• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಗೆಲ್ಲುವ ಭರವಸೆ ಇಲ್ಲ ; ಗೆದ್ದ ಅಭ್ಯರ್ಥಿಯನ್ನೇ ಸಿದ್ದರಾಮಯ್ಯ ಖರೀದಿ ಮಾಡಿದ್ದಾರೆ: ಬಿಜೆಪಿ ಆರೋಪ

Rashmitha Anish by Rashmitha Anish
in ರಾಜಕೀಯ, ರಾಜ್ಯ
ಗೆಲ್ಲುವ ಭರವಸೆ ಇಲ್ಲ ; ಗೆದ್ದ ಅಭ್ಯರ್ಥಿಯನ್ನೇ ಸಿದ್ದರಾಮಯ್ಯ ಖರೀದಿ ಮಾಡಿದ್ದಾರೆ: ಬಿಜೆಪಿ ಆರೋಪ
0
SHARES
47
VIEWS
Share on FacebookShare on Twitter

Karnataka: ಯಾವ ಕ್ಷೇತ್ರದಲ್ಲಿ ನಿಂತರೂ ಗೆಲ್ಲುವ ಭರವಸೆ ಇಲ್ಲ ಎಂಬ ಕಾರಣಕ್ಕೆ ಗೆದ್ದ ಅಭ್ಯರ್ಥಿಯನ್ನೇ ಸಿದ್ದರಾಮಯ್ಯ(Siddaramaiah bought winning candidate) ಅವರು ಖರೀದಿ ಮಾಡಿದ ಆಡಿಯೋ ರಿಲೀಸ್ ಆಗಿದೆ.

ಇದು ಮತದಾರರಿಗೆ ಮಾಡುವ ದ್ರೋಹವಲ್ಲವೇ? ಪ್ರಜೆಗಳಿಗೆ ದ್ರೋಹ ಮಾಡಿದ ನೀವು ಅದ್ಯಾವ ಮುಖವಿಟ್ಟುಕೊಂಡು ಜನರೆಡೆಗೆ ಹೋಗುತ್ತಿದ್ದೀರಿ? ಎಂದು ಬಿಜೆಪಿ ವಿಪಕ್ಷ ನಾಯಕರು ಸಿದ್ದರಾಮಯ್ಯ(Siddaramaiah) ಅವರನ್ನು ಪ್ರಶ್ನೆ ಮಾಡಿದೆ.

ಸಿದ್ದರಾಮಯ್ಯ ಅವರು ಕೋಲಾರ ವಿಧಾನಸಭಾ ಕ್ಷೇತ್ರದಿಂದ ಮುಂಬರುವ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ ನಂತರ, ಹಾಲಿ ಜೆಡಿಎಸ್‌ಶಾಸಕ ಕೆ ಶ್ರೀನಿವಾಸಗೌಡ(Srinivas gowda) ಅವರು, ಬಹಿರಂಗವಾಗಿಯೇ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿದ್ದರು.

ಮುಂಬರುವ ಚುನಾವಣೆಯಲ್ಲಿ ಸಿದ್ದರಾಮಯ್ಯನವರ ಪರವಾಗಿ ಕೆಲಸ ಮಾಡುವುದಾಗಿಯೂ ತಿಳಿಸಿದ್ದರು. ಅದಾದನಂತರ ಆಡಿಯೋ ಸಂಭಾಷಣೆಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ಆಗಿದ್ದು,

ಮತದಾರರೊಬ್ಬರಿಗೆ ಶ್ರೀನಿವಾಸಗೌಡ ಅವರು ಕಳೆದ ಚುನಾವಣೆ ವೇಳೆ ನಾನು 17 ಕೋಟಿ ಸಾಲ ಮಾಡಿದ್ದೇನೆ.

Siddaramaiah bought winning candidate

ಆ ಸಾಲವೇ ಇನ್ನೂ ತೀರಿಲ್ಲ. ಹೀಗಾಗಿ ಈ ಬಾರಿ ನಾನು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಸಿದ್ದರಾಮಯ್ಯನವರಿಗೆ ಬೆಂಬಲಿಸಿದರೆ ನನಗೆ ಲಾಭವಾಗಲಿದೆ ಎಂಬರ್ಥದಲ್ಲಿ ಹೇಳಿದ್ದರು.

ಇದೀಗ ಆ ಆಡಿಯೋವನ್ನು ಇಟ್ಟುಕೊಂಡು ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿರುವ ಬಿಜೆಪಿ, ಜನರು ಚಾಮುಂಡೇಶ್ವರಿಯಲ್ಲಿ(Siddaramaiah bought winning candidate) ಸಿದ್ದರಾಮಯ್ಯ ಅವರನ್ನು ಜನ ತಿರಸ್ಕರಿಸಿದ್ದಾರೆ.

ಬದಾಮಿಯಲ್ಲೂ ಸೋಲುವ ಭಯದಿಂದ ಕೋಲಾರಕ್ಕೆ ಹೊರಟಿದ್ದೀರಿ. ಅಲ್ಲಿಯೂ ಸೋಲುವುದು ನಿಶ್ಚಯ. ಅಭಿವೃದ್ಧಿಯ ರಾಜಕಾರಣ ನಿಮ್ಮದಾಗಿದ್ದರೆ, ಕ್ಷೇತ್ರ ಪಲಾಯನ ಬೇಕಿತ್ತೇ? ಉತ್ತರಿಸಿ ಸಿದ್ದರಾಮಯ್ಯ ಅವರೇ,

ಇದನ್ನೂ ಓದಿ: https://vijayatimes.com/rrr-wins-golden-globe/

ನಮ್ಮ ರಾಜ್ಯದ ಅಭಿವೃದ್ಧಿಯನ್ನು ಪ್ರಪಾತಕ್ಕೆ ತಳ್ಳಿದ್ದು ನಿಮ್ಮ ಐದು ವರ್ಷಗಳ ಸಾಧನೆ. ಭ್ರಷ್ಟಾಚಾರ, ಹಗರಣ, ಡಿನೋಟಿಫಿಕೇಷನ್, ಹಿಂದುಗಳ ಹತ್ಯೆಯ ಮೂಲಕ ಕರ್ನಾಟಕದಲ್ಲಿ ಅಂಧಾ ದರ್ಬಾರ್‌ ಮಾಡಿದವರು ನೀವು.

ಹೀಗೆ ಜನರಿಗೆ ಮಾಡಿದ ದ್ರೋಹಗಳಿಗೆ ಪ್ರಾಯಶ್ಚಿತ್ತವಾಗಿ ಯಾತ್ರೆಯೇ? ಎಂದು ಲೇವಡಿ ಮಾಡಿದೆ.

ಇನ್ನೊಂದು ಟ್ವೀಟ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ(DK Shiva kumar) ವಿರುದ್ದವೂ ವಾಗ್ದಾಳಿ ನಡೆಸಿರುವ ಬಿಜೆಪಿ, ಉತ್ತರಿಸಿ ಡಿ.ಕೆ.ಶಿವಕುಮಾರ ಅವರೇ,

ನೀವು ಇಂಧನ ಸಚಿವರಾಗಿದ್ದಾಗ 2016 ರಲ್ಲಿ ಸುಳ್ಯದ ಗಿರಿಧರ್ ರೈ(Sulya giridhar rai) ಎನ್ನುವವರು ವಿದ್ಯುತ್ ಸಮಸ್ಯೆ ಹೇಳಿಕೊಳ್ಳಲು ಕರೆ ಮಾಡಿದರೆ,

ಅವರನ್ನೇ ಅರೆಸ್ಟ್ ಮಾಡಿದ ಕ್ರೂರ ಆಡಳಿತ ನಿಮ್ಮದು. ಹೀಗೆ ರೈತರಿಗೆ ನೀವು ಮಾಡಿದ ದ್ರೋಹಗಳನ್ನು ಅವರಿನ್ನೂ ಮರೆತಿಲ್ಲ.

ನೀವೇ ಇಂಧನ ಸಚಿವರಾಗಿದ್ದಾಗ ರೈತರ ಕೃಷಿಗೆ ಅಗತ್ಯವಾದ ವಿದ್ಯುತ್ ನೀಡಲಿಲ್ಲ. ಅನಿಯಮಿತವಾಗಿ ವಿದ್ಯುತ್ ಕಡಿತ ಮಾಡಿ ರೈತರ ಬೆಳೆಗೆ ಕೊಳ್ಳಿ ಇಟ್ಟಿದ್ದಿರಿ. ಈಗ ಅಧಿಕಾರಕ್ಕಾಗಿ ಉಚಿತ ವಿದ್ಯುತ್ ನಾಟಕವಾಡುತ್ತಿದ್ದಿರಿ ಎಂಬುದು ಜನರಿಗೆ ತಿಳಿಯುವುದಿಲ್ಲವೇ? ಎಂದು ಟೀಕಿಸಿದೆ.

Tags: bjpCongressSiddaramaiah

Related News

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ
ಮಾಹಿತಿ

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 28, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.