• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಬಿಜೆಪಿಯವರು 40% ಲಂಚ ಪಡೆಯುತ್ತಾರೆ – ಸಿದ್ದರಾಮಯ್ಯ ಆರೋಪ

Preetham Kumar P by Preetham Kumar P
in ರಾಜಕೀಯ, ರಾಜ್ಯ
ಬಿಜೆಪಿಯವರು 40% ಲಂಚ ಪಡೆಯುತ್ತಾರೆ – ಸಿದ್ದರಾಮಯ್ಯ ಆರೋಪ
0
SHARES
0
VIEWS
Share on FacebookShare on Twitter

ಮೈಸೂರು ಡಿ 10 : ಬಿಜೆಪಿ ಪಕ್ಷದವರು 40% ಲಂಚ ಪಡೆಯತ್ತಾರೆ, ಅವರದ್ದು ನಾಚಿಕೆ ಬಿಟ್ಟ ಪಕ್ಷ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ

ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು 40% ಲಂಚವನ್ನು ಬಿಜೆಪಿಯವರು ಪಡೆಯುತ್ತಾರೆ ನಾಚಿಕೆ ಬಿಟ್ಟವರು ಅವರದ್ದು ನಾಚಿಕೆಗೆಟ್ಟ ಸರ್ಕಾರ ಎಂದರು.

ದೇಶದಲ್ಲಿ ಜನರಿಗೆ ಅನೇಕ ರೀತಿಯಲ್ಲಿ ಬಿಜೆಪಿಯವರು ಮೋಸ ಮಾಡಿ ಲಂಚವನ್ನು ಪಡೆಯುತ್ತಿದ್ದಾರೆ, ಕೊರೋನಾ ಸಮಯದಲ್ಲಿ ಪರಿಹಾರ ಕೊಟ್ಟಿದ್ದೇವೆ ಎಂದು ಸುಳ್ಳು ಹೇಳಿ ಜನರನ್ನು ನಂಬಿಸಿದ್ದರು, ಕೊರೋನಾ ಸಾವಿನ ಲೆಕ್ಕ ಕೊಟ್ಟು ಹಣವನ್ನು ದೋಚಿದರು, ವೈದ್ಯರು ಹೆಚ್ಚುವರಿ ಕೆಲಸ ಮಾಡಿದರೆ ಅವರಿಗೆ ಹಣ ಕೊಡ್ತೀವಿ ಅಂದ್ರು ಆದರೆ ಅವರಿಗೆ ಹಣವನ್ನು ನೀಡಿಲ್ಲ.

ಎಲ್ಲಾ ಕಡೆ ಲಂಚವನ್ನು ಸರ್ಕಾರ ಪಡೆಯುತ್ತಿದ್ದರು ಸಹ ಪ್ರಧಾನಿ ನರೇಂದ್ರ ಮೋದಿ ನಾ ಕಾವುಂಗಾ, ನಾ ಕಾನೇ ದೂಂಗಾ ಎನ್ನುತ್ತಿದ್ದಾರೆ, ಜನರಿಗೆ ವ್ಯಾಕ್ಸಿನ್ ಕೊಡಿಸಿ ಕೊರೋನಾ ಕಡೆ ಗಮನಹರಿಸಿ ಎಂದರೆ ಚಪ್ಪಾಳೆ ತಟ್ಟಿ, ದೀಪ ಹಚ್ಚಿ, ಜಾಗಟೆ ಹೊಡಿರಿ ಎನ್ನುತ್ತಿದ್ದಾರೆ ನಾಚಿಕೆಗೆಟ್ಟ ವ್ಯಕ್ತಿಗಳು ಎಂದು ಆಕ್ರೋಶ ವ್ಯಕ್ತ ಪಡಿಸಿದರು.

Related News

ರಾಹುಲ್ ಗಾಂಧಿ ಅನರ್ಹರಾದ ಬೆನ್ನಲ್ಲೇ ನಟಿ ಖುಷ್ಬೂ ಅವರ ಹಳೆಯ ಟ್ವೀಟ್ ವೈರಲ್!
ರಾಜಕೀಯ

ರಾಹುಲ್ ಗಾಂಧಿ ಅನರ್ಹರಾದ ಬೆನ್ನಲ್ಲೇ ನಟಿ ಖುಷ್ಬೂ ಅವರ ಹಳೆಯ ಟ್ವೀಟ್ ವೈರಲ್!

March 25, 2023
ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ
ರಾಜಕೀಯ

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ

March 25, 2023
ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!
ರಾಜಕೀಯ

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

March 25, 2023
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ

March 25, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.