• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕಾನೂನಿನ ಮುಂದೆ ಈಶ್ವರಪ್ಪ ಯಾರು? ಈಗಲೇ ಬಂಧಿಸಿ : ಸಿದ್ದರಾಮಯ್ಯ!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜ್ಯ
politics
0
SHARES
3
VIEWS
Share on FacebookShare on Twitter

ಮಂಗಳವಾರ(Tuesday) ಬಿಜೆಪಿ ಕಾರ್ಯಕರ್ತ(BJP), ಗುತ್ತಿಗೆದಾರ ಸಂತೋಷ್ ಪಾಟೀಲ್(Santhosh Patil) ಆತ್ಮಹತ್ಯೆ(Sucide) ಮಾಡಿಕೊಂಡಿದ್ದು, ಇದಕ್ಕೆ ಸಚಿವ ಕೆ.ಎಸ್ ಈಶ್ವರಪ್ಪ(KS Eshwarappa) ಅವರೇ ನೇರ ಕಾರಣ ಎಂಬ ಆರೋಪ ವ್ಯಕ್ತವಾಗಿದೆ. ಹೌದು, ಮಂಗಳವಾರ ಕೋಣೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸಂತೋಷ್ ಪಾಟೀಲ್ ಡೆತ್ ನೋಟ್ ಬರೆದಿಟ್ಟು ಸಾವೀಗಿಡಾಗಿದ್ದಾರೆ.

eshwarappa

ಆತ್ಮಹತ್ಯೆಗೂ ಮುನ್ನ ಬರೆದ ಪತ್ರದಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ತನ್ನ ಮೇಲೆ 40% ಕಮೀಷನ್ ಕೇಳಿ ಹಿಂಸೆ ನೀಡಿರುವ ಬಗ್ಗೆ ಪ್ರತ್ಯೇಕವಾಗಿ ಉಲ್ಲೇಖಿಸಿದ್ದಾರೆ. ನನ್ನ ಸಾವಿಗೆ ಈಶ್ವರಪ್ಪನವರೇ ಕಾರಣ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಂತೋಷ್ ಪಾಟೀಲ್ ಸಹೋದರ ಸೇರಿದಂತೆ ರಾಜಕೀಯ ವಲಯದಿಂದ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ಕೂಗು ವ್ಯಾಪಕವಾಗುತ್ತಿದೆ. ಗ್ರಾಮೀಣಾಭಿವೃದ್ದಿ ಸಚಿವರಾಗಿರುವ ಕೆ.ಎಸ್ ಈಶ್ವರಪ್ಪ ಕೂಡಲೇ ರಾಜೀನಾಮೆ ಕೊಡಬೇಕು, ಕೊಡಲಿಲ್ಲ ಅಂದ್ರೆ ನಾವೇ ಇಳಿಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತವಾಗುತ್ತಿದೆ.

ಉಡುಪಿ ಜಿಲ್ಲೆಯ ಲಾಡ್ಜ್‍ನಲ್ಲಿ ಉಳಿದಿದ್ದ ಸಂತೋಷ್ ಪಾಟೀಲ್ ಡೆತ್ ನೋಟ್ ಬರೆದು ಬಳಿಕ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಡೆತ್ ನೋಟ್ನಲ್ಲಿ “ನನ್ನ ಸಾವಿಗೆ ಕೆ.ಎಸ್ ಈಶ್ವರಪ್ಪ ಕಾರಣ, ಅವರಿಗೆ ತಕ್ಕ ಶಿಕ್ಷೆಯಾಗಬೇಕು. ನನ್ನೆಲ್ಲಾ ಆಸೆಗಳನ್ನು ¨ಬದಿಗೊತ್ತಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಹೆಂಡತಿ, ಮಕ್ಕಳಿಗೆ ಪ್ರಧಾನಿಗಳು, ಮುಖ್ಯಮಂತ್ರಿಗಳು ಸಹಾಯ ಮಾಡಬೇಕು. ಅದೇ ರೀತಿ ನಮ್ಮ ಸಮುದಾಯದ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪನವರು ನನ್ನ ಕುಟುಂಬಕ್ಕೆ ಸಹಾಯ ಮಾಡಬೇಕೆಂದು ಕೈಮುಗಿದು ಕೇಳಿಕೊಳ್ಳುತ್ತೇನೆ” ಎಂದು ಬರವಣಿಗೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ :https://vijayatimes.com/congress-party-election-plans

ರಾಜ್ಯದೆಲ್ಲೆಡೆ ಕೆ.ಎಸ್ ಈಶ್ವರಪ್ಪ ಈ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂಬ ಆಗ್ರಹ ಕೇಳಿಬರುತ್ತಿರುವ ಬೆನ್ನಲ್ಲೇ, ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮಾತನಾಡಿದ್ದು, ಸಚಿವ ಸ್ಥಾನಕ್ಕೆ ಈ ಕೂಡಲೇ ಈಶ್ವರಪ್ಪ ರಾಜೀನಾಮೆ ಕೊಡಬೇಕು! ಕಾನೂನಿನ ಮುಂದೆ ಈಶ್ವರಪ್ಪ ಏನು? ಎಂದು ಪ್ರಶ್ನಿಸುವ ಮುಖೇನ ಈಶ್ವರಪ್ಪ ವಿರುದ್ಧ ಗುಡುಗಿದ್ದಾರೆ.

Tags: bjpeshwarappaKarnatakapoliticssanthoshpatil

Related News

ಗೂಳಿಹಟ್ಟಿ ಶೇಖರ್‌ಗೆ ಆದ ಅನುಭವ ಬಿಜೆಪಿಯಲ್ಲಿದ್ದಾಗ ನನಗೂ ಆಗಿತ್ತು: ಮುಖ್ಯಮಂತ್ರಿ ಚಂದ್ರು
ಪ್ರಮುಖ ಸುದ್ದಿ

ಗೂಳಿಹಟ್ಟಿ ಶೇಖರ್‌ಗೆ ಆದ ಅನುಭವ ಬಿಜೆಪಿಯಲ್ಲಿದ್ದಾಗ ನನಗೂ ಆಗಿತ್ತು: ಮುಖ್ಯಮಂತ್ರಿ ಚಂದ್ರು

December 9, 2023
ಐಟಿ ದಾಳಿ ನಡೆದಷ್ಟೂ ಅಕ್ರಮ ಕಪ್ಪುಹಣ ಪತ್ತೆ: ಕೈ ನಾಯಕರ ಮೇಲೆ ವಿಜಯೇಂದ್ರ ಆರೋಪ
ಪ್ರಮುಖ ಸುದ್ದಿ

ಐಟಿ ದಾಳಿ ನಡೆದಷ್ಟೂ ಅಕ್ರಮ ಕಪ್ಪುಹಣ ಪತ್ತೆ: ಕೈ ನಾಯಕರ ಮೇಲೆ ವಿಜಯೇಂದ್ರ ಆರೋಪ

December 9, 2023
ತಲೆನೋವಿನಿಂದ ಬಳಲುತ್ತಿದ್ದೀರಾ? ಹಾಗಾದ್ರೆ ತಲೆನೋವು ನಿವಾರಿಸಲು ಈ ಮನೆಮದ್ದನ್ನು ಪ್ರಯತ್ನಿಸಿ
ಆರೋಗ್ಯ

ತಲೆನೋವಿನಿಂದ ಬಳಲುತ್ತಿದ್ದೀರಾ? ಹಾಗಾದ್ರೆ ತಲೆನೋವು ನಿವಾರಿಸಲು ಈ ಮನೆಮದ್ದನ್ನು ಪ್ರಯತ್ನಿಸಿ

December 9, 2023
ರವೀಂದ್ರ ಮ್ಹಾತ್ರೆ ಹಂತಕ ಯಾರು? ನ್ಯೂಸ್ 9 ಪ್ಲಸ್‌ನ ತನಿಖಾ ಸಾಕ್ಷ್ಯಚಿತ್ರ ಬಿಚ್ಚಿಟ್ಟ ಸತ್ಯಗಳು
ದೇಶ-ವಿದೇಶ

ರವೀಂದ್ರ ಮ್ಹಾತ್ರೆ ಹಂತಕ ಯಾರು? ನ್ಯೂಸ್ 9 ಪ್ಲಸ್‌ನ ತನಿಖಾ ಸಾಕ್ಷ್ಯಚಿತ್ರ ಬಿಚ್ಚಿಟ್ಟ ಸತ್ಯಗಳು

December 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.