• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ತೀವ್ರ ಜ್ವರ ಹಿನ್ನೆಲೆ: ಮಣಿಪಾಲ್ ಆಸ್ಪತ್ರೆಗೆ ದಾಖಲಾದ ಮಾಜಿ ಸಿಎಂ ಸಿದ್ದರಾಮಯ್ಯ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ತೀವ್ರ ಜ್ವರ ಹಿನ್ನೆಲೆ: ಮಣಿಪಾಲ್ ಆಸ್ಪತ್ರೆಗೆ ದಾಖಲಾದ ಮಾಜಿ ಸಿಎಂ ಸಿದ್ದರಾಮಯ್ಯ
0
SHARES
0
VIEWS
Share on FacebookShare on Twitter

ಬೆಂಗಳೂರು, ಜೂ. 01: ತೀವ್ರ ಜ್ವರದಿಂದ ಬಳಲುತ್ತಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರೋಗ್ಯ ತಪಾಸಣೆಗಾಗಿ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಂಗಳವಾರ ಬೆಳಗ್ಗೆ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದರು. ಹೀಗಾಗಿ, ಸಿದ್ದರಾಮಯ್ಯ ಅವರ ಮಂಗಳವಾರ ಮತ್ತು ಬುಧವಾರದ ಎಲ್ಲ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ವರದಿ ನೆಗೆಟಿವ್ ಬಂದಿತ್ತು.

ಆದರೆ ಮಧ್ಯಾಹ್ನ ವೇಳೆಗೆ ಸಿದ್ದರಾಮಯ್ಯ ಅವರಿಗೆ ಜ್ವರ ಕಡಿಮೆಯಾಗದ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಅವರನ್ನು ಹೆಚ್ಚಿನ ತಪಾಸಣೆಗೆ ಒಳಪಡಿಸಲಾಗಿದೆ.

Related News

ಗೃಹಲಕ್ಷ್ಮೀ ಯೋಜನೆಯ 2000 ರೂ. ಅತ್ತೆಗಾ? ಸೊಸೆಗಾ?  ಗೊಂದಲಗಳಿಗೆ ತೆರೆ ಎಳೆದ  ಲಕ್ಷ್ಮೀ ಹೆಬ್ಬಾಳ್ಕರ್
Vijaya Time

ಗೃಹಲಕ್ಷ್ಮೀ ಯೋಜನೆಯ 2000 ರೂ. ಅತ್ತೆಗಾ? ಸೊಸೆಗಾ? ಗೊಂದಲಗಳಿಗೆ ತೆರೆ ಎಳೆದ ಲಕ್ಷ್ಮೀ ಹೆಬ್ಬಾಳ್ಕರ್

May 30, 2023
IPL 2023: ಮೈದಾನದಲ್ಲಿ ಮಿಂಚಿ ಪ್ರಶಸ್ತಿ ಗೆದ್ದ ಕ್ರಿಕೆಟ್‌ ತಾರೆ ಪಟ್ಟಿ ಇಲ್ಲಿದೆ ನೋಡಿ
Sports

IPL 2023: ಮೈದಾನದಲ್ಲಿ ಮಿಂಚಿ ಪ್ರಶಸ್ತಿ ಗೆದ್ದ ಕ್ರಿಕೆಟ್‌ ತಾರೆ ಪಟ್ಟಿ ಇಲ್ಲಿದೆ ನೋಡಿ

May 30, 2023
ಒಂದಕ್ಕಿಂತ ಹೆಚ್ಚು ಕ್ರೆಡಿಟ್ ಕಾರ್ಡ್ ಹೊಂದಿದ್ದೀರಾ? ಹಾಗಾದ್ರೆ ಈ ಮಾಹಿತಿ ತಪ್ಪದೇ ಓದಿ
Vijaya Time

ಒಂದಕ್ಕಿಂತ ಹೆಚ್ಚು ಕ್ರೆಡಿಟ್ ಕಾರ್ಡ್ ಹೊಂದಿದ್ದೀರಾ? ಹಾಗಾದ್ರೆ ಈ ಮಾಹಿತಿ ತಪ್ಪದೇ ಓದಿ

May 30, 2023
ಬಿಪಿಎಲ್ ಕಾರ್ಡ್ ನೀಡಲು ಪ್ರತಿ ವ್ಯಕ್ತಿಗೆ ರೂ.5,000ದಿಂದ ರೂ.8,000 ಲಂಚ : ಎನ್‌.ಆರ್‌. ರಮೇಶ್‌ ಆರೋಪ
Vijaya Time

ಬಿಪಿಎಲ್ ಕಾರ್ಡ್ ನೀಡಲು ಪ್ರತಿ ವ್ಯಕ್ತಿಗೆ ರೂ.5,000ದಿಂದ ರೂ.8,000 ಲಂಚ : ಎನ್‌.ಆರ್‌. ರಮೇಶ್‌ ಆರೋಪ

May 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.