• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಪಿಎಸ್‌ಐ ಅಕ್ರಮದಲ್ಲಿ ಬಿಎಸ್‌ವೈ ಪುತ್ರ ವಿಜಯೇಂದ್ರ ಭಾಗಿಯಾಗಿದ್ದಾರೆ : ಸಿದ್ದರಾಮಯ್ಯ

Mohan Shetty by Mohan Shetty
in ರಾಜಕೀಯ, ರಾಜ್ಯ
Siddaramaiah
0
SHARES
0
VIEWS
Share on FacebookShare on Twitter

ಪಿಎಸ್ಐ ನೇಮಕಾತಿ(PSI Recruitment Scam) ಉಸ್ತುವಾರಿ ವಹಿಸಿರುವ ಎಡಿಜಿಪಿ(ADGP) ಅಮೃತ್ ಪಾಲ್(Amruth Paul) ಅವರನ್ನೇ ಈಗ ಬಂಧಿಸಲಾಗಿದೆ. ಈ ಹಗರಣವನ್ನು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಿದಾಗ ಯಾವ ಭ್ರಷ್ಟಾಚಾರವೂ(Corruption) ನಡೆದಿಲ್ಲ ಎಂದು ವಾದಿಸಿದ್ದ ಮುಖ್ಯಮಂತ್ರಿಗಳು, ಗೃಹಸಚಿವರು ಈಗೇನು ಹೇಳುತ್ತಾರೆ? ಮಾಜಿ ಮುಖ್ಯಮಂತ್ರಿ ಬಿಎಸ್‌ವೈ(BSY) ಅವರ ಮಗ ವಿಜಯೇಂದ್ರ(Vijayendra) ಹಾಗೂ ಸಚಿವ ಅಶ್ವಥ್ ನಾರಾಯಣ್(Ashwath Narayan) ಅವರು ಈ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿದೆ.

BY vijayendra

ಅಶ್ವಥ್ ನಾರಾಯಣ್ ಸಂಬಂಧಿಕರು ಮಾರ್ಕ್ಸ್ ತಿದ್ದಿ ಆಯ್ಕೆಯಾಗಿದ್ದಾರೆ ಎನ್ನಲಾಗುತ್ತಿದೆ. ಹೀಗಿದ್ದಾಗ ಸಿಐಡಿ(CID) ತನಿಖೆಯಿಂದ ಯಾವ ನ್ಯಾಯ ಸಿಗಲು ಸಾಧ್ಯ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಪ್ರಶ್ನಿಸಿದ್ದಾರೆ. ರಾಜ್ಯ ಬಿಜೆಪಿ(State BJP) ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿರುವ ಅವರು, ಜಿಲ್ಲಾಧಿಕಾರಿ ಮಂಜುನಾಥ್ ಬಂಧನದ ಪ್ರಕರಣದಲ್ಲಿ ತಮ್ಮನ್ನು ಯಾರೋ ಬೆದರಿಸಿದ್ದಾರೆ ಎಂದು ನ್ಯಾಯಮೂರ್ತಿಗಳೇ ಖುದ್ದಾಗಿ ವಿಚಾರಣೆ ಕಾಲದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ : https://vijayatimes.com/siddaramaiah-allegations-on-bjp/u003c/strongu003eu003cbru003e

ನ್ಯಾಯಮೂರ್ತಿಗಳನ್ನೇ ಬೆದರಿಸುವಷ್ಟು ಶಕ್ತಿಶಾಲಿ ವ್ಯಕ್ತಿ ಯಾರು? ಆ ವ್ಯಕ್ತಿಗೂ, ಸರ್ಕಾರಕ್ಕೂ ನೇರವಾದ ಸಂಬಂಧ ಇದೆಯೇ? ಎಂಬ ಬಗ್ಗೆ ತನಿಖೆಯಾಗಬೇಕು. ಪಿಎಸ್ಐ ನೇಮಕಾತಿ ಹಗರಣದ ತನಿಖೆಗೆ ಕಳೆದ ಮಾರ್ಚ್ ತಿಂಗಳಿನಿಂದ ನಾವು ಒತ್ತಾಯಿಸುತ್ತಾ ಬಂದಿದ್ದೇವೆ. ಈ ಹಗರಣವನ್ನು ಹೈಕೋರ್ಟ್(Highcourt) ನ್ಯಾಯಮೂರ್ತಿಗಳ ಮೇಲುಸ್ತುವಾರಿಯಲ್ಲಿ ನ್ಯಾಯಾಂಗ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಅವರಿಗೆ 2022ರ ಮೇ 26ರಂದು ಪತ್ರ ಬರೆದಿದ್ದೆ. ಈಗಲೂ ನಮ್ಮದು ಇದೇ ಒತ್ತಾಯ.

BSY

ಪಿಎಸ್ಐ ನೇಮಕಾತಿ ಹಗರಣದಲ್ಲಿ ಸಚಿವರು ಮತ್ತು ಆಡಳಿತ ಪಕ್ಷದ ನಾಯಕರೇ ಭಾಗಿಯಾಗಿರುವುದರಿಂದ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ಅವರು ರಾಜೀನಾಮೆ(Resignation) ನೀಡಬೇಕು. ಇಡೀ ಹಗರಣದ ಬಗ್ಗೆ ಹೈಕೋರ್ಟ್ ನ್ಯಾಯಮೂರ್ತಿಗಳ ಮೇಲುಸ್ತುವಾರಿಯಲ್ಲಿ ನ್ಯಾಯಾಂಗ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.

Tags: bjpCongressKarnatakapoliticalpolitics

Related News

2023ನೇ ಸಾಲಿನ ಭಾರತದ ಟಾಪ್ 20 ಸ್ಟಾರ್ಟ್ಅಪ್ಗಳ ಪಟ್ಟಿ ಪ್ರಕಟ
ಪ್ರಮುಖ ಸುದ್ದಿ

2023ನೇ ಸಾಲಿನ ಭಾರತದ ಟಾಪ್ 20 ಸ್ಟಾರ್ಟ್ಅಪ್ಗಳ ಪಟ್ಟಿ ಪ್ರಕಟ

September 28, 2023
13 ಅರಣ್ಯ ವೃತ್ತಗಳಲ್ಲಿ ಅರಣ್ಯ ವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ : ಇಲ್ಲಿದೆ ಮಾಹಿತಿ
ಪ್ರಮುಖ ಸುದ್ದಿ

13 ಅರಣ್ಯ ವೃತ್ತಗಳಲ್ಲಿ ಅರಣ್ಯ ವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ : ಇಲ್ಲಿದೆ ಮಾಹಿತಿ

September 28, 2023
ಕರ್ನಾಟಕ ಬಂದ್ ಗೆ ಅವಕಾಶ ನೀಡುವುದಿಲ್ಲ – ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ
ಪ್ರಮುಖ ಸುದ್ದಿ

ಕರ್ನಾಟಕ ಬಂದ್ ಗೆ ಅವಕಾಶ ನೀಡುವುದಿಲ್ಲ – ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ

September 28, 2023
ಕರ್ನಾಟಕ ವಿವಿ : 2023ರ ಪ್ರವಾಸೋದ್ಯಮ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
ಜಾಬ್ ನ್ಯೂಸ್

ಕರ್ನಾಟಕ ವಿವಿ : 2023ರ ಪ್ರವಾಸೋದ್ಯಮ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

September 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.