• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಸುಮಲತಾ ಬೆಂಬಲಿಗರನ್ನು ಹೊರಕ್ಕೆ ಕಳುಹಿಸಿ – ರವೀಂದ್ರ ಶ್ರೀಕಂಠಯ್ಯ

Preetham Kumar P by Preetham Kumar P
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಸುಮಲತಾ ಬೆಂಬಲಿಗರನ್ನು ಹೊರಕ್ಕೆ ಕಳುಹಿಸಿ – ರವೀಂದ್ರ ಶ್ರೀಕಂಠಯ್ಯ
0
SHARES
0
VIEWS
Share on FacebookShare on Twitter

ಮಂಡ್ಯ ಆ 18 : ಜಿಲ್ಲಾ ಪಂಚಾಯಿತಿ ಅವರಣದಲ್ಲಿ ನಡೆದ ದಿಶಾ ಸಭೆಯಲ್ಲಿ ಮಂಡ್ಯ ಸಂಸದೆ ವಿರುದ್ದ ತಿರುಗಿಬಿದ್ದಿರುವ ಶ್ರೀರಂಗಪಟ್ಟಣದ ಶಾಸಕ ರವೀಂದ್ರ ಶ್ರೀಕಂಠಯ್ಯ ಈ  ಸಭೆಯಲ್ಲಿ ಅನಧಿಕೃತವಾಗಿ ಭಾಗಿಯಾದವರನ್ನ ಹೊರಗೆ ಕಳುಹಿಸಿ ಎಂದು ಜಿ.ಪಂ. ಸಿಇಒ ಅವರಿಗೆ ತಾಕೀತು ಮಾಡಿದ ಘಟನೆ ದಿಶಾ ಸಬೆಯಲ್ಲಿ ನಡೆಯಿತು.

ಸಭೆಗೆ ಆಗಮಿಸಿದ ಸುಮಲತಾ ಬೆಂಬಲಿಗರನ್ನು ಹೊರಗೆ ಕಳುಹಿಸಿ ಸಭಾಂಗಣದಲ್ಲಿ ಹಿಂದೆ ಮುಂದೆ ಸಭೆಗೆ ಸಂಬಂಧ ಪಡದೇ ಇರುವ ವ್ಯಕ್ತಿಗಳನ್ನು ಸಭೆಯಿಂದ ದೂರವಿಡಿ ಎಂದು ಜಿ.ಪಂ. ಸಿಇಒ ಅವರಿಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಸೂಚಿಸಿದರು.

ಇದರ ಜೊತೆಗೆ ಸುಮಲತಾ ಅವರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಭಟ್ ಪತ್ರ ವ್ಯವಹಾರ ಮಾಡಿದ್ದಾರೆ. ಅವರು ಅಧಿಕೃತವಾ? ಅನಧಿಕೃತವಾ? ಎಂದು ಸಿಇಓಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಪ್ರಶ್ನೆ ಹಾಕಿದ್ದಾರೆ. ಅದಕ್ಕೆ ಉತ್ತರಿಸಿದ ಅವರುಸಂಸದೆ ಆಪ್ತ ಕಾರ್ಯದರ್ಶಿ ಎನ್ನುತ್ತಿದ್ದಾರೆ ಎಂದು ಸಿಇಓ ದಿವ್ಯಪ್ರಭು ತಿಳಿಸಿದರು. ನಿಮ್ಮ ದಾಖಲೆಗಳಿದ್ದರೆ ಕೊಡಿ ಅಧಿಕೃತವೋ, ಅನಧಿಕೃತವೋ ಹೇಳಿ ನೋಡೋಣ. ಸಂಸದ ಲೆಟರ್ ಹೆಡ್‌ಗಳು ದುರುಪಯೋಗ ಆಗುತ್ತಿದೆ ಎಂದು ರವೀಂದ್ರ ಹೇಳಿದರು. ಇದಕ್ಕ ಪ್ರತಿಕ್ರಿಯಿಸಿದ ಸುಮಲತಾ ಚರ್ಚಿಸಲು ತುಂಬಾ ವಿಚಾರಗಳಿವೆ, ಅದನ್ನ ಚರ್ಚಿಸೋಣ ಎಂದರು ಜೊತೆಗ ಎಲ್​ಸಿಗಳಿಗೆ ದಿಶಾ ಸಭೆಯಲ್ಲಿ ಭಾಗವಹಿಸಲು ಅವಕಾಶ ಇದೆಯಾ ಅವರಿಗೂ ಅವಕಾಶ ಇಲ್ಲಾಂದ್ರೆ ಎಲ್ರೂ ಹೊರಗೆ ಹೋಗಲಿ ಎಂದು ಸಂಸದೆ ಸುಮಲತಾ ರವೀಂದ್ರ ಅವರಿಗೆ ತಿರುಗೇಟು ನೀಡಿದರು.

Related News

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.