• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

‘ಕಾಂಗ್ರೆಸ್ ಮುಕ್ತ ಭಾರತ ಸಾಧ್ಯವಿಲ್ಲ’ : ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್!

Rashmitha Anish by Rashmitha Anish
in ರಾಜಕೀಯ, ರಾಜ್ಯ
‘ಕಾಂಗ್ರೆಸ್ ಮುಕ್ತ ಭಾರತ ಸಾಧ್ಯವಿಲ್ಲ’ : ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್!
0
SHARES
17
VIEWS
Share on FacebookShare on Twitter

Pune : ಕಾಂಗ್ರೆಸ್‌ ಸಂಸ್ಥಾಪನಾ ದಿನದ(Congress foundation day) ಅಂಗವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶರದ್‌ ಪವಾರ್‌(Sharad Pawar has retaliated), ಕಾಂಗ್ರೆಸ್‌ ಮುಕ್ತ ಭಾರತ ಎಂದಿಗೂ ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಪ್ರತಿ ಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.

Sharad Pawar has retaliated

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ)(Nationalist congress party) ಮುಖ್ಯಸ್ಥ ಶರದ್ ಪವಾರ್,

23 ವರ್ಷಗಳ ಹಿಂದೆ ಹಿಂದಿನ ಪಕ್ಷದಿಂದ ಹೊರಬಂದ ನಂತರ ಮೊದಲ ಬಾರಿಗೆ ಪುಣೆಯ ಕಾಂಗ್ರೆಸ್ ಕಚೇರಿಗೆ ಬುಧವಾರ ಭೇಟಿ ನೀಡಿದರು.

ಭೇಟಿ ನೀಡಿ ಮಾತನಾಡಿದ ಅವರು, ಕಾಂಗ್ರೆಸ್(Sharad Pawar has retaliated) ಇಲ್ಲದೆ ಭಾರತವಿಲ್ಲ, ಅದರ ಸಿದ್ಧಾಂತ ಮತ್ತು ಕೊಡುಗೆಯನ್ನು ನಿರ್ಲಕ್ಷಿಸಲಾಗುವುದಿಲ್ಲ ಎಂದು ಹೇಳಿದರು.

ಕೆಲವರು ʼಕಾಂಗ್ರೆಸ್-ಮುಕ್ತ ಭಾರತ’ವನ್ನು ಬಯಸುತ್ತಾರೆ, ಆದರೆ ದೇಶವನ್ನು ಕಾಂಗ್ರೆಸ್ ಮುಕ್ತ ಮಾಡಲು ಸಾಧ್ಯವಿಲ್ಲ,

ಅದು ಎಂದಿಗೂ ಸಾಧ್ಯವಿಲ್ಲ ಎಂದು ಅವರು ಭಾರತೀಯ ಜನತಾ ಪಕ್ಷಕ್ಕೆ ತಿಳಿಯುವಂತೆ ತಿರುಚಿ ಹೇಳಿದ್ದಾರೆ.

ಇದನ್ನೂ ಓದಿ: https://vijayatimes.com/expanded-metro-rail-service/

ಪಿಟಿಐ ನೀಡಿರುವ ಮಾಹಿತಿ ಪ್ರಕಾರ, ನೀತಿಗಳ ಬಗ್ಗೆ ಭಿನ್ನಾಭಿಪ್ರಾಯಗಳಿದ್ದರೂ, ಕಾಂಗ್ರೆಸ್ ಪಕ್ಷದೊಂದಿಗೆ ಮುಂದುವರಿಯುತ್ತೇನೆ ಎಂದು ಶರದ್ ಪವಾರ್ ಹೇಳಿದ್ದಾರೆ.

ಕಾಂಗ್ರೆಸ್‌ನೊಂದಿಗೆ ತಮ್ಮ ಆರಂಭಿಕ ದಿನಗಳನ್ನು ನೆನಪಿಸಿಕೊಂಡ ಪವಾರ್, ಹಳೆಯ ಪಕ್ಷದ ಯುವ ಕಾರ್ಯಕರ್ತನಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು,

1958 ರಲ್ಲಿ ಮೊದಲ ಬಾರಿಗೆ ಭವನಕ್ಕೆ ಭೇಟಿ ನೀಡಿದ್ದರ ಬಗ್ಗೆ ನೆನಪಿಸಿಕೊಂಡರು.

ಭಾರತಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ ಪುಣೆಯ ಕಾಂಗ್ರೆಸ್ ಭವನವು ಪಕ್ಷದ ಕೇಂದ್ರವಾಗಿತ್ತು.

statement

ಮಹಾರಾಷ್ಟ್ರದ(Maharashtra) ಆಡಳಿತವು ಈ ಕಟ್ಟಡದಿಂದ ಕಾರ್ಯನಿರ್ವಹಿಸುತ್ತಿತ್ತು.

ಇಲ್ಲಿಂದ ಕಾಂಗ್ರೆಸ್ ನಾಯಕರು (ಆಗಿನ ಪ್ರಧಾನಿ) ಜವಾಹರಲಾಲ್ ನೆಹರೂ(Jawaharlal Nehru)

ಅವರನ್ನು ಇಂದಿರಾ ಗಾಂಧಿಯವರ(Indira gandhi) ಮೂಲಕ ಮನವೊಲಿಸಿದರು ಮತ್ತು ಸಂಯುಕ್ತ ಮಹಾರಾಷ್ಟ್ರ (ಮಹಾರಾಷ್ಟ್ರ ಮುಂಬೈ ಅದರ ರಾಜಧಾನಿ) ರೂಪುಗೊಂಡಿತು ಎಂದು ಪವಾರ್ ಅವರನ್ನು ಉಲ್ಲೇಖಿಸಿ ಪಿಟಿಐ(PTI) ವರದಿ ಮಾಡಿದೆ.

ಇತ್ತೀಚಿನ ಸರ್ಕಾರ ಅಧಿಕಾರಗಳನ್ನು ಬಲವಾಗಿ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದ ಅವರು,

ಮಾತಿನ ಭರಾಟೆಯಲ್ಲಿ ಅಕ್ರಮ ಹಣ ವರ್ಗಾವಣೆ ಅಪರಾಧದಲ್ಲಿ ಒಂದು ವರ್ಷಕ್ಕೂ ಹೆಚ್ಚು ಕಾಲ ಜೈಲುವಾಸ ಅನುಭವಿಸಿದ ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿ ನಾಯಕ ಅನಿಲ್ ದೇಶಮುಖ್(Anil deshmukh) ಬಿಡುಗಡೆಯನ್ನು ಉಲ್ಲೇಖಿಸಿದರು.

ಶಿವಸೇನಾ ಸಂಸದ ಸಂಜಯ್ ರಾವುತ್ ಅವರ ಬಂಧನ ಮತ್ತು ನಂತರದ ಬಿಡುಗಡೆಯ ಉದಾಹರಣೆಯನ್ನೂ ಕೂಡ ಪವಾರ್ ಉಲ್ಲೇಖಿಸಿ ಮಾತನಾಡಿದ್ದಾರೆ.

ಭವಿಷ್ಯದಲ್ಲಿ ಯಾರಿಗೂ ಇದೇ ರೀತಿಯ ಪರಿಸ್ಥಿತಿ ಎದುರಾಗದಂತೆ ತಡೆಯಲು ಈ ವಿಷಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ(Narendra modi) ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ(Amit shah) ಅವರನ್ನು ಭೇಟಿ ಮಾಡುವುದಾಗಿ ಶರದ್ ಪವಾರ್ ಒತ್ತಿ ಹೇಳಿದ್ದಾರೆ.‌

Tags: Congresspoliticalsharadpawar

Related News

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.