• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಪಾಕಿಸ್ತಾನದ ಜನರು ಭಾರತವನ್ನು ದ್ವೇಷಿಸುವುದಿಲ್ಲ : ಶರದ್ ಪವಾರ್!

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
political
0
SHARES
10
VIEWS
Share on FacebookShare on Twitter

ನಮ್ಮ ನೆರೆಯ ಪಾಕಿಸ್ತಾನದ(Pakistan) ಸಾಮಾನ್ಯ ಜನರು ಭಾರತವನ್ನು ದ್ವೇಷಿಸುವುದಿಲ್ಲ. ಆದರೆ ಪಾಕಿಸ್ತಾನದ ಸೇನೆಯಿಂದ ಅಧಿಕಾರ ಪಡೆದವರು ಮತ್ತು ಅವರ ಪ್ರಭಾವಕ್ಕೆ ಒಳಗಾದವರು ಮಾತ್ರ ಎರಡು ದೇಶಗಳ(Country) ನಡುವೆ ಉದ್ವಿಗ್ನತೆ ಹೆಚ್ಚಿಸುತ್ತಾರೆ ಎಂದು ಎನ್‍ಸಿಪಿ ಅಧ್ಯಕ್ಷ(NCP President) ಶರದ್ ಪವಾರ್(Sharad Pawar) ಹೇಳಿದ್ದಾರೆ.

political

ಮಹಾರಾಷ್ಟ್ರದ(Maharashtra) ಕೊಂಡ್ವಾದಲ್ಲಿ ನಡೆದ ಈದ್-ಮಿಲನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಾಕಿಸ್ತಾನದ ಸಾಮಾನ್ಯ ಜನರು ಭಾರತವನ್ನು ದ್ವೇಷಿಸುವುದಿಲ್ಲ. ಆದರೆ ಮೂಲಭೂತವಾದ ಮತ್ತು ಸೇನೆಯಿಂದ ಅಧಿಕಾರ ಪಡೆದವರು ದ್ವೇಷವನ್ನು ಹರಡುತ್ತಾರೆ. ಆದರೆ ನಮ್ಮ ನೆರೆಯ ದೇಶದಲ್ಲಿ ಯುವಕನೊಬ್ಬ ಪ್ರಧಾನಿಯಾಗಿ ಅಧಿಕಾರ ಹಿಡಿದು, ಇಡೀ ದೇಶಕ್ಕೆ ಹೊಸ ದಿಕ್ಕು ತೋರಿಸಲು ಪ್ರಯತ್ನಿಸಿದ. ಆದರೆ ಆತನನ್ನು ಅಧಿಕಾರದಿಂದ ಕೆಳಗಿಳಿಸಲಾಯಿತು ಎಂದು ಪರೋಕ್ಷವಾಗಿ ಇಮ್ರಾನ್ ಖಾನ್‍ರನ್ನು ಹೊಗಳಿದರು.

ಇದನ್ನೂ ಓದಿ : https://vijayatimes.com/louis-14-is-the-costliest-pizza/


ಇನ್ನು ನಾನು ಐಸಿಸಿ ಅಧ್ಯಕ್ಷನಾಗಿದ್ದಾಗ ಪಾಕಿಸ್ತಾನಕ್ಕೆ ಅನೇಕ ಬಾರಿ ಭೇಟಿ ನೀಡಿದ್ದೇನೆ. ಭಾರತ ತಂಡದೊಂದಿಗೆ ಕರಾಚಿ, ಲಾಹೋರ, ಇಸ್ಲಾಮಾಬಾದ್ ಎಲ್ಲೇ ಹೋದರು ನಮಗೆ ಅದ್ಭುತ ಸ್ವಾಗತ ದೊರೆಯುತ್ತಿತ್ತು. ಇನ್ನು ಕರಾಚಿಯಲ್ಲಿ ಒಮ್ಮೆ ಪಂದ್ಯದ ನಂತರ ಭಾರತ ತಂಡದ ಆಟಗಾರರು ಹೊರಗೆ ರೆಸ್ಟೋರೆಂಟ್‍ಗೆ ಊಟಕ್ಕೆ ಹೋಗಿದ್ದೇವು. ಆದರೆ ಆ ರೆಸ್ಟೋರೆಂಟ್ ಮಾಲಿಕ ನಮ್ಮಿಂದ ಹಣವನ್ನು ಪಡೆಯಲಿಲ್ಲ. ನೀವು ನಮ್ಮ ಅಥಿತಿಗಳು ಎಂದೇಳಿ ಅತ್ಯುತ್ತಮ ಆತಿಥ್ಯ ನೀಡಿದ ಎಂದು ಹೇಳಿದರು.

sharad

ಇನ್ನು ಇಂದು ಜಗತ್ತಿನಲ್ಲಿ ವಿಭಿನ್ನ ಪರಿಸ್ಥಿತಿ ಇದೆ. ರಷ್ಯಾದಂತ ಶಕ್ತಿಶಾಲಿ ದೇಶ ಉಕ್ರೇನ್‍ನಂತ ಚಿಕ್ಕ ದೇಶದ ಮೇಲೆ ಯುದ್ದ ಮಾಡುತ್ತಿದೆ. ಇನ್ನೊಂದೆಡೆ ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಯುವಕರು ದುರಾಡಳಿತದಿಂದ ಬೇಸತ್ತು ಬೀದಿಗಿಳಿದಿದ್ದಾರೆ. ರಾಜಕೀಯ ನಾಯಕರ ಮನೆಗಳನ್ನು ಸುಡುತ್ತಿದ್ದಾರೆ. ಹೀಗಾಗಿ ಶ್ರೀಲಂಕಾದಲ್ಲಿ ರಾಜಕೀಯ ನಾಯಕರು ತಲೆಮರೆಸಿಕೊಂಡಿದ್ದಾರೆ ಎಂದರು.

Tags: controversialpoliticalpoliticssharadpawar

Related News

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ
ಪ್ರಮುಖ ಸುದ್ದಿ

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ

May 9, 2026
ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ
ಪ್ರಮುಖ ಸುದ್ದಿ

ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

May 9, 2026
ಪಂಚರಾಜ್ಯ ಫಲಿತಾಂಶ: ಬಂಗಾಳದಲ್ಲಿ ಅರಳಿದ ಕಮಲ, ತಮಿಳುನಾಡಿನಲ್ಲಿ ವಿಜಯ್ ಜಯ,ದೀದಿ-ಸ್ಟಾಲಿನ್-ಪಿಣರಾಯಿ ಮಹಾ ಪತನ
ಪ್ರಮುಖ ಸುದ್ದಿ

ಮ್ಯಾಜಿಕ್ ಸಂಖ್ಯೆಗೆ ಇನ್ನೂ ಎರಡು ಸ್ಥಾನ ಕೊರತೆ: ಟಿವಿಕೆ ಸರ್ಕಾರ ರಚನೆಗೆ ಮುಂದುವರಿದ ಕಸರತ್ತು

May 9, 2026
ತಾಳ್ಮೆ ಪರೀಕ್ಷಿಸಬೇಡಿ, ಇಲ್ಲವಾದರೆ ಪರಿಣಾಮ ಭೀಕರವಾಗಿರಲಿದೆ : ಇರಾನ್‌ಗೆ ಟ್ರಂಪ್ ವಾರ್ನಿಂಗ್
ದೇಶ-ವಿದೇಶ

ತಾಳ್ಮೆ ಪರೀಕ್ಷಿಸಬೇಡಿ, ಇಲ್ಲವಾದರೆ ಪರಿಣಾಮ ಭೀಕರವಾಗಿರಲಿದೆ : ಇರಾನ್‌ಗೆ ಟ್ರಂಪ್ ವಾರ್ನಿಂಗ್

May 8, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.