• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ವಿಧಾನಸೌಧದಲ್ಲಿ 10 ಲಕ್ಷ ವಶಪಡಿಸಿಕೊಂಡ ಪೊಲೀಸರು: ಯಾರಿಗೆ ಸೇರಿದ ಹಣ ಇದು?

Rashmitha Anish by Rashmitha Anish
in ಪ್ರಮುಖ ಸುದ್ದಿ
ವಿಧಾನಸೌಧದಲ್ಲಿ 10 ಲಕ್ಷ ವಶಪಡಿಸಿಕೊಂಡ ಪೊಲೀಸರು: ಯಾರಿಗೆ ಸೇರಿದ ಹಣ ಇದು?
0
SHARES
21
VIEWS
Share on FacebookShare on Twitter

Bengaluru : ವಿಧಾನಸೌಧ(seized 10lakhs from VidhanaSoudha) ಕಮಿಷನ್ ದಂಧೆಯ ಕೂಪವಾಗಿದೆಯಾ? ಇಲ್ಲಿ ಲಂಚಾವತಾರ ವಿರಾಟ್‌ ರೂಪ ತಾಳಿದೆಯಾ? ಅನ್ನೋ ಪ್ರಶ್ನೆಗಳು ಮತ್ತೆ ಜನರನ್ನು ಕಾಡಲಾರಂಭಿಸಿದೆ. ಈ ಅನುಮಾನಗಳಿಗೆ ಪೂರಕ ಎಂಬಂತೆ ಬೆಂಗಳೂರಿನ ವಿಧಾನಸೌಧದಲ್ಲಿ ನಿನ್ನೆ ಭಾರೀ ಪ್ರಮಾಣದ ನಗದು ಜಪ್ತಿಯಾಗಿದೆ.

ಅಧಿಕಾರಿಯೊಬ್ಬರನ್ನು ಭೇಟಿ ಮಾಡಲು ಬಂದಿದ್ದೇನೆ ಎಂದು ಹೇಳಿದ್ದ ಸಹಾಯಕ ಇಂಜಿನಿಯರ್‌ ಬಳಿಯಿದ್ದ ಬ್ಯಾಗ್‌ನಿಂದ 10 ಲಕ್ಷ ರೂ(10 Lacks). ಹಣವನ್ನು ಬುಧವಾರ ಅಧಿಕಾರಿಗಳು ಪತ್ತೆ ಹಚ್ಚಿ ವಶಪಡಿಸಿಕೊಂಡಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ.

ಸ್ಥಳೀಯ ವರದಿಗಳ ಅನುಸಾರ, ಸಹಾಯಕ ಎಂಜಿನಿಯರ್ ಜಗದೀಶ್(Assistant Engineer) ಎಂದು ಗುರುತಿಸಿದ್ದು, ಲೋಕೋಪಯೋಗಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಶಾಸಕರ ಭವನದಲ್ಲಿ ಭದ್ರತಾ ತಪಾಸಣೆಯ ವೇಳೆ ಆತನ ಬಳಿ 10 ಲಕ್ಷ ರೂ. ಹಣವಿತ್ತು. ಈ ಕುರಿತು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಡಳಿತಾರೂಢ ಭಾರತೀಯ ಜನತಾ ಪಕ್ಷದ(BJP) ವಿರುದ್ಧ ಭ್ರಷ್ಟಾಚಾರದ ಆರೋಪಗಳ ನಡುವೆ ಈ ಪ್ರಕರಣ ಸದ್ಯ ಮುನ್ನೆಲೆಗೆ ಬಂದಿದೆ.

ಇದನ್ನೂ ಓದಿ: https://vijayatimes.com/allegation-against-shivamurthy-swamiji/

ವಿಧಾನಸೌಧದಲ್ಲಿ ಈ ಪ್ರಕರಣ ನಡೆದಿರುವುದು ತಿಳಿಯುತ್ತಿದ್ದಂತೆ ರಾಜಕೀಯ ನಾಯಕರು ಈ ಪ್ರಕರಣವನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದಾರೆ.

ಈ ಬಗ್ಗೆ ಮೊದಲು ಧ್ವನಿ ಎತ್ತಿದ ಕಾಂಗ್ರೆಸ್ ನಾಯಕರು(Congress leaders) ಯೋಜನೆಗಳನ್ನು ಅನುಮೋದಿಸಲು ʼಕಮಿಷನ್’(Commision) ರೂಪದಲ್ಲಿ ಬಿಜೆಪಿ ಲಂಚವನ್ನು ತೆಗೆದುಕೊಂಡಿದೆ ಎಂದು ಆರೋಪಿಸಿದ್ದಾರೆ.

ಪ್ರತಿಪಕ್ಷ ಕಾಂಗ್ರೆಸ್ ಈ ವಿಷಯದ ಬಗ್ಗೆ ಚುರುಕಾಗಿ ಪ್ರತಿಕ್ರಿಯಿಸಿದ್ದು, ಚುನಾವಣೆ ಎದುರಿಸುತ್ತಿರುವ ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದಾರೆ.

seized 10lakhs from VidhanaSoudha

ವಿಧಾನಸೌಧದಲ್ಲಿ ಪತ್ತೆಯಾದ 10 ಲಕ್ಷ ರೂ. ಅಕ್ರಮ ಹಣ ಪೇ ಸಿಎಂಗೆ(PayCM) ಸಾಕ್ಷಿಯಾಗಿದೆ. ವಿಧಾನಸೌಧದಲ್ಲಿ ಮಾತ್ರವಲ್ಲದೆ ಸಿಎಂ ಬೊಮ್ಮಾಯಿ(Basavaraj bommai) ಅವರ ಕುರ್ಚಿಯಡಿಯಲ್ಲಿ ಹವಾಲಾ ದಂಧೆ,

ಕಮಿಷನ್ ಲೂಟಿ, ಹಫ್ತಾ ವಸೂಲಿ ನಡೆಯುತ್ತಿದೆಯೇ ಹೊರತು ಸಿಎಂಗೆ ಅರಿವಿಗೆ ಬಂದಿಲ್ಲವೆಂದಲ್ಲ.

ಬೊಮ್ಮಾಯಿ ಅವರ ಶ್ರೀರಕ್ಷೆಯಲ್ಲಿ ಎಲ್ಲಾ ಅಕ್ರಮಗಳು ನಡೆಯುತ್ತಿವೆ ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್(seized 10lakhs from VidhanaSoudha) ಮಾಡಿ ಆರೋಪಿಸಿದೆ. 40% ಸರ್ಕಾರ ವೆಬ್‌ಸೈಟ್‌ಗೆ ಬಳಕೆದಾರರನ್ನು ಕರೆದೊಯ್ಯುವ ಕ್ಯೂಆರ್ ಕೋಡ್ ಅನ್ನು ಕೂಡ ಹೊಂದಿದೆ. 40% ಕಮೀಷನ್‌ಗೆ ಈ ೧೦ ಲಕ್ಷ ರೂ.

ದುಡ್ಡೇ ದಾಖಲೆ ಎಂದು ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿ.ಕೆ ಶಿವಕುಮಾರ್(DK Shiva kumar) ಬಿಜೆಪಿ ವಿರುದ್ಧ ಆರೋಪದ ಚಾವಟಿ ಬೀಸಿದ್ದಾರೆ. ಅಕ್ರಮ ವಿಧಾನಸೌಧದಲ್ಲಿ ಮಾತ್ರ ನಡೆಯುತ್ತವೆ.

ವಿಧಾನಸೌಧದ ಗೋಡೆಗಳು ಹಣ, ಹಣ, ಹಣ ಎಂದು ಹೇಳುತ್ತವೆ ಎಂದು ನಾನು ಈಗಾಗಲೇ ಹೇಳಿದ್ದೇನೆ. ಸಚಿವ ಈಶ್ವರಪ್ಪ(Eshwarappa) ರಾಜೀನಾಮೆ ವಿಷಯವೂ ಗೊತ್ತಿರುವ ವಿಚಾರ.

ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಕೂಡ ಗೊತ್ತಿರುವ ವಿಚಾರ, ಇಂದು ಕೇವಲ ಗ್ರಾಮ ಪಂಚಾಯಿತಿ ಕಚೇರಿ ಮಾತ್ರವಲ್ಲದೆ ಯಾವುದೇ ಕಚೇರಿಯೂ ಹಣವಿಲ್ಲದೆ ನಡೆಯುತ್ತಿಲ್ಲ.

ಇದನ್ನೂ ಓದಿ: https://vijayatimes.com/siddaramaiah-hit-back-bjp-leaders/

ಹಾಗಾಗಿ ವಿಧಾನಸೌಧದ ಅಧಿಕಾರಿಗಳು, ಸಚಿವರಿಗೆ ಹಣ ನೀಡಬೇಕಾಗಿದ್ದು, ಆ ಕಾರಣದಿಂದಲೇ ಇಂತಹ ಕೃತ್ಯಗಳು ನಡೆಯುತ್ತಿವೆ.

ಅದಕ್ಕಾಗಿಯೇ ಕರ್ನಾಟಕ ಸರ್ಕಾರವನ್ನು ಇಂತಹ ಭ್ರಷ್ಟ ಸರ್ಕಾರ ಎಂದು ಕರೆಯಲಾಗಿದೆ ಎಂದು ಡಿಕೆ ಶಿವಕುಮಾರ್‌ ನೇರ ಆರೋಪ ಎಸಗಿದರು. ಈ ಸರಕಾರದಲ್ಲಿ ನಾನಾ ಭ್ರಷ್ಟಾಚಾರಗಳು ನಡೆಯುತ್ತಿವೆ. ಆದ್ದರಿಂದಲೇ ಬಿಜೆಪಿ ಸರ್ಕಾರವನ್ನು 40% ಭ್ರಷ್ಟಾಚಾರ ಸರ್ಕಾರ ಎಂದು ಕರೆಯಲಾಗುತ್ತದೆ.

ನಾವಲ್ಲ, ಗುತ್ತಿಗೆದಾರರ ಸಂಘಗಳು ಅವರನ್ನು ಕರೆದಿವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ(Siddaramaiah) ಹೇಳಿದರು. ಸದ್ಯ ಪೊಲೀಸರು, ಸಹಾಯಕ ಎಂಜಿನಿಯರ್ ಭೇಟಿಯ ಉದ್ದೇಶ ಮತ್ತು ಆತ ಯಾರನ್ನು ಭೇಟಿಯಾಗಲು ಬಂದಿದ್ದರು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

Tags: Bangalorepoliticalvidhanasoudha

Related News

ರಾಜ್ಯದಲ್ಲಿ ಹೃದಾಯಾಘಾತ ಪ್ರಕರಣ ಹೆಚ್ಚಳ: ಶಾಲಾ ಬಸ್ ಚಾಲಾಯಿಸುತ್ತಿರುವಾಗ ಚಾಲಕನಿಗೆ ಹೃದಯಾಘಾತ
ಆರೋಗ್ಯ

ರಾಜ್ಯದಲ್ಲಿ ಹೃದಾಯಾಘಾತ ಪ್ರಕರಣ ಹೆಚ್ಚಳ: ಶಾಲಾ ಬಸ್ ಚಾಲಾಯಿಸುತ್ತಿರುವಾಗ ಚಾಲಕನಿಗೆ ಹೃದಯಾಘಾತ

July 17, 2025
2029ರ ಚುನಾವಣೆಗೆ ಕಾಂಗ್ರೆಸ್ ತಯಾರಿ, ಒಬಿಸಿ ವರ್ಗಗಳಿಗೆ ಶೈಕ್ಷಣಿಕ, ರಾಜಕೀಯದಲ್ಲಿ ಶೇ.50 ರಷ್ಟು ಮೀಸಲಾತಿ
ಪ್ರಮುಖ ಸುದ್ದಿ

2029ರ ಚುನಾವಣೆಗೆ ಕಾಂಗ್ರೆಸ್ ತಯಾರಿ, ಒಬಿಸಿ ವರ್ಗಗಳಿಗೆ ಶೈಕ್ಷಣಿಕ, ರಾಜಕೀಯದಲ್ಲಿ ಶೇ.50 ರಷ್ಟು ಮೀಸಲಾತಿ

July 17, 2025
ಕರ್ನಾಟಕದಲ್ಲೂ ತೆಲಂಗಾಣ ಮಾಡೆಲ್ ಜಾತಿ ಜನಗಣತಿ ನಡೆಸಿ : ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್‌ನ ಒಬಿಸಿ ಸಲಹಾ ಮಂಡಳಿ ಒತ್ತಾಯ
ಪ್ರಮುಖ ಸುದ್ದಿ

ಕರ್ನಾಟಕದಲ್ಲೂ ತೆಲಂಗಾಣ ಮಾಡೆಲ್ ಜಾತಿ ಜನಗಣತಿ ನಡೆಸಿ : ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್‌ನ ಒಬಿಸಿ ಸಲಹಾ ಮಂಡಳಿ ಒತ್ತಾಯ

July 17, 2025
ಧ**ಸ್ಥಳದಲ್ಲಿ ಅನಾಚಾರ, ಸ್ಥಳ ಮಹಜರಿಗೆ ಬಾರದ ಪೊಲೀಸರು!
ಪ್ರಮುಖ ಸುದ್ದಿ

ಧ**ಸ್ಥಳದಲ್ಲಿ ಅನಾಚಾರ, ಸ್ಥಳ ಮಹಜರಿಗೆ ಬಾರದ ಪೊಲೀಸರು!

July 17, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.