• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಆತ್ಮಹತ್ಯೆ ಮಾಡಿಕೊಳ್ಳಬೇಡಿ, ಅಭಿಮಾನಿಗಳಲ್ಲಿ ಶಿವಣ್ಣನ ಮನವಿ

Preetham Kumar P by Preetham Kumar P
in ಪ್ರಮುಖ ಸುದ್ದಿ
puneeth rajkumar
0
SHARES
1
VIEWS
Share on FacebookShare on Twitter

ಬೆಂಗಳೂರು ಅ 31 :  ಕನ್ನಡದ ಸ್ಟಾರ್‌ ನಟ ಪುನೀತ್‌ ರಾಜ್‌ಕುಮಾರ್‌ ಹಠಾತ್‌ ನಿಧನರಾದ ಹಿನ್ನಲೆಯಲ್ಲಿ ಮನನೊಂದು ಕೆಲವು ಅಭಿಮಾನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಶಿವರಾಜ್‌ ಕುಮಾರ್  ಅಪ್ಪು ಇಲ್ಲ ಅಂತ ಹೇಳಲು ಕಷ್ಟ ಆಗತ್ತೆ, ತುಂಬ ಚಿಕ್ಕವನು. ಆದಷ್ಟು ಬೇಗ ಭಗವಂತನಿಗೆ ಇಷ್ಟ ಆಗಿಬಿಟ್ಟರೆ ನಮಗೆ, ಅಭಿಮಾನಿಗಳಿಗೆ ನೋವು ಆಗುತ್ತಿದೆ. ಜನರು ಅಳುವುದನ್ನು ನೋಡಿ ಇನ್ನಷ್ಟು ಬೇಸರ ಆಗುತ್ತದೆ. ಅವಸರವಾಗಿ ಕರೆದುಕೊಂಡು ಬಿಟ್ನಾ ಅಂತ ಅನಿಸುತ್ತಿದೆ. ಇಲ್ಲಿ ಎಲ್ಲಿಯೋ ಹೋಗಿದ್ದಾನಾ ಅಂತ ಅನಸ್ತಿದೆ. ನನಗಿಂತ 13 ವರ್ಷ ಚಿಕ್ಕವನು. ನಾನು ಅವನನ್ನು ಎತ್ತಿ ಆಡಿಸಿದವನು. ನನ್ನ ಮಗುವನ್ನು ಕಳೆದುಕೊಂಡಷ್ಟು ದುಃಖ ಆಗ್ತಿದೆ. ಕುಟುಂಬ ಇದೆ, ಜೀವನ ಸಾಗಬೇಕು, ನಾವು ಅವರ ಜೊತೆಗಿರುತ್ತೇವೆ, ಸುಲಭವಾಗಿ ನಾವು ಬಿಟ್ಟುಕೊಡೋದಿಲ್ಲ.

ಪುನೀತ್ ಇದ್ದಾನೆ. ನನ್ನಲ್ಲಿ, ರಾಘು, ಚಿತ್ರರಂಗ, ನಿರ್ಮಾಪಕರಲ್ಲಿ ಪುನೀತ್ ಇದ್ದಾನೆ. ಅಭಿಮಾನಿಗಳು ಆತ್ಮಹತ್ಯೆ ಮಾಡಿಕೊಂಡರೆ ಪುನೀತ್‌ಗೆ ಇಷ್ಟ ಆಗಲ್ಲ, ದಯವಿಟ್ಟು ಹೀಗೆಲ್ಲ ಮಾಡಬೇಡಿ, ಆ ರೀತಿ ಹೆಜ್ಜೆ ಇಡಬೇಡಿ. ಅಭಿಮಾನ ಇರಬೇಕು, ಆದರೆ ಕುಟುಂಬದ ಜೊತೆಗೆ ನೀವು ಇರಬೇಕು, ಅದು ನಿಮ್ಮ ಜವಾಬ್ದಾರಿ. ನಿಮ್ಮ ಅವಶ್ಯಕತೆ ನಿಮ್ಮ ಕುಟುಂಬಕ್ಕಿದೆ. ನಮಗೂ ಕೂಡ ಅಪ್ಪು ಕಂಡರೆ ಇಷ್ಟ, ಆದರೆ ನಾವು ಇಲ್ವಾ? ನಮ್ಮ ಕುಟುಂಬದ ಜೊತೆಗೆ ನಾವು ಇರಬೇಕು, ಅದು ನಮ್ಮ ಜವಾಬ್ದಾರಿ ಆಗತ್ತೆ. ನಿಮ್ಮ ಕೋಪ, ನೋವು ತೋರಿಸಬೇಡಿ, ಏನೇ ಆದರೂ ದುಃಖ ನುಂಗಿ ನಡೆಯುತ್ತಿರಬೇಕು, ಇದನ್ನೇ ಅಪ್ಪಾಜಿ ಕೂಡ ಹೇಳುತ್ತಿದ್ದರು. ಎಲ್ಲರೂ ಅವರವರ ಕೆಲಸ ಮಾಡಿಕೊಳ್ಳಿ. ಎಲ್ಲವನ್ನು ಮರೆತು ನಾವು ಹೇಳಿದ ಮಾತು ನೆನಪಿಟ್ಟುಕೊಳ್ಳಿ ಎಂದು ಅಭಿಮಾನಿಗಳಲ್ಲಿ ಶಿವಣ್ಣ ಮನವಿಮಾಡಿದ್ದಾರೆ.

Tags: dr shivarajkumar"puneethpuneeth rajkumarpuneeth rajkumar deathpuneeth rajkumar funeralpuneeth rajkumar healthpuneeth rajkumar heart attackShiva Rajkumar

Related News

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023
ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!
Vijaya Time

ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.