವಿಲ್ಲ: ಮಮತಾ ಬ್ಯಾನರ್ಜಿ
ರಾಜಕೀಯ

ಕೇಂದ್ರ ಬಜೆಟ್‌ನಲ್ಲಿ ನಿರುದ್ಯೋಗದ ಬಗ್ಗೆ ಒಂದೇ ಒಂದು ಪದವಿಲ್ಲ: ಮಮತಾ ಬ್ಯಾನರ್ಜಿ

February 2, 2023
 ಬಜೆಟ್‌ನಲ್ಲಿ ಮೋದಿ ಸರ್ಕಾರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಿದೆ : ಸಿದ್ದರಾಮಯ್ಯ
ರಾಜಕೀಯ

 ಬಜೆಟ್‌ನಲ್ಲಿ ಮೋದಿ ಸರ್ಕಾರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಿದೆ : ಸಿದ್ದರಾಮಯ್ಯ

February 2, 2023
100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಎಸ್‌ಡಿಪಿಐ ತಯಾರಿ : ಎಸ್‌ಡಿಪಿಐ ಕಣ್ಣೀಟ್ಟಿರುವ 10 ಕ್ಷೇತ್ರಗಳಾವವು
ರಾಜಕೀಯ

100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಎಸ್‌ಡಿಪಿಐ ತಯಾರಿ : ಎಸ್‌ಡಿಪಿಐ ಕಣ್ಣೀಟ್ಟಿರುವ 10 ಕ್ಷೇತ್ರಗಳಾವವು

February 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.