• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

“ಸಿಂಗಂ” ಪರಿಸ್ಥಿತಿ ನೋಡಿ ಅಯ್ಯೋ ಎಂದ ನೆಟ್ಟಿಗರು: ಕೈ ಕಟ್ಟಿ ತಲೆ ಬಾಗಿಸಿ ನಿಂತಿರೋದಕ್ಕೆ ಸ್ಪಷ್ಟನೆ ನೀಡಿದ ಅಣ್ಣಾಮಲೈ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ
“ಸಿಂಗಂ” ಪರಿಸ್ಥಿತಿ ನೋಡಿ ಅಯ್ಯೋ ಎಂದ ನೆಟ್ಟಿಗರು: ಕೈ ಕಟ್ಟಿ ತಲೆ ಬಾಗಿಸಿ ನಿಂತಿರೋದಕ್ಕೆ ಸ್ಪಷ್ಟನೆ ನೀಡಿದ ಅಣ್ಣಾಮಲೈ
0
SHARES
0
VIEWS
Share on FacebookShare on Twitter

ಬೆಂಗಳೂರು, ಜ. 29: ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಅವರು ಬಿಜೆಪಿ ಸೇರಿರುವುದು ಗೊತ್ತಿರುವ ವಿಷಯ. ಸದ್ಯ ಅವರು ತಮಿಳುನಾಡು ಚುನಾವಣೆಯಲ್ಲಿ ಬ್ಯುಸಿಯಾಗಿದ್ದಾರೆ.

ಅಣ್ಣಾಮಲೈ ರಾಜೀನಾಮೆ ಕೊಟ್ಟ ರಾಜಕೀಯ ಪ್ರವೇಶ ಮಾಡಿದ್ದರ ಬಗ್ಗೆ ಹಿಂದೆ ಚರ್ಚೆ ನಡೆದಿದ್ದವು. ಕೆಲ ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದೂ ಉಂಟು.

ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿರುವ ಫೋಟೊವೊಂದು ಅಣ್ಣಾಮಲೈ ಅವರ ಬಗ್ಗೆ ಮತ್ತೊಂದು ಸುತ್ತಿನ ಚರ್ಚೆಗೆ ಕಾರಣವಾಗಿದೆ.

ಬಿಜೆಪಿ ನಾಯಕರಿರುವ ಕೋಣೆಯಲ್ಲಿ ಅಣ್ಣಾ ಮಲೈ ಅವರು ಕೈ ಕಟ್ಟಿ ತಲೆ ಬಾಗಿರುವ ಫೋಟೊವೊಂದು ಭಾರೀ ವೈರಲ್‌ ಆಗುತ್ತಿದ್ದು, ನೆಟ್ಟಿಗರು ಇದರ ಬಗ್ಗೆ ಕಮೆಂಟ್‌ಗಳ ಮಳೆ ಸುರಿಸಿದ್ದಾರೆ. ಐಪಿಎಸ್‌ ಅಧಿಕಾರಿಯಾಗಿದ್ದಾಗ ‘ಸಿಂಗಂ’ ಎಂದು ಖ್ಯಾತಿಯಾಗಿದ್ದ ಅಣ್ಣಾ ಮಲೈ ಬಿಜೆಪಿಗೆ ಸೇರಿ ಇಲಿಯಾದ್ರಾ? ಎಂಬ ಪ್ರಶ್ನೆಗಳು ಕೂಡ ಕೇಳಿಬರುತ್ತಿದೆ.

ಈ ನಡುವೆ, ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿರೋ ತಮ್ಮ ಫೋಟೋ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ಕೊಯಮತ್ತೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಂದನಾರ್ಪಣೆ ಹೇಳುತ್ತಿರುವ ನನ್ನ ‌ಫೋಟೋಗೆ ಸಾಮಾಜಿಕ ಜಾಲತಾಣದಲ್ಲಿ ಕರ್ನಾಟಕದ ಸ್ನೇಹಿತರಿಂದ ಇಷ್ಟೊಂದು ಆಕ್ರೋಶ ವ್ಯಕ್ತವಾಗುತ್ತದೆ ಎಂದು ಭಾವಿಸಿರಲಿಲ್ಲ. ಈ ಕಾರ್ಯಕ್ರಮದಲ್ಲಿ ನಮ್ಮ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಹ ಭಾಗವಹಿಸಿದ್ದರು. ‘ಆಲ್‌ ಈಸ್ ವೆಲ್ ಫ್ರೆಂಡ್ಸ್’ ಎಂದಿದ್ದಾರೆ.

Never imagined a simple posture of mine while saying a vote of thanks for an event in Coimbatore will spark a social media outrage among Karnataka friends. 🤦‍♂️🤷‍♂️😃

Our National Gen Sec Shri @CTRavi_BJP ji was present in the event as our invitee!
All is well friends 🙏 pic.twitter.com/Ub5iFZwTey

— K.Annamalai (@annamalai_k) January 27, 2021

Related News

ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ
ರಾಜಕೀಯ

ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ

March 29, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 28, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.