• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಹೆಲ್ಮೆಟ್ ಧರಿಸಿಲ್ಲವೆಂದು ಗರ್ಭಿಣಿಯನ್ನು 3 ಕಿ.ಮೀ ನಡೆಸಿದ ಎಸ್ಐ ಸಸ್ಪೆಂಡ್

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಹೆಲ್ಮೆಟ್ ಧರಿಸಿಲ್ಲವೆಂದು ಗರ್ಭಿಣಿಯನ್ನು 3 ಕಿ.ಮೀ ನಡೆಸಿದ ಎಸ್ಐ ಸಸ್ಪೆಂಡ್
0
SHARES
1
VIEWS
Share on FacebookShare on Twitter

ಒಡಿಸ್ಸಾ, ಮಾ. 30: ಹೆಲ್ಮೆಟ್ ಧರಿಸದ ಕಾರಣಕ್ಕೆ ಗರ್ಭಿಣಿಯನ್ನು ಬಲವಂತವಾಗಿ ಮೂರು ಕಿ.ಮೀ. ನಡೆಸಿದ ಕಾರಣಕ್ಕೆ ಸಬ್‌ ಇನ್‌ಸ್ಪೆಕ್ಟರ್‌ ಅಮಾನತು ಆಗಿರುವ ಘಟನೆ ಮಯುರ್ಭಂಜ್‌ನಲ್ಲಿ ನಡೆದಿದೆ.

ಮಯುರ್ಭಂಜ್‌ ಪೊಲೀಸ್‌ ಠಾಣೆಯ ಉಸ್ತುವಾರಿ ರೀನಾ ಬಾಕ್ಸಲ್‌ ಅವರನ್ನು ಮಾ.28ರಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಪೊಲೀಸ್ ಠಾಣೆಯ ಉಸ್ತುವಾರಿಯನ್ನು ಸಹಾಯಕ ಸಬ್ ಇನ್‌ಸ್ಪೆಕ್ಟರ್ ಬಿ.ಡಿ.ದಸ್ಮೋಹಪಾತ್ರ ಅವರಿಗೆ ಹಸ್ತಾಂತರಿಸುವಂತೆ ರೀನಾ ಬಕ್ಸಲ್ ಅವರಿಗೆ ಸೂಚಿಸಲಾಗಿದೆ.

ಗರ್ಭಿಣಿಯಾಗಿದ್ದ ಗುರುಬಾರಿ ಎಂಬಾಕೆ ತಮ್ಮ ಆರೋಗ್ಯ ತಪಾಸಣೆಗಾಗಿ ಪತಿ ವಿಕ್ರಮ್‌ ಬಿರುಲಿ ಅವರೊಂದಿಗೆ ಬೈಕ್‌ನಲ್ಲಿ ಉಡಾಲ ಉಪವಿಭಾಗ ಆಸ್ಪತ್ರೆಗೆ ತೆರಳುತ್ತಿದ್ದರು. ಈ ವೇಳೆ
ವಿಕ್ರಮ್‌ ಹೆಲ್ಮೆಟ್‌ ಧರಿಸಿದ್ದರು. ಆದರೆ, ಗುರುಬಾರಿ ಹೆಲ್ಮೆಟ್‌ ಧಿರಿಸಿರಲಿಲ್ಲ. ಪೊಲೀಸ್‌ ಅಧಿಕಾರಿ ಬೈಕ್‌ನಲ್ಲಿ ನಿಲ್ಲಿಸಿ ಪ್ರಶ್ನಿಸಿದ್ದಾರೆ. ʻನನ್ನ ಹೆಂಡತಿ ಗರ್ಭಿಣಿ, ಅವಳಿಗೆ ಆರೋಗ್ಯ ಸರಿಯಿಲ್ಲ. ಹೀಗಾಗಿ, ಹೆಲ್ಮೆಟ್‌ ಧಿರಿಸಿಲ್ಲʼ ಎಂದು ವಿಕ್ರಮ್‌ ಹೇಳಿದ್ದಾರೆ.

ಆದರೆ, ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕೆ ಪೊಲೀಸ್‌ ಅಧಿಕಾರಿ 500 ರೂ. ದಂಡ ಹಾಕಿದ್ದಾರೆ. ಅಲ್ಲದೇ, ಹೆಂಡತಿಯನ್ನು ಇಲ್ಲೇ ಬಿಟ್ಟು ಹತ್ತಿರದ ಪೊಲೀಸ್‌ ಠಾಣೆಯಲ್ಲಿ ದಂಡ ಪಾವತಿಸಿ ಬರುವಂತೆ ಸೂಚನೆ ನೀಡಿದ್ದಾರೆ. ಈ ವೇಳೆ ಒತ್ತಾಯಪೂರ್ವಕವಾಗಿ ಬಿಸಿಲಿನಲ್ಲೇ ಗರ್ಭಿಣಿಯನ್ನು 3 ಕಿ.ಮೀ. ನಡೆಸಿದ್ದರು ಎನ್ನಲಾಗಿದೆ.

ಪೊಲೀಸ್‌ ಅಧಿಕಾರಿಯ ಈ ನಡೆ ಬಗ್ಗೆ ಗರ್ಭಿಣಿ ಹಾಗೂ ಆಕೆಯ ಪತಿ ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

Related News

ಮಕ್ಕಳ ಕೈಗೆ ಮೊಬೈಲ್‌ ಕೊಡುವ ಪೋಷಕರೇ ಎಚ್ಚರ! ದೃಷ್ಟಿ ಜತೆಗೆ ಮಾನಸಿಕ ಆರೋಗ್ಯ ಸಮಸ್ಯೆ ಕಾಡುತ್ತೆ!
ಆರೋಗ್ಯ

ಮಕ್ಕಳ ಕೈಗೆ ಮೊಬೈಲ್‌ ಕೊಡುವ ಪೋಷಕರೇ ಎಚ್ಚರ! ದೃಷ್ಟಿ ಜತೆಗೆ ಮಾನಸಿಕ ಆರೋಗ್ಯ ಸಮಸ್ಯೆ ಕಾಡುತ್ತೆ!

July 7, 2025
ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಹೃದಯ ತಪಾಸಣೆ ಯೋಜನೆ ಜಾರಿ ; ಸರ್ಕಾರದ ಮಹತ್ವದ ನಿರ್ಣಯ
ಆರೋಗ್ಯ

ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಹೃದಯ ತಪಾಸಣೆ ಯೋಜನೆ ಜಾರಿ ; ಸರ್ಕಾರದ ಮಹತ್ವದ ನಿರ್ಣಯ

July 7, 2025
ಇಂದಿನಿಂದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ: ಯೆಲ್ಲೋ ಅಲರ್ಟ್ ಘೋಷಣೆ
ದೇಶ-ವಿದೇಶ

ಇಂದಿನಿಂದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ: ಯೆಲ್ಲೋ ಅಲರ್ಟ್ ಘೋಷಣೆ

July 7, 2025
ಬೆಂಗಳೂರಿನಲ್ಲಿ 600 ಜನರಿಗೆ ಚೀಟಿ ಹೆಸರಲ್ಲಿ ಚೀಟಿಂಗ್: 40 ಕೋಟಿ ರೂ ಹಣದೊಂದಿಗೆ ದಂಪತಿ ಪರಾರಿ!
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ 600 ಜನರಿಗೆ ಚೀಟಿ ಹೆಸರಲ್ಲಿ ಚೀಟಿಂಗ್: 40 ಕೋಟಿ ರೂ ಹಣದೊಂದಿಗೆ ದಂಪತಿ ಪರಾರಿ!

July 7, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.