• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ವಿಧಾನಸಭೆಯ ಮೊದಲ ಅಧಿವೇಶನ ಆರಂಭ : ಮೂರು ದಿನಗಳ ಕಾಲ ನಡೆಯಲಿರುವ ಕಾರ್ಯಕಲಾಪ

Teju Srinivas by Teju Srinivas
in Vijaya Time, ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ವಿಧಾನಸಭೆಯ ಮೊದಲ ಅಧಿವೇಶನ ಆರಂಭ : ಮೂರು ದಿನಗಳ ಕಾಲ ನಡೆಯಲಿರುವ ಕಾರ್ಯಕಲಾಪ
0
SHARES
99
VIEWS
Share on FacebookShare on Twitter

Bengaluru: ಹೊಸದಾಗಿ ರಚನೆಯಾದ ಸರ್ಕಾರದ ಚೊಚ್ಚಲ ಅಧಿವೇಶನ ಇಂದು (ಸೋಮವಾರ ಮೇ 22) ಪ್ರಾರಂಭವಾಗಿದ್ದು, ಮೂರು ದಿನಗಳ ಕಾಲ ಅಧಿವೇಶನ (Siddaramaiah government first session) ಮುಂದುವರೆಯಲು ಸಜ್ಜಾಗಿದೆ

Siddaramaiah government first session

ಮೊದಲು ಸಿದ್ದರಾಮಯ್ಯ (Siddaramaiah) ಪ್ರಮಾಣ ವಚನ ಸ್ವೀಕರಿಸುವ ಮೂಲಕ ಸಮಾರಂಭ ಆರಂಭವಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಪ್ರಮಾಣ ವಚನ ಬೋಧಿಸಿದರು.

ಗಂಗಾಧರ ಅಜ್ಜಯ್ಯನವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆಶಿ ಮೊದಲು ಪ್ರಮಾಣ ವಚನ ಸ್ವೀಕರಿಸಿದರು. ಅದರ ಬೆನ್ನಲ್ಲೇ ಸಚಿವ ಜಿ.ಪರಮೇಶ್ವರ್ ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

https://youtube.com/shorts/clkZP3TCxOY?feature=share

ಇತ್ತೀಚೆಗೆ ವಿಧಾನಸಭೆಯಲ್ಲಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ಬಿಜೆಪಿ (BJP) ಸದಸ್ಯರಾಗಿದ್ದ

ಬಸನಗೌಡ ಪಾಟೀಲ್ ಯತ್ನಾಳ್ (Basanagowda Patil Yatnal) ಅವರು ಗೋಮಾತೆ ಹಾಗೂ ಹಿಂದುತ್ವದ ಸಿದ್ಧಾಂತ ಎರಡಕ್ಕೂ ತಮ್ಮ ನಿಷ್ಠೆಯನ್ನು ಪ್ರತಿಜ್ಞೆ ಮಾಡಿದ್ದರು.

Siddaramaiah government first session

ವಿಧಾನಸಭೆ ಅಧಿವೇಶನದ ವೇಳೆ ಪುಟ್ಟಣ್ಣಯ್ಯ (Puttannaiah) ಮತ್ತು ನವಲಗುಂದ ಶಾಸಕ ಕೋನರೆಡ್ಡಿ ಅವರು ಹಸಿರು ಶಾಲು (Siddaramaiah government first session) ಹೊದ್ದುಕೊಂಡು ಆಗಮಿಸಿ ಗಮನ ಸೆಳೆದರು.

ಖಾನಾಪುರದ ಶಾಸಕ ವಿಠಲ ಹಲಗೇಕರ (Vithala Halagekara) ಅವರು ಕೇಸರಿ ಪೇಟ ತೊಟ್ಟಿದ್ದರು.

ಇದೇ ವೇಳೆ ವಿಜಯಾನಂದ ಕಾಶಪ್ಪನವರ್ ಅವರು ಕೇಸರಿ, ಬಿಳಿ, ಹಸಿರು ಬಣ್ಣಗಳು ಮೇಳೈಸಿದ ಶಾಲು ಹೊದ್ದು ನೆರೆದವರ ಕಣ್ಮನ ಸೆಳೆಯಿತು.

ಜಿಟಿ ದೇವೇಗೌಡ (G.T.Devegowda) ,ವಿಜಯನಗರ ಶಾಸಕರಾದ ಎಂ ಕೃಷ್ಣಪ್ಪ, ಮಡಿಕೇರಿ ಶಾಸಕ ಮಂಥರ್ ಗೌಡ (Manthar Gowda), ಶಾಮನೂರು ಶಿವಶಂಕರಪ್ಪ,ಶಾಸಕ ಎ ಮಂಜು,ಗೋವಿಂದರಾಜನಗರ ಶಾಸಕ ಪ್ರಿಯಾ ಕೃಷ್ಣ,ಎಸ್ ಎಸ್ ಮಲ್ಲಿಕಾರ್ಜುನ,ಕೆ.ಎಚ್ ಮುನಿಯಪ್ಪ,ರೂಪಾ ಶಶಿಧರ್,ಹರೀಶ್ ಗೌಡ ಈ ಬಾರಿ ಗಮನ ಸೆಳೆಯುತ್ತಿದ್ದಾರೆ.

ರಶ್ಮಿತಾ ಅನೀಶ್

Tags: CongressKarnatakapolitics

Related News

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ
Vijaya Time

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ

May 29, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 29, 2023
ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್
Vijaya Time

ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್

May 29, 2023
ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.