• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಆಗಸ್ಟ್​ 11ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನ ಸಂಚಾರ; ಶಿವಮೊಗ್ಗ ಮತ್ತು ಬೆಂಗಳೂರು ನಡುವೆ ಮೊದಲ ವಿಮಾನ ಹಾರಾಟ

Rashmitha Anish by Rashmitha Anish
in ರಾಜ್ಯ
ಆಗಸ್ಟ್​ 11ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನ ಸಂಚಾರ; ಶಿವಮೊಗ್ಗ ಮತ್ತು ಬೆಂಗಳೂರು ನಡುವೆ ಮೊದಲ ವಿಮಾನ ಹಾರಾಟ
0
SHARES
600
VIEWS
Share on FacebookShare on Twitter

ಶಿವಮೊಗ್ಗ: ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಾಣಗೊಂಡು ಪ್ರಧಾನಿ ನರೇಂದ್ರ ಮೋದಿ(Narendra Modi) ಅವರಿಂದ ಲೋಕಾರ್ಪಣೆಗೊಂಡಿರುವ ಶಿವಮೊಗ್ಗದ ನೂತನ ವಿಮಾನ ನಿಲ್ದಾಣವು ಆಗಸ್ಟ್ 11 ರಂದು ಕಾರ್ಯಾರಂಭ ಮಾಡಲಿದೆ. ಶಿವಮೊಗ್ಗ(Shimoga) ಮತ್ತು ಬೆಂಗಳೂರು(Bengaluru) ನಡುವೆ ಮೊದಲ ವಿಮಾನ ಹಾರಾಟ ನಡೆಸಲಿದೆ.

ಇಂಡಿಗೋ(IndiGo) ಅಧಿಕಾರಿಗಳು ಕಳೆದ ವಾರ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಬಸ್ ಸೇವೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಪರಿಶೀಲಿಸಿದ್ದಾರೆ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ(B.Y Raghavendra) ವರದಿ ಮಾಡಿದ್ದಾರೆ. ಫೆಬ್ರವರಿ 27 ರಂದು ದೆಹಲಿಯಿಂದ(Delhi) ಶಿವಮೊಗ್ಗಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು.

ಇದನ್ನೂ ಓದಿ : ರಾಜ್ಯದಲ್ಲಿ ಕಾಫಿ, ಟೀ, ತಿಂಡಿ, ಊಟದ ದರ ಹೆಚ್ಚಳ : ಅಕ್ಕಿ ಮತ್ತು ಹಾಲಿನ ದರ ಹೆಚ್ಚಳ ಬಗ್ಗೆಯೂ ಸಿಕ್ಕಿದೆ ಸುಳಿವು

ಶಿವಮೊಗ್ಗ ನಿಲ್ದಾಣಕ್ಕೆ ಪ್ರಥಮ ಬಾರಿಗೆ ಪ್ರಧಾನಿಯವರ ವಿಶೇಷ ವಿಮಾನ ಆಗಮಿಸಿತು. ಇದು ನಮಗೆ ಐತಿಹಾಸಿಕ ಕ್ಷಣ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ(B.S Yediyurappa) ಅವರ ಜನ್ಮದಿನದಂದು ವಿಮಾನ ನಿಲ್ದಾಣ ಉದ್ಘಾಟನೆಗೊಂಡಿರುವುದು ನಮಗೂ ಸಂತಸದ ವಿಷಯ ಎಂದು ರಾಘವೇಂದ್ರ ಹೇಳಿದ್ದಾರೆ.

ಮೂಲಗಳ ಪ್ರಕಾರ ಇಂಡಿಗೋ ಶೀಘ್ರದಲ್ಲೇ ಶಿವಮೊಗ್ಗದಿಂದ ದೆಹಲಿ ಮತ್ತು ಮುಂಬೈಗೆ(Mumbai) ವಿಮಾನ ಹಾರಾಟವನ್ನು ಪ್ರಾರಂಭಿಸಲಿದೆ. ಶಿವಮೊಗ್ಗ-ಬೆಂಗಳೂರು ನಡುವಿನ ಪ್ರಯಾಣ ದರದ ಬಗ್ಗೆ ಕೇಳಿದ ಪ್ರಶ್ನೆಗೆ ಸಂಸದರು ಪ್ರತಿ ವ್ಯಕ್ತಿಗೆ 2,500 ರಿಂದ 3,000 ರೂ. ಇರುತ್ತದೆ ಎಂದು ಹೇಳಿದರು.

ವಿಮಾನ ನಿಲ್ದಾಣವು ಜಿಲ್ಲೆಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ಸಹಾಯ ಮಾಡಲಿದೆ. ಅನೇಕ ಧಾರ್ಮಿಕ ಸ್ಥಳಗಳು ಮತ್ತು ಪ್ರಸಿದ್ಧ ಜೋಗ ಜಲಪಾತ(Jog Falls) ಜಿಲ್ಲೆಯಲ್ಲಿದ್ದು, ಇವುಗಳಿಗೆ ಭೇಟಿ ನೀಡಲು ಪ್ರವಾಸಿಗರಿಗೆ ನೆರವಾಗಲಿದೆ ಎಂದು ಅವರು ಹೇಳಿರುವುದನ್ನು ವರದಿ ಉಲ್ಲೇಖಿಸಿದೆ.

ನೆರೆಯ ಜಿಲ್ಲೆಗಳಾದ ಚಿತ್ರದುರ್ಗ(Chitradurga), ದಾವಣಗೆರೆ(Davanagere), ಚಿಕ್ಕಮಗಳೂರು(Chikmagaluru) ಜಿಲ್ಲೆಗಳ ಅಭಿವೃದ್ಧಿಯಲ್ಲಿ ವಿಮಾನ ನಿಲ್ದಾಣ ದೊಡ್ಡ ಪಾತ್ರ ವಹಿಸಲಿದೆ.ವಿಮಾನ ಸೇವೆಯು ಶಿವಮೊಗ್ಗದಿಂದ ಆರಂಭವಾಗುವುದರಿಂದ ಜಿಲ್ಲೆಯ ಕೈಗಾರಿಕಾ ಕ್ಷೇತ್ರಕ್ಕೆ ದೊಡ್ಡ ಉತ್ತೇಜನ ದೊರೆಯಲಿದೆ ಎಂದು ಅವರು ಹೇಳಿದ್ದಾರೆ.

ರಶ್ಮಿತಾ ಅನೀಶ್

Tags: AirportKarnatakashimoga

Related News

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ

September 30, 2023
ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ
ಪ್ರಮುಖ ಸುದ್ದಿ

ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ

September 30, 2023
KPSC : ವಾಣಿಜ್ಯ ತೆರಿಗೆ ಪರಿವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

KPSC : ವಾಣಿಜ್ಯ ತೆರಿಗೆ ಪರಿವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

September 30, 2023
ಗಾಂಧಿ ಜಯಂತಿಗೆ ಕೆ.ಆರ್‌ ಪುರ ಹಾಗೂ ಬೈಯಪ್ಪನಹಳ್ಳಿ ನಡುವೆ ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರ
ಪ್ರಮುಖ ಸುದ್ದಿ

ಗಾಂಧಿ ಜಯಂತಿಗೆ ಕೆ.ಆರ್‌ ಪುರ ಹಾಗೂ ಬೈಯಪ್ಪನಹಳ್ಳಿ ನಡುವೆ ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರ

September 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.