• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಶಿವಮೊಗ್ಗ ಸ್ಪೋಟ ಹಿನ್ನೆಲೆ: ಎಚ್ಚೆತ್ತ ಮಂಡ್ಯ ಜಿಲ್ಲಾಡಳಿತದಿಂದ ವಿವಿಧ ಕ್ರಷರ್ ಗಳ ಮೇಲೆ ದಾಳಿ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಶಿವಮೊಗ್ಗ ಸ್ಪೋಟ ಹಿನ್ನೆಲೆ: ಎಚ್ಚೆತ್ತ ಮಂಡ್ಯ ಜಿಲ್ಲಾಡಳಿತದಿಂದ ವಿವಿಧ ಕ್ರಷರ್ ಗಳ ಮೇಲೆ ದಾಳಿ
0
SHARES
0
VIEWS
Share on FacebookShare on Twitter

ಮಂಡ್ಯ, ಜ. 24: ಶಿವಮೊಗ್ಗದಲ್ಲಿ ಕ್ರಷರ್‌ಗೆ ಸಂಬಂಧಿಸಿದ ಸ್ಛೋಟಕದ ದುರ್ಘಟನೆಯಿಂದ ಎಚ್ಚೆತ್ತುಕೊಂಡಿರುವ ಮಂಡ್ಯ ಜಿಲ್ಲಾಡಳಿತ, ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ಕ್ರಷರ್‌ಗಳ ಮೇಲೆ ದಾಳಿ ನಡೆಸಿ ಸ್ಛೋಟಕಗಳ ಬಗ್ಗೆ ಪರಿಶೀಲನೆ ನಡೆಸಿತು.

ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಶ್ರೀರಂಗಪಟ್ಟಣ ತಾಲ್ಲೂಕಿನ ಟಿ.ಎಂ.ಹೊಸೂರು ಹಾಗೂ ಕಾಳೇನಹಳ್ಳಿ ಸಮೀಪದ ಕ್ರಷರ್ ಗಳ ಮೇಲೆ ದಾಳಿ ನಡೆಸಿದ ತಹಸಿಲ್ದಾರ್ ಎಂ.ವಿ.ರೂಪಾ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಪುಷ್ಪಾ ಅವರು ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಪೋಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ದಾಳಿ ನಡೆಸಿ ಹಲವು ಕಲ್ಲು ಗಣಿಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ದಾಖಲೆ ಹಾಗೂ ಸ್ಛೋಟಕಗಳ ಬಗ್ಗೆ ಪರಿಶೀಲನೆ ನಡೆಸಿದರು. ಅನಧಿಕೃತವಾಗಿ ನಡೆಸುತ್ತಿದ್ದ ಆಶೀರ್ವಾದ್, ಅಪ್ಪಾಜಿಗೌಡ ಹಾಗೂ ಬಿ.ರೇವಣ್ಣ ಕ್ರಷರ್ ಸೇರಿಂತೆ ಒಟ್ಟು 7 ಕ್ರಷರ್‌ಗಳಿಗೆ ಬೀಗ ಜಡಿದಿದ್ದಾರೆ.

ರಾಮ್‌ದೇವ್ ಎಂಬುವರಿಗೆ ಸೇರಿದ ಜೆಜೆ ಕ್ರಷರ್‌ನಲ್ಲಿ ಸ್ಛೋಟಕಕ್ಕೆ ಬಳಸಲ್ಪಡುವ ಜಿಲೆಟಿನ್, 300 ಡಿಟೋರ್ನೇಟರ್ ಹಾಗೂ ಮೆಗ್ಗರ್ ಅನ್ನು ವಸಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿರುವುದಾಗಿ ವೃತ್ತ ನಿರೀಕ್ಷಕ ಯೋಗೇಶ್ ಮಾಹಿತಿ ನೀಡಿದ್ದಾರೆ.
ಇದೇ ರೀತಿಯ ದಾಳಿಯು ಮುಂದುವರೆಯಲಿದ್ದು, ಅಕ್ರಮ ಗಣಿಗಾರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ತಾಲ್ಲೂಕು ಆಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ತಹಸಿಲ್ದಾರ್ ರೂಪಾ ತಿಳಿಸಿದ್ದಾರೆ.

ವೃತ್ತ ನಿರೀಕ್ಷಕ ಯೋಗೇಶ್, ಗ್ರಾಮಾಂತರ ಠಾಣೆ ಪಿಎಸ್‌ಐ ಗಿರೀಶ್, ಕಂದಾಯ ಇಲಾಖೆ ಅಧಿಕಾರಿಗಳು ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳು ಕ್ರಷರ್‌ಗಳ ಮೇಲೆ ದಾಳಿ ನಡೆಸಿ, ಸ್ಛೋಟಕ ಹಾಗೂ ದಾಖಲೆ ಪರಿಶೀಲಿಸಿದರು.

Related News

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023
ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.