• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಗೋಮಾಂಸವನ್ನು ಹಿಂದೂಗಳು, ಕ್ರಿಶ್ಚಿಯನ್ನರು ತಿನ್ನುತ್ತಾರೆ : ಸಿದ್ದರಾಮಯ್ಯ!

Mohan Shetty by Mohan Shetty
in ರಾಜಕೀಯ, ರಾಜ್ಯ
politics
0
SHARES
0
VIEWS
Share on FacebookShare on Twitter

ಹಿಂದೂಗಳು(Hindus) ಮತ್ತು ಕ್ರಿಶ್ಚಿಯನ್ನರು(Christians) ಕೂಡಾ ಗೋಮಾಂಸವನ್ನು ತಿನ್ನುತ್ತಾರೆ ಎಂದು ವಿಪಕ್ಷ ನಾಯಕ(Opposition Leader) ಸಿದ್ದರಾಮಯ್ಯ(Siddaramaiah) ಹೇಳಿದರು

congress

ತುಮಕೂರು(Tumkuru) ನಗರದಲ್ಲಿ ನಡೆದ ಮಡಿವಾಳ-ಅಲ್ಪಸಂಖ್ಯಾತ ಸಮಾವೇಶದಲ್ಲಿ ಮಾತನಾಡಿದ ಅವರು, ಈ ದೇಶ ಯಾವುದೇ ಒಂದು ಧರ್ಮಕ್ಕೆ ಸೇರಿದ್ದಲ್ಲ. ಇಲ್ಲಿ ಎಲ್ಲರೂ ಶಾಂತಿ-ಸಹಬಾಳ್ವೆಯಿಂದ ಬದುಕಬೇಕು. ಎಲ್ಲರಿಗೂ ಸಮಾನ ಅವಕಾಶಗಳನ್ನು ನಮ್ಮ ಸಂವಿಧಾನ ನೀಡಿದೆ. ಹೀಗಾಗಿ ಎಲ್ಲ ಧರ್ಮಗಳು ಜನರ ನಡುವೆ ಸೌಹಾರ್ದತೆ ಅಗತ್ಯ. ಇದನ್ನೇ ನಮ್ಮ ಸಂವಿಧಾನ ಕೂಡಾ ಪ್ರತಿಪಾದಿಸುತ್ತದೆ ಎಂದರು.

ಇದನ್ನೂ ಓದಿ : https://vijayatimes.com/gyanvapi-mosque-issue-will-be-resumed/

ನಾನು ಯಾವ ಧರ್ಮದಲ್ಲಿ ಹುಟ್ಟಿದ್ದೇನೆ ಎಂಬುದು ಮುಖ್ಯವಲ್ಲ. ನಾವ್ಯಾರು ಇಂತಹದೇ ಧರ್ಮದಲ್ಲಿ ಜನಿಸಬೇಕೆಂದು ಅರ್ಜಿ ಹಾಕಿಕೊಂಡು ಹುಟ್ಟಿಲ್ಲ. ಆದರೆ ನಾವೆಲ್ಲರೂ ಭಾರತೀಯರು ಎಂಬುದನ್ನು ಮಾತ್ರ ಮರೆಯಬಾರದು. ಈ ದೇಶದಲ್ಲಿ ನಾವೆಲ್ಲರೂ ಒಂದೇ ಎಂಬ ಭಾವದಿಂದ ಬದುಕಬೇಕು. ಇನ್ನು ರಾಷ್ಟ್ರಕವಿ ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಹಲವು ಭಾವನಾತ್ಮಕ ವಿಚಾರಗಳ ಮೂಲಕ ಸಮಾಜವನ್ನು ಒಡೆಯುವ ಕೆಲಸ ನಡೆಯುತ್ತಿದೆ. ಮನುಷ್ಯ- ಮನುಷ್ಯರ ನಡುವೆ ಗೋಡೆ ನಿರ್ಮಾಣ ಮಾಡಲಾಗುತ್ತಿದೆ.

siddaramaiah

ಸಮಾಜದಲ್ಲಿ ದ್ವೇಷ ಭಾವನೆ ಭಿತ್ತಲಾಗುತ್ತಿದೆ. ಹೀಗೆ ಸಮಾಜದಲ್ಲಿ ದ್ವೇಷ ಮತ್ತು ಅಸಮಾನತೆಯನ್ನು ಬಿತ್ತುವ ಕೆಲಸವನ್ನು ಸಂಘಪರಿವಾರದವರು ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಇನ್ನು ಸಂವಿಧಾನದ ಆಶಯಗಳನ್ನು ನಂಬಿರುವ ನಾವೆಲ್ಲರೂ ಈ ದೇಶವನ್ನು, ಈ ಸಮಾಜವನ್ನು ಒಡೆಯುವ ಕೈಗಳಿಗೆ ಅಧಿಕಾರವನ್ನು ನೀಡಬಾರದು. 1964 ರಲ್ಲಿಯೇ ಜಾರಿಗೆ ತಂದಿದ್ದ ಗೋಹತ್ಯೆ ನಿಷೇಧ ಕಾನೂನಿಗೆ ತಿದ್ದುಪಡಿ ತರುವ ಮೂಲಕ ಒಂದು ಸಮುದಾಯವನ್ನು ಟಾರ್ಗೆಟ್ ಮಾಡಲಾಗುತ್ತಿದೆ.

ಇದನ್ನೂ ಓದಿ : https://vijayatimes.com/hans-raj-slapping-video-got-viral/

ಅದೇ ರೀತಿ ಮತಾಂತರ ನಿಷೇಧ ಕಾಯ್ದೆ(Anti Conversion law) ಜಾರಿ ಮಾಡುವ ಮೂಲಕ ಅಲ್ಪಸಂಖ್ಯಾತ ಸಮುದಾಯಕ್ಕೆ ಕಿರುಕುಳ ನೀಡಲಾಗುತ್ತಿದೆ. ಈ ಎರಡು ಕಾಯ್ದೆಗಳು ವಿಧಾನಸಭೆಯಲ್ಲಿ ಬಂದಾಗ ಸಭಾತ್ಯಾಗ ಮಾಡಿ ಪರೋಕ್ಷವಾಗಿ ಈ ಎರಡು ಕಾಯ್ದೆಗಳ ಬಿಲ್ ಪಾಸ್ ಆಗಲು ಜೆಡಿಎಸ್ ಸಹಕರಿಸಿತು. ಜೆಡಿಎಸ್‍ನವರದು ಡೊಂಗಿ ಜಾತ್ಯಾತೀತವಾದ ಎಂದು ಟೀಕಿಸಿದರು.

Tags: CongressKarnatakapoliticalpoliticsSiddaramaiah

Related News

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023
ಪ್ರಮುಖ ಸುದ್ದಿ

ಕೇಂದ್ರದಿಂದ ಬರುವ ಅಕ್ಕಿಯನ್ನು ತಮ್ಮ ಹೆಸರಿನ ಚೀಲದಲ್ಲಿ ಹಾಕಿ ವಿತರಿಸುವುದರಲ್ಲಿ ಸಿದ್ದುಗೆ 5 ವರ್ಷಗಳ ಅನುಭವವಿದೆ – ಬಿಜೆಪಿ ವ್ಯಂಗ್ಯ

June 3, 2023
ಕಣ್ಣು ಕಾಣದ 58 ವರ್ಷದ ವೃದ್ದೆ ಮಹಿಳೆ ಮೇಲೆ ಅತ್ಯಾಚಾರ, ಮನನೊಂದು ವೃದ್ದೆ ಆತ್ಮಹತ್ಯೆ
ಪ್ರಮುಖ ಸುದ್ದಿ

ಕಣ್ಣು ಕಾಣದ 58 ವರ್ಷದ ವೃದ್ದೆ ಮಹಿಳೆ ಮೇಲೆ ಅತ್ಯಾಚಾರ, ಮನನೊಂದು ವೃದ್ದೆ ಆತ್ಮಹತ್ಯೆ

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.