• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ರಣದೀಪ್ ಸಿಂಗ್ ಸುರ್ಜೆವಾಲ ವಿರುದ್ದವೇ ಸಿದ್ದರಾಮಯ್ಯ ಮತ್ತು ಟೀಮ್ ಬಂಡಾಯ..?!

Keerthana by Keerthana
in Vijaya Time, ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ರಣದೀಪ್ ಸಿಂಗ್ ಸುರ್ಜೆವಾಲ ವಿರುದ್ದವೇ ಸಿದ್ದರಾಮಯ್ಯ ಮತ್ತು ಟೀಮ್ ಬಂಡಾಯ..?!
0
SHARES
10
VIEWS
Share on FacebookShare on Twitter

Bangalore : ರಾಜ್ಯ ಕಾಂಗ್ರೆಸ್ನಲ್ಲಿ (State Congress) ಅಧ್ಯಕ್ಷ ಹಾಗೂ ಮುಖ್ಯಮಂತ್ರಿ (Chief Minister) ಸ್ಥಾನಕ್ಕಾಗಿ ನಡೆಯುತ್ತಿರುವ ಬಣ ಬಡಿದಾಟ ಇದೀಗ ಇನ್ನೊಂದು ಹಂತ ತಲುಪಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ (State Congress in charge) ಹಾಗೂ ರಾಹುಲ್ ಗಾಂಧಿ (Rahul Gandhi) ಅವರ ಆಪ್ತ ರಣದೀಪ್ ಸಿಂಗ್ ಸುರ್ಜೇವಾಲ (Randeep Singh Surjewala) ವಿರುದ್ಧವೇ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಅವರ ಬೆಂಬಲಿಗರು ತೀವ್ರ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

Siddaramaiah and Team Bandaya against Randeep Singh Surjewala

ಮೂಲಗಳ ಪ್ರಕಾರ, ಅನೇಕ ಸಚಿವರು ರಣದೀಪ್ ಸಿಂಗ್ ಸುರ್ಜೇವಾಲ (Randeep Singh Surjewala) ವಿರುದ್ಧ ತಮ್ಮ ಅಸಮಾಧಾನವನ್ನು ಸಿಎಂ ಸಿದ್ದರಾಮಯ್ಯನವರ (CM Siddaramaiah) ಬಳಿ ಹೇಳಿಕೊಂಡಿದ್ದಾರೆ. ಸುರ್ಜೇವಾಲ ಅವರ ಕಾರ್ಯವೈಖರಿಯ ಬಗ್ಗೆ ಹೈಕಮಾಂಡ್ಗೆ (High Command) ದೂರು ನೀಡುವಂತೆಯೂ ಒತ್ತಡ ಹೇರುತ್ತಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ (Congress) ವಲಯದಿಂದಲೇ ಕೇಳಿ ಬರುತ್ತಿವೆ. ಸುರ್ಜೇವಾಲ ಅವರು ರಾಜ್ಯಕ್ಕೆ ಆಗಮಿಸಿ ಡಿಸಿಎಂ ಡಿಕೆ ಶಿವಕುಮಾರ್ (DCM DK Sivakumar) ಅವರನ್ನು ಮಾತ್ರ ಭೇಟಿಯಾಗಿ ಚರ್ಚೆ ನಡೆಸುತ್ತಾರೆ. ಆದರೆ ನಮ್ಮ ಅಭಿಪ್ರಾಯಗಳಿಗೆ ಯಾವುದೇ ಬೆಲೆ ನೀಡುತ್ತಿಲ್ಲ. ಏಕಪಕ್ಷೀಯವಾಗಿ ನಡೆದುಕೊಳ್ಳುತ್ತಿದ್ದಾರೆ. ಅದರಿಂದ ಪಕ್ಷದಲ್ಲಿ ನಮಗೆ ಹಿನ್ನಡೆಯುಂಟಾಗುತ್ತಿದೆ. ಹೀಗಾಗಿ ಸುರ್ಜೆವಾಲ ವಿರುದ್ಧ ದೂರು ನೀಡಲು ಈ ಬಣ ಚಿಂತನೆ ನಡೆಸುತ್ತಿದೆ.

ಇನ್ನು ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರ ಹಿನ್ನಡೆಗೆ ರಣದೀಪ್ ಸುರ್ವೇವಾಲ ಅವರೇ ಕಾರಣ ಎಂಬ ಅಭಿಪ್ರಾಯವೂ ಸಿದ್ದರಾಮಯ್ಯ ಅವರ ಆಪ್ತ ಸಚಿವರ ಬಣದಲ್ಲಿದೆ. ಹಾಸನದಲ್ಲಿ (Hassan) ಸಿದ್ದರಾಮಯ್ಯನವರ ಪರವಾಗಿ ನಡೆಸಲು ಉದ್ದೇಶಿಸಿದ್ದ ಸ್ವಾಭಿಮಾನಿ ಸಮಾವೇಶವನ್ನು ಕೊನೆಯ ಗಳಿಗೆಯಲ್ಲಿ ಅದರ ಹೆಸರು ಬದಲಾವಣೆಗೆ ಸುರ್ಜೇವಾಲ ಕಾರಣ ಎಂಬ ಅಭಿಪ್ರಾಯ ಇದೆ. ದಲಿತ ಸಚಿವರು (Dalit Minister), ಶಾಸಕರ ಔತಣಕೂಟಕ್ಕೆ ನಿರ್ಬಂಧ ಹೇರಲು ಸುರ್ಜೇವಾಲ ಕಾರಣ ಎಂಬ ಅಸಮಾಧಾನವು ಇದೆ. ಡಿಕೆ ಸಹೋದರರ ಜೊತೆ ಸುರ್ಜೇವಾಲ ಪ್ರತ್ಯೇಕ ಸಭೆ ಹಮ್ಮಿಕೊಂಡಿರುವುದನ್ನು ಸಿದ್ದು ಬಳಗದ ಆಪ್ತ ಸಚಿವರ ಪ್ರಶ್ನೆ ಮಾಡುತ್ತಿದ್ದಾರೆ.

ಸಿದ್ದು ಬಣದ ವಾದವೇನು?
• ರಾಜ್ಯ ಉಸ್ತುವಾರಿ (State in charge) ರಣದೀಪ್ ಸಿಂಗ್ ಸುರ್ಜೇವಾಲ ಎರಡು ಬಣದ ಜೊತೆಗೆ ಸಮಾನವಾಗಿ ವ್ಯವಹರಿಸಬೇಕು.
• ಎರಡೂ ಬಣದ ಶಾಸಕರ ಸಮಸ್ಯೆಯನ್ನು ನೇರವಾಗಿ ಆಲಿಸಬೇಕು.
• ರಾಜ್ಯದ ಹಿರಿಯ ನಾಯಕರ (Senior leaders of the state) ಸಭೆಯನ್ನು ಕರೆದು ತೀರ್ಮಾನ ತೆಗೆದುಕೊಳ್ಳಬೇಕು.
• ಪಕ್ಷದ ವಿಚಾರವಾಗಿ ಏಕಪಕ್ಷೀಯವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳಬಾರದು.
• ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದಲ್ಲಿ ಎಲ್ಲಾ ಶಾಸಕರ ಅಭಿಪ್ರಾಯಕ್ಕೆ ಮನ್ನಣೆ ನೀಡಬೇಕು.
• ಪಕ್ಷ ಸಂಘಟನೆಗಾಗಿ ನಡೆಸುವ ಜಾತಿ ಸಮಾವೇಶಗಳಿಗೆ ಯಾವುದೇ ನಿರ್ಬಂಧ ಹೇರಬಾರದು

Tags: bengaluruDK Shiva kumarhigh commandKarnatakapoliticalRahul Gandhirandeep singh surjewalaSiddaramaiahstate congress

Related News

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಳ್ಳರ ಕೈಚಳಕ:ಫ್ಲಿಪ್‌ಕಾರ್ಟ್ ಕಂಪನಿಗೆ ಸೇರಿದ 24 ಲಕ್ಷದ ಮೊಬೈಲ್ ಸೇರಿ, ಇತರೆ ಗೂಡ್ಸ್‌ ಕಳವು
ಪ್ರಮುಖ ಸುದ್ದಿ

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಳ್ಳರ ಕೈಚಳಕ:ಫ್ಲಿಪ್‌ಕಾರ್ಟ್ ಕಂಪನಿಗೆ ಸೇರಿದ 24 ಲಕ್ಷದ ಮೊಬೈಲ್ ಸೇರಿ, ಇತರೆ ಗೂಡ್ಸ್‌ ಕಳವು

February 7, 2026
ತಿರುಮಲ ಲಡ್ಡು ವಿವಾದ: ಬಾತ್‌ರೂಮ್ ಕ್ಲೀನಿಂಗ್ ಕೆಮಿಕಲ್ ಆರೋಪದಿಂದ ರಾಜ್ಯ ರಾಜಕಾರಣದಲ್ಲಿ ಭಾರಿ ಗದ್ದಲ
ದೇಶ-ವಿದೇಶ

ತಿರುಮಲ ಲಡ್ಡು ವಿವಾದ: ಬಾತ್‌ರೂಮ್ ಕ್ಲೀನಿಂಗ್ ಕೆಮಿಕಲ್ ಆರೋಪದಿಂದ ರಾಜ್ಯ ರಾಜಕಾರಣದಲ್ಲಿ ಭಾರಿ ಗದ್ದಲ

February 7, 2026
ಇಂದು ದೇಶಾದ್ಯಂತ ಓಲಾ, ಉಬರ್, ರ‍್ಯಾಪಿಡೋ ಮುಷ್ಕರ
ದೇಶ-ವಿದೇಶ

ಇಂದು ದೇಶಾದ್ಯಂತ ಓಲಾ, ಉಬರ್, ರ‍್ಯಾಪಿಡೋ ಮುಷ್ಕರ

February 7, 2026
ಚೆನ್ನೈನಲ್ಲಿ ನೂರಾರು ಕಾಗೆಗಳ ಸಾವು: H5N1 ಹಕ್ಕಿಜ್ವರ ಸೋಂಕು ಹರಡುವಿಕೆ ತಡೆಯಲು ಮುಂದಾದ ಆರೋಗ್ಯ ಇಲಾಖೆ
ದೇಶ-ವಿದೇಶ

ಚೆನ್ನೈನಲ್ಲಿ ನೂರಾರು ಕಾಗೆಗಳ ಸಾವು: H5N1 ಹಕ್ಕಿಜ್ವರ ಸೋಂಕು ಹರಡುವಿಕೆ ತಡೆಯಲು ಮುಂದಾದ ಆರೋಗ್ಯ ಇಲಾಖೆ

February 6, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.