• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ : ಶಿಮ್ಲಾದ ಸಮ್ಮರ್ ಹಿಲ್ ಪ್ರದೇಶದಲ್ಲಿ ಭೂಕುಸಿತ : ಮುಂದುವರಿದ ರಕ್ಷಣಾ ಕಾರ್ಯಾಚರಣೆ, ಇಲ್ಲಿಯವರೆಗೆ 81 ಮಂದಿ ಸಾವು

Rashmitha Anish by Rashmitha Anish
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ : ಶಿಮ್ಲಾದ ಸಮ್ಮರ್ ಹಿಲ್ ಪ್ರದೇಶದಲ್ಲಿ ಭೂಕುಸಿತ : ಮುಂದುವರಿದ ರಕ್ಷಣಾ ಕಾರ್ಯಾಚರಣೆ, ಇಲ್ಲಿಯವರೆಗೆ 81 ಮಂದಿ ಸಾವು
0
SHARES
73
VIEWS
Share on FacebookShare on Twitter

Shimla : ಉತ್ತರಾಖಂಡ (Shimla SummerHill area Landslided)ದಲ್ಲಿ ಮತ್ತು ಹಿಮಾಚಲ ಪ್ರದೇಶ ಗಳಲ್ಲಿ ಉಂಟಾಗಿರುವ ನಿರಂತರ ಮಳೆ ಮತ್ತು ಭೂ

ಕುಸಿತ ಉಂಟಾಗಿ ಸುಮಾರು 81 ಜನರು ಮೃತಪಟ್ಟಿದ್ದಾರೆ. ಹಲವಾರು ಸ್ಥಳಗಳಲ್ಲಿ ಮನೆಯ ಅವಶೇಷಗಳಡಿ ಸಿಲುಕಿರುವ ದೇಹಗಳನ್ನು ಹೊರತೆಗೆಯಲು ಮತ್ತು ಗಾಯಾಳುಗಳನ್ನು

ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.ಅಷ್ಟೇ ಅಲ್ಲದೆ ಈ ಬಗ್ಗೆ ಹವಾಮಾನ ಇಲಾಖೆಯು (Meteorological Department) ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ

ಮುಂದಿನ ಕೆಲವು ದಿನಗಳಲ್ಲಿ ಭಾರಿ ಮಳೆಯಾಗಲಿದೆ (Shimla SummerHill area Landslided) ಎಂದು ಮುನ್ಸೂಚನೆ ನೀಡಿದೆ.

Shimla SummerHill area Landslided

ನಿರಂತರವಾದ ಮಳೆ ಮತ್ತು ಭೂ ಕುಸಿತದಿಂದ(Land subsidence) ತತ್ತರಿಸಿರುವ ಹಿಮಾಚಲ ಪ್ರದೇಶದಲ್ಲಿ ಮೃತರ ಸಂಖ್ಯೆ ಬುಧವಾರದಂದು 71ಕ್ಕೆ ಏರಿಕೆಯಾಗಿದ್ದು, ಹೆಚ್ಚಿನ ಮೃತದೇಹಗಳು

ಪತ್ತೆಯಾಗಿವೆ. ಅಷ್ಟೇ ಅಲ್ಲದೆ ಕನಿಷ್ಠ 71 ಜನರು ಕಳೆದ ಮೂರು ದಿನಗಳಲ್ಲಿ ಸಾವನ್ನಪ್ಪಿದ್ದಾರೆ ಮತ್ತು 13 ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ. ಒಟ್ಟು 57 ಶವಗಳನ್ನು ಭಾನುವಾರ ರಾತ್ರಿಯಿಂದ

ಹೊರ ತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : ಲೋಕಸಭೆ ಚುನಾವಣೆಗೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ಸಂಘರ್ಷ : ಹಲವು ಕ್ಷೇತ್ರಗಳಲ್ಲಿ ಭಾರೀ ಲಾಬಿ

ಇನ್ನು ಭೂಕುಸಿತವು ಶಿಮ್ಲಾ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಉಂಟಾಗಿದೆ. ಇಲ್ಲಿ ಮುಖ್ಯವಾಗಿ ಮೂರು ಪ್ರದೇಶಗಳು- ಸಮ್ಮರ್ ಹಿಲ್(Summer Hill), ಫಾಗ್ಲಿ(Fogly) ಮತ್ತು ಕೃಷ್ಣ ನಗರವು

(Krishna Nagara) ತೀವ್ರವಾಗಿ ಭೂಕುಸಿತದಿಂದ ಹಾನಿಗೊಳಗಾಗಿವೆ. ಮುಂಗಾರು ಪ್ರಾರಂಭವಾದಾಗಿನಿಂದ ಅಂದರೆ ಜೂನ್ 24 ರಿಂದ ಒಟ್ಟು 214 ಜನರು ರಾಜ್ಯದಲ್ಲಿ ಮಳೆ

ಸಂಬಂಧಿತ ಘಟನೆಗಳಲ್ಲಿ ಸಾವನ್ನಪ್ಪಿದ್ದಾರೆ ಅಷ್ಟೇ ಅಲ್ಲದೆ 38 ಜನರು ಇನ್ನೂ ನಾಪತ್ತೆಯಾಗಿದ್ದಾರೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ತಿಳಿಸಿದೆ.

Shimla SummerHill

ಭರದಿಂದ ರಕ್ಷಣಾ ಕಾರ್ಯಾಚರಣೆಗಳು ಸಮ್ಮರ್ ಹಿಲ್ ಮತ್ತು ಕೃಷ್ಣ ನಗರ ಪ್ರದೇಶಗಳಲ್ಲಿ ನಡೆಯುತ್ತಿವೆ. ಮೃತದೇಹವನ್ನು ಸಮ್ಮರ್ ಹಿಲ್ ಸೈಟ್‌ನಿಂದ ವಶಪಡಿಸಿಕೊಳ್ಳಲಾಗಿದೆ

ಎಂದು ಶಿಮ್ಲಾ ಡೆಪ್ಯುಟಿ ಕಮಿಷನರ್(Deputy Commissioner) ಆದಿತ್ಯ ನೇಗಿ (Aditya Negi)ತಿಳಿಸಿದ್ದಾರೆ. ಸಮ್ಮರ್ ಹಿಲ್‌ನಲ್ಲಿ ಇದುವರೆಗೆ 13, ಕೃಷ್ಣನಗರದಲ್ಲಿ ಎರಡು ಮತ್ತು

ಫಾಗ್ಲಿಯಲ್ಲಿ ಐದು ಮೃತ ದೇಹಗಳು ಪತ್ತೆಯಾಗಿವೆ.

ಇದನ್ನೂ ಓದಿ : UP ಎನ್‌ಕೌಂಟರ್‌: ಉ.ಪ್ರದೇಶದಲ್ಲಿ 2017 ರಿಂದ ನಡೆದ 183 ಎನ್‌ಕೌಂಟರ್‌ಗಳ ವಿವರ ಕೇಳಿದ ಸುಪ್ರೀಂ ಕೋರ್ಟ್‌

ಇನ್ನೂ ಕೂಡ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನರು ಭಯಾಭೀತಾರಾಗಿದ್ದು ಕೃಷ್ಣಾ ನಗರದಲ್ಲಿನ ಸುಮಾರು 15 ಮನೆಗಳನ್ನು ಭೂಕುಸಿತ ಸಂಭವಿಸುವ ಭೀತಿಯಲ್ಲಿ

ತೆರವುಗೊಳಿಸಲಾಗಿದ್ದು, ಸುರಕ್ಷಿತ ಸ್ಥಳಗಳಿಗೆ ಕುಟುಂಬಗಳು ಸ್ಥಳಾಂತರಗೊಂಡಿವೆ. ಈ ವರ್ಷ 54 ದಿನಗಳ ಮುಂಗಾರಿನಲ್ಲಿ ಹಿಮಾಚಲ ಪ್ರದೇಶವು ಈಗಾಗಲೇ 742 ಮಿಮೀ ಮಳೆಯನ್ನು ಕಂಡಿದೆ.

ರಶ್ಮಿತಾ ಅನೀಶ್

Tags: floodhimachalpradeshIndiashimla

Related News

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ
Sports

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ

September 30, 2023
ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ
ದೇಶ-ವಿದೇಶ

ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ

September 30, 2023
ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ

September 30, 2023
ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ
ಪ್ರಮುಖ ಸುದ್ದಿ

ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ

September 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.