• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಕೇವಲ ರಾಜಕೀಯ ಲಾಭಕ್ಕಾಗಿ ಮೋದಿ ಕರ್ನಾಟಕಕ್ಕೆ ಬಂದಿದ್ದಾರೆ  ಸಿದ್ದರಾಮಯ್ಯ  ವಾಗ್ದಾಳಿ

Rashmitha Anish by Rashmitha Anish
in ರಾಜಕೀಯ, ರಾಜ್ಯ
ಕೇವಲ ರಾಜಕೀಯ ಲಾಭಕ್ಕಾಗಿ ಮೋದಿ ಕರ್ನಾಟಕಕ್ಕೆ ಬಂದಿದ್ದಾರೆ  ಸಿದ್ದರಾಮಯ್ಯ  ವಾಗ್ದಾಳಿ
0
SHARES
16
VIEWS
Share on FacebookShare on Twitter

Bagalkot : ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಕರ್ನಾಟಕಕ್ಕೆ ಬರಬಾರದು ಎಂದು ನಾನು ಹೇಳುವುದಿಲ್ಲ, ಆದರೆ ಪ್ರಧಾನಿ ಮೋದಿ ಅವರು ಕೇವಲ ರಾಜಕೀಯ ಕಾರಣಗಳಿಗಾಗಿ ರಾಜ್ಯಕ್ಕೆ (Siddaramaiah criticized about modi) ಬಂದಿರುವುದು ಸಮಸ್ಯೆಯಾಗಿದೆ ಎಂದು ಸಿದ್ದರಾಮಯ್ಯ(Siddaramaiah) ಟೀಕಿಸಿದ್ದಾರೆ.

congress leader

ಬಾಗಲಕೋಟೆಯಲ್ಲಿ(Bagalkot) ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ನರೇಂದ್ರ ಮೋದಿ ಅವರು ಇಂದು (ಜನವರಿ 19) ರಂದು ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ. 

ಇದು ಅವರ ರಾಜಕೀಯ ತಂತ್ರಗಾರಿಕೆಯ ಭೇಟಿಯಾಗಿದೆ. ಹೀಗೆ ರಾಜಕೀಯಕ್ಕಾಗಿ ಭೇಟಿ ನೀಡುವುದರಿಂದ ರಾಜ್ಯಕ್ಕೇನು(Siddaramaiah criticized about modi) ಲಾಭ ಎಂದು ಪ್ರಶ್ನಿಸಿದ್ದಾರೆ.

ಇದೇ ವೇಳೆ ಈ ಬಾರಿ ಒಂದೇ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಸ್ಪಷ್ಟಪಡಿಸಿದ ಸಿದ್ದರಾಮಯ್ಯ ಅವರು, ಜನರು ನನ್ನನ್ನು ಪ್ರೀತಿಸುವ ಸ್ಥಳದಿಂದ ನಾನು ಸ್ಪರ್ಧಿಸುತ್ತೇನೆ.

ನಾನು ಈ ಹಿಂದೆ  ವರುಣಾ ಮತ್ತು ಚಾಮುಂಡೇಶ್ವರಿಯಿಂದ ಸ್ಪರ್ಧಿಸಿದ್ದೇನೆ. ಈಗ ಕೋಲಾರದಿಂದ(Kolar) ಸ್ಪರ್ಧಿಸುತ್ತಿದ್ದೇನೆ.

ಇನ್ನು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್(Congress) ಪಕ್ಷ ಕನಿಷ್ಠ 130 ಮತ್ತು ಗರಿಷ್ಠ 150 ಸ್ಥಾನಗಳನ್ನು ಗೆಲ್ಲುತ್ತದೆ ಮತ್ತು ಸರ್ಕಾರವನ್ನು ರಚಿಸುವುದು ಖಚಿತ.

Siddaramaiah criticized about modi

ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ನಾವು ಒಟ್ಟಾರೆಯಾಗಿ ಚುನಾವಣೆಯಲ್ಲಿ ಹೋರಾಡುತ್ತೇವೆ. ಕಾಂಗ್ರೆಸ್‌ನಲ್ಲಿ ಸಂಸದೀಯ ಸಮಿತಿ ಇದ್ದು,

ಚುನಾವಣೆಯ ನಂತರ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ನಿರ್ಧರಿಸುವವರು ಶಾಸಕರು ಎಂದು ಸಿದ್ದರಾಮಯ್ಯ ಹೇಳಿದರು. ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: https://vijayatimes.com/offers-to-womens-voters/

ಅವರು ಕಲ್ಯಾಣ ಕರ್ನಾಟಕದ ಯಾದಗಿರಿ(Yadgiri) ಜಿಲ್ಲೆಯಲ್ಲಿ ಜಲ್‌ ಜೀವನ್‌ ಮಿಷನ್‌ ಅಡಿ 15.84 ಲಕ್ಷ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಕಾಮಗಾರಿಗೆ ಚಾಲನೆ ನೀಡಲು ಮತ್ತು ನಾರಾಯಣಪುರ ಎಡದಂಡೆ ಮುಖ್ಯ ಕಾಲುವೆಯನ್ನು ಪುನಶ್ಚೇತನಗೊಳಿಸಿ 4.5 ಲಕ್ಷ ಹೆಕ್ಟೇರ್‌ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲು ಕೈಗೊಂಡಿರುವ 4,699 ಕೋಟಿ ರೂ. ಮೊತ್ತದ ಆಧುನೀಕರಣ ಯೋಜನೆಯನ್ನು ಉದ್ಘಾಟನೆ ಮಾಡಲಿದ್ದಾರೆ.

ಇದೇ ವೇಳೆ ಕಲಬುರಗಿಯಲ್ಲಿ(Kalburgi) ರಾಜ್ಯದ 52,072 ಅಲೆಮಾರಿ ಜನರಿಗೆ ಹಾಗೂ ತಾಂಡಾ ವಾಸಿಗಳಿಗೆ ಏಕಕಾಲಕ್ಕೆ ಹಕ್ಕುಪತ್ರ ವಿತರಣೆ ಮಾಡಲಿದ್ದಾರೆ.

Tags: narendramodipoliticalSiddaramaiah

Related News

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ
ಮಾಹಿತಿ

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 27, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 27, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.