• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕಾಂಗ್ರೆಸ್‍ನ ಬಂಡಾಯ ಗುಂಪಿನಲ್ಲಿ ಕಾಣಿಸಿಕೊಂಡ ಶಶಿ ತರೂರ್!

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
shashi tharoor
0
SHARES
0
VIEWS
Share on FacebookShare on Twitter

ಪಂಚರಾಜ್ಯಗಳ(Five states) ಚುನಾವಣೆಯಲ್ಲಿ(Election) ಕಾಂಗ್ರೆಸ್(Congress) ಪಕ್ಷವೂ ಹೀನಾಯ ಸೋಲು ಕಂಡ ನಂತರ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಬದಲಾವಣೆಯ ಕೂಗು ಬಲವಾಗಿ ಕೇಳಿ ಬಂದಿತ್ತು.

ಗಾಂಧಿ(Gandhi) ಕುಟುಂಬದ ನಾಯಕತ್ವದ ಕುರಿತು ಅಪಸ್ವರ ಎತ್ತಿದ್ದ ಕೆಲ ನಾಯಕರು, ನಾಯಕತ್ವ ಬದಲಾವಣೆಯಾಗಲೇಬೇಕು ಮತ್ತು ಗಾಂಧಿ ಕುಟುಂಬದ ಹೊರತಾದ ವ್ಯಕ್ತಿಗೆ ನಾಯಕತ್ವ ನೀಡಬೇಕು ಎಂದು ಆಗ್ರಹಿಸಿದ್ದರು.

shashi tharoor

ಎಂದಿನಂತೆ ಕೆಲ ಗಾಂಧಿ ಕುಟುಂಬ ನಿಷ್ಠ ನಾಯಕರು ನವದೆಹಲಿಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ ನಡೆಸಿ, ಹಂಗಾಮಿ ಅಧ್ಯಕ್ಷೆಯಾಗಿದ್ದ ಸೋನಿಯಾ ಗಾಂಧಿ ಅವರನ್ನೇ ಪುನಃ ಕಾಂಗ್ರೆಸ್‍ನ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆ ಮಾಡಿಕೊಂಡಿದ್ದರು. ಕಳೆದ ಕೆಲ ವರ್ಷಗಳಿಂದ ಕಾಂಗ್ರೆಸ್ ಸತತವಾಗಿ ಚುನಾವಣೆಗಳಲ್ಲಿ ಸೋಲುತ್ತಿದೆ. ಆದರು ನಾಯಕತ್ವ ಬದಲಾವಣೆಯಾಗದೆ, ಮತ್ತೆ ಮತ್ತೆ ಸೋಲು ಕಾಣುತ್ತಿದೆ ಎಂದು ಕೆಲ ಹಿರಿಯ ನಾಯಕರು ಗಾಂಧಿ ಕುಟುಂಬದ ವಿರುದ್ದ ಧ್ವನಿಯೆತ್ತಿದ್ದರು.

ಗಾಂಧಿ ಕುಟುಂಬದ ವಿರುದ್ದ ಕಾಂಗ್ರೆಸ್‍ನ ಹಿರಿಯ ನಾಯಕ ಕಪಿಲ್ ಸಿಬಲ್ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದರು. ಆದರೆ ಇದೀಗ ಜಿ-23 ನಾಯಕರು ಗುಲಾಂ ನಬಿ ಆಜಾದ್ ಅವರ ದೆಹಲಿ ನಿವಾಸದಲ್ಲಿ ಪ್ರತ್ಯೇಕ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಕಾಂಗ್ರೆಸ್‍ನ ಹಿರಿಯ ನಾಯಕರಾದ ಆನಂದ್ ಶರ್ಮಾ, ಮನೀಶ್ ತಿವಾರಿ, ಭೂಪಿಂದರ್ ಹೂಡಾ, ಪಿಜೆ ಕುರಿಯನ್, ಪೃಥ್ವಿರಾಜ್ ಚವ್ಹಾಣ, ಮಣಿಶಂಕರ್ ಅಯ್ಯರ್, ರಾಜ್ ಬಬ್ಬರ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು. ಇನ್ನು ಕಾಂಗ್ರೆಸ್ ಅಸಮಾಧಾನಿತರ ಗುಂಪು ಎಂದೇ ಗುರುತಿಸಿಕೊಂಡಿರುವ ಜಿ-23 ಗುಂಪಿನಲ್ಲಿ ಸಂಸದ ಶಶಿ ತರೂರ್ ಕಾಣಿಸಿಕೊಂಡಿದ್ದಾರೆ.

political

ಗುಲಾಂ ನಬಿ ಆಜಾದ್ ಮನೆಯಲ್ಲಿ ನಡೆದ ಸಭೆಯಲ್ಲಿ ಶಶಿ ತರೂರ್ ಕೂಡಾ ಭಾಗಿಯಾಗಿದ್ದಾರೆ. ಪ್ರತಿಬಾರಿಯೂ ಗಾಂಧಿ ಕುಟುಂಬದ ಪರವಾಗಿ ಮಾತನಾಡುತ್ತಾ, ಗಾಂಧಿ ಕುಟುಂಬದ ನಾಯಕತ್ವದ ಪರವಾಗಿದ್ದ ಶಶಿ ತರೂರು ಜಿ-23 ಗುಂಪಿನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಅದೇ ರೀತಿ ಗಾಂಧಿ ಕುಟುಂಬದ ನಿಷ್ಠ ಮತ್ತು ಸೋನಿಯಾ ಗಾಂಧಿಯವರ ಬಲಗೈನಂತಿದ್ದ ಮಣಿಶಂಕರ್ ಅಯ್ಯರ್ ಕೂಡಾ ಸಭೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಒಟ್ಟಾರೆಯಾಗಿ ಕಾಂಗ್ರೆಸ್‍ನಲ್ಲಿ ನಡೆಯುತ್ತಿರುವ ಈ ಎಲ್ಲ ಬೆಳವಣಿಗೆಗಳು ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಕುಗ್ಗುವಂತೆ ಮಾಡುತ್ತಿವೆ.

ಗಾಂಧಿ ಕುಟುಂಬದ ನಾಯಕತ್ವದ ಕುರಿತು ಅಸಮಾಧಾನ ತೀವ್ರಗೊಳ್ಳುತ್ತಿದೆ. ಕೆಲವೇ ಕೆಲವರು ಮಾತ್ರ ಗಾಂಧಿ ಕುಟುಂಬದ ಪರವಾಗಿದ್ದಾರೆ. ಅನೇಕ ಹಿರಿಯ ನಾಯಕರು ಗಾಂಧಿ ಕುಟುಂಬದೊಂದಿಗೆ ಹೋದರೆ, ಕಾಂಗ್ರೆಸ್ ಪಕ್ಷ ಇತಿಹಾಸದ ಪುಟ ಸೇರಲಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇನ್ನು ಕಾಂಗ್ರೆಸ್ ಅಸಮಾದಾನಿತರ ಗುಂಪು ಎಂದೇ ಗುರುತಿಸಿಕೊಂಡಿರುವ ಜಿ-23 ಗುಂಪಿನಲ್ಲಿ ಸಂಸದ ಶಶಿ ತರೂರ್ ಕಾಣಿಸಿಕೊಂಡಿದ್ದಾರೆ. ಗುಲಾಂ ನಬಿ ಆಜಾದ್ ಮನೆಯಲ್ಲಿ ನಡೆದ ಸಭೆಯಲ್ಲಿ ಶಶಿ ತರೂರ್ ಕೂಡಾ ಭಾಗಿಯಾಗಿದ್ದಾರೆ.

ಪ್ರತಿಬಾರಿಯೂ ಗಾಂಧಿ ಕುಟುಂಬದ ಪರವಾಗಿ ಮಾತನಾಡುತ್ತಾ, ಗಾಂಧಿ ಕುಟುಂಬದ ನಾಯಕತ್ವದ ಪರವಾಗಿದ್ದ ಶಶಿ ತರೂರು ಜಿ-23 ಗುಂಪಿನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಅದೇ ರೀತಿ ಗಾಂಧಿ ಕುಟುಂಬದ ನಿಷ್ಠ ಮತ್ತು ಸೋನಿಯಾ ಗಾಂಧಿಯವರ ಬಲಗೈನಂತಿದ್ದ ಮಣಿಶಂಕರ್ ಅಯ್ಯರ್ ಕೂಡಾ ಸಭೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಒಟ್ಟಾರೆಯಾಗಿ ಕಾಂಗ್ರೆಸ್‍ನಲ್ಲಿ ನಡೆಯುತ್ತಿರುವ ಈ ಎಲ್ಲ ಬೆಳವಣಿಗೆಗಳು ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಕುಗ್ಗುವಂತೆ ಮಾಡುತ್ತಿವೆ.

shashi tharoor
ಗಾಂಧಿ ಕುಟುಂಬದ ನಾಯಕತ್ವದ ಕುರಿತು ಅಸಮಾದಾನ ತೀವ್ರಗೊಳ್ಳುತ್ತಿದೆ. ಕೆಲವೇ ಕೆಲವರು ಮಾತ್ರ ಗಾಂಧಿ ಕುಟುಂಬದ ಪರವಾಗಿದ್ದಾರೆ. ಅನೇಕ ಹಿರಿಯ ನಾಯಕರು ಗಾಂಧಿ ಕುಟುಂಬದೊಂದಿಗೆ ಹೋದರೆ, ಕಾಂಗ್ರೆಸ್ ಪಕ್ಷ ಇತಿಹಾಸದ ಪುಟ ಸೇರಲಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
Tags: CongressDelhipoliticalpoliticsRahul Gandhishashitharoorsonia gandhi

Related News

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ
ರಾಜಕೀಯ

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ

March 29, 2023
ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023
ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ
ರಾಜಕೀಯ

ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ

March 29, 2023
ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !
ದೇಶ-ವಿದೇಶ

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.