• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಸೆನ್ಸಾರ್ ಮುಂದೆ ಅಮೃತಾ..!

padma by padma
in ಮನರಂಜನೆ
ಸೆನ್ಸಾರ್ ಮುಂದೆ ಅಮೃತಾ..!
0
SHARES
0
VIEWS
Share on FacebookShare on Twitter

ಇದು ಯಾವ ಅಮೃತಾ ಎನ್ನುವ ಗೊಂದಲ ಬೇಡ. ಇದು “ಅಮೃತಾ ಅಪಾರ್ಟ್ಮೆಂಟ್ಸ್’ ಎನ್ನುವ ಚಿತ್ರದ ವಿಚಾರ. ಜಿ-9 ಕಮ್ಯುನಿಕೆಷನ್ ಮೀಡಿಯಾ ಆಂಡ್ ಎಂಟರ್ಟೈನ್ಮೆಂಟ್
ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ “ಅಮೃತ್ ಅಪಾರ್ಟ್ಮಮೆಂಟ್ಸ್” ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನೆಲ್ಲಾ ಮುಗಿಸಿಕೊಂಡಿದೆ.

ಚಿತ್ರವು ಸೆನ್ಸಾರ್ ತನಕ ತಲುಪಿದೆ. ಈಗಾಗಲೇ ಸೆನ್ಸಾರ್ ಮಾಡಿಸಿಕೊಳ್ಳಲು ಹಲವಾರು ಚಿತ್ರಗಳು ಸರತಿಯಲ್ಲಿವೆ. ಹಾಗಾಗಿ `ಅಮೃತಾ ಅಪಾರ್ಟ್ಮೆಂಟ್ಸ್’ ತಂಡ ಸೆನ್ಸಾರ್‌ಗಾಗಿ ತಮ್ಮ ಸರದಿಗೆ ಕಾಯುತ್ತಿದೆ. ಗುರುರಾಜ ಕುಲಕರ್ಣಿ (ನಾಡಗೌಡ) ರಚಿಸಿ, ನಿರ್ಮಿಸಿ ನಿರ್ದೇಶಿಸಿರುವ ಈ ಚಿತ್ರದಲ್ಲಿ ತಾರಕ ಪೊನ್ನಪ್ಪ, ಊರ್ವಶಿ ಗೋವರ್ಧನ ನಾಯಕ ನಾಯಕಿಯಾಗಿ ನಟಿಸಿದ್ದಾರೆ. ನಾತಿ ಚರಾಮಿ, ಅವನೇ ಶ್ರೀಮನ್ನಾರಾಯಣ ಸಿನಿಮಾಗಳಲ್ಲಿನ ವಿಶಿಷ್ಟ ನಟನೆಗೆ ಹೆಸರಾಗಿರುವ ರಾಜ್ಯ ಪ್ರಶಸ್ತಿ ವಿಜೇತ, ಬಾಲಾಜಿ ಮನೋಹರ್ ಅವರು ಈ ಚಿತ್ರದಲ್ಲಿಯೂ ಒಂದು ವಿಶೇಷ ಪಾತ್ರವನ್ನೇ ನಿಭಾಯಿಸಿದ್ದಾರೆ ಎನ್ನಲಾಗಿದೆ.

ಬಹುಮುಖ ಪ್ರತಿಭೆಯ ಸಂಪತ ಕುಮಾರ್ ತಮ್ಮ ಎಂದಿನ ನೈಜ ನಟನೆಯಿಂದ ಪಾತ್ರಕ್ಕೆ ಜೀವ ತುಂಬಿದ್ದಾರಂತೆ. `ಬಹು ಪರಾಕ್’ ಖ್ಯಾತಿಯ ಮಾನಸಾ ಜೋಷಿ ಪ್ರಧಾನ ಪಾತ್ರದಲ್ಲಿದ್ದು, ಪೋಲಿಸ್ ಎ.ಸಿ.ಪಿ ಪಾತ್ರದಲ್ಲಿ ತಮ್ಮ ಕಡಕ್ ಶೈಲಿಯನ್ನು ಪ್ರದರ್ಶಿಸಿದ್ದಾರೆ. ಸೀತಾ ಕೋಟೆ ಲಾಯರ್ ಪಾತ್ರದಲ್ಲಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಉಳಿದಂತೆ ರಂಗಭೂಮಿ ಕಲಾವಿದರಾದ ಸಿತಾರಾ, ಮಾಲತೇಶ, ರಾಜ ನೀನಾಸಂ, ಜಗದೀಶ ಜಾಲಾ, ರಂಗಸ್ವಾಮಿ, ಶಂಕರ ಶೆಟ್ಟಿ, ವೈಷ್ಣವಿ ಮೊದಲಾದ ಕಲಾವಿದರು ನಟಿಸಿದ್ದಾರೆ.
ಈ ಚಿತ್ರಕ್ಕೆ ಬಿ, ಎಸ್, ಕೆಂಪರಾಜ್ ರವರ ಸಂಕಲನವಿದ್ದು, ಅರ್ಜುನ್ ಅಜಿತ್ ಕ್ಯಾಮರಮನ್ ಆಗಿ ಕೆಲಸ ಮಾಡಿದ್ದಾರೆ. ಎಸ್. ಡಿ ಅರವಿಂದ್ ಮೂರು ಗೀತೆಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ಸೌಂಡ್ ಡಿಸೈನರ್ ರಾಜನ್ ವಿಶೇಷ ಎಫೆಕ್ಟ್ಸ್ ಬಳಸಿರುವುದಾಗಿ ತಿಳಿಸಲಾಗಿದೆ.

Related News

ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು
ಮನರಂಜನೆ

ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು

March 24, 2023
ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್
ಮನರಂಜನೆ

ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್

March 24, 2023
21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?
ಪ್ರಮುಖ ಸುದ್ದಿ

21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?

March 14, 2023
ಭಾರತದ “ದಿ ಎಲಿಫೆಂಟ್ ವಿಸ್ಪರರ್ಸ್” ಸಾಕ್ಷ್ಯಚಿತ್ರಕ್ಕೆ ಆಸ್ಕರ್ ಗರಿ : ಆಸ್ಕರ್ ಗೆದ್ದವರ ಸಂಪೂರ್ಣ ಮಾಹಿತಿ ಇಲ್ಲಿದೆ
ಮನರಂಜನೆ

ಭಾರತದ “ದಿ ಎಲಿಫೆಂಟ್ ವಿಸ್ಪರರ್ಸ್” ಸಾಕ್ಷ್ಯಚಿತ್ರಕ್ಕೆ ಆಸ್ಕರ್ ಗರಿ : ಆಸ್ಕರ್ ಗೆದ್ದವರ ಸಂಪೂರ್ಣ ಮಾಹಿತಿ ಇಲ್ಲಿದೆ

March 14, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.