• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ನಿಮಗೆ ದಮ್ಮು-ತಾಖತ್ ಇದ್ರೆ 6 ತಿಂಗಳ ಹಿಂದಿನ ನನ್ನ ಪತ್ರಕ್ಕೆ ಥಟ್ ಎಂದು ಉತ್ತರಿಸಿ : ಸಿದ್ದರಾಮಯ್ಯ

Rashmitha Anish by Rashmitha Anish
in ರಾಜಕೀಯ, ರಾಜ್ಯ
ನಿಮಗೆ ದಮ್ಮು-ತಾಖತ್ ಇದ್ರೆ 6 ತಿಂಗಳ ಹಿಂದಿನ ನನ್ನ ಪತ್ರಕ್ಕೆ ಥಟ್ ಎಂದು ಉತ್ತರಿಸಿ : ಸಿದ್ದರಾಮಯ್ಯ
0
SHARES
25
VIEWS
Share on FacebookShare on Twitter

Bengaluru : 175 ಪಿಎಫ್ಐ(PFI) ಕಾರ್ಯಕರ್ತರ ವಿರುದ್ದದ ಮೊಕದ್ದಮೆಗಳನ್ನು ನಮ್ಮ ಕಾಂಗ್ರೆಸ್ ಸರ್ಕಾರ ವಾಪಸು ಪಡೆದಿದೆ ಎಂದು ಬೊಗಳೆ ಬಿಡುತ್ತಿರುವ ರಾಜ್ಯ ಬಿಜೆಪಿ ನಾಯಕರೇ,

ನಿಮಗೆ ದಮ್ಮು-ತಾಖತ್ ಇದ್ದರೆ 6 ತಿಂಗಳ ಹಿಂದಿನ ನನ್ನ ಪತ್ರಕ್ಕೆ ಥಟ್ ಎಂದು ಉತ್ತರಿಸಲು ರಾಜ್ಯದ ಸಿಎಂ ಅವರಿಗೆ ಹೇಳಿಬಿಡಿ ಎಂದು ಹೇಳುವ ಮುಖೇನ ಸಿದ್ದರಾಮಯ್ಯ(Siddaramaiah) ಅವರು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಈ ಹಿಂದೆ ಪಿಎಫ್‌ಐ ಸಂಘಟನೆಯ ಬ್ಯಾನ್‌ ವಿಚಾರದಲ್ಲೂ ಆರೋಪಗಳ ಸುರಿಮಳೆ ಹರಿಸಿದ್ದ ಕಾಂಗ್ರೆಸ್-ಬಿಜೆಪಿ, ಕಾಂಗ್ರೆಸ್‌ ಪಕ್ಷದ ಆಡಳಿತವೇ ಪಿಎಫ್‌ಐ ಕಾರ್ಯಕರ್ತರಿಗೆ ಬೆಂಬಲ ನೀಡಿರುವುದು ಎಂದು ಈ ಹಿಂದೆ ಆರೋಪಿಸಿತ್ತು ಮತ್ತು 175 ಪಿಎಫ್ಐ ಕಾರ್ಯಕರ್ತರ ವಿರುದ್ದದ ಮೊಕದ್ದಮೆಗಳನ್ನು ಕಾಂಗ್ರೆಸ್(Congress) ಸರ್ಕಾರ ತಮ್ಮ ಆಡಳಿತ ಅವಧಿಯಲ್ಲಿ ವಾಪಸು ಪಡೆದಿತ್ತು ಎಂದು ಮತ್ತೊಂದು ಆರೋಪವನ್ನು ಎಸಗಿದೆ.

ಸದ್ಯ ಈ ಆರೋಪವನ್ನು ಆಲಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ಕಿಡಿಕಾರಿದ್ದು,

congress leader

175 ಪಿಎಫ್ಐ ಕಾರ್ಯಕರ್ತರ ವಿರುದ್ದದ ಮೊಕದ್ದಮೆಗಳನ್ನು ನಮ್ಮ ಕಾಂಗ್ರೆಸ್ ಸರ್ಕಾರ ವಾಪಸು ಪಡೆದಿದೆ ಎಂದು ಸುಳ್ಳಿನ ಕಥೆ ಕಟ್ಟುವ ರಾಜ್ಯ ಬಿಜೆಪಿ ನಾಯಕರೇ,

ನಿಮಗೆ ದಮ್ಮು-ತಾಖತ್ ಇದ್ದರೆ 6 ತಿಂಗಳ ಹಿಂದಿನ ನನ್ನ ಪತ್ರಕ್ಕೆ ಥಟ್ ಎಂದು ಉತ್ತರಿಸಲು ರಾಜ್ಯದ ಸಿಎಂ ಅವರಿಗೆ ಹೇಳಿಬಿಡಿ ಎಂದು ಹೇಳುವ ಮುಖೇನ ಸಿಎಂ ಬಸವರಾಜ ಬೊಮ್ಮಾಯಿ(Basavaraj bommai) ಮತ್ತು ಬಿಜೆಪಿ ನಾಯಕರಿಗೆ(BJP Leaders) ತಿರುಗೇಟು ನೀಡಿದ್ದಾರೆ.

175 ಪಿಎಫ್ಐ ಕಾರ್ಯಕರ್ತರ ವಿರುದ್ದದ ಮೊಕದ್ದಮೆಗಳನ್ನು ಕಾಂಗ್ರೆಸ್ ಸರ್ಕಾರ ವಾಪಸು ಪಡೆದಿದೆ ಎಂಬ ಆರೋಪಕ್ಕೆ ಸಾಕ್ಷಿ ಎಂಬಂತೆ ತಾವು ಕಳೆದ ವರ್ಷ ಜೂನ್‌ ತಿಂಗಳಲ್ಲಿ ಸಲ್ಲಿಸಿದ ಪತ್ರವನ್ನು ಲಗತ್ತಿಸಿ,

ಉತ್ತರಿಸಿರುವ ಸಿದ್ದರಾಮಯ್ಯ ಅವರ ಉಲ್ಲೇಖ ಹೀಗಿದೆ,

ಇದನ್ನೂ ಓದಿ: https://vijayatimes.com/allegation-against-shivamurthy-swamiji/

  • ಕಳೆದ 10 ವರ್ಷಗಳಲ್ಲಿ ಕೋಮು ಸಂಬಂಧಿತ ವಿಷಯವಾಗಿ ದಾಖಲಾದ ಪ್ರಕರಣಗಳಷ್ಟು? ವರ್ಷವಾರು ವಿವರ ನೀಡುವುದು, ಪ್ರಕರಣಗಳ ಪ್ರಸ್ತುತ ಸ್ಥಿತಿ ಏನು? ವಿವರವಾದ ಮಾಹಿತಿ ನೀಡುವುದು.
  • ರಾಜ್ಯದಲ್ಲಿ ಕಳೆದ 10 ವರ್ಷಗಳಿಂದ ಈಚೆಗೆ ಸಿಬಿಐಗೆ ನೀಡಿದ ಪ್ರಕರಣಗಳು ಯಾವುವು? ಅವುಗಳ ಪ್ರಸ್ತುತ ಸ್ಥಿತಿಗತಿಗಳೇನು?
  • ರಾಜ್ಯದಲ್ಲಿ ಕಳೆದ 10 ವರ್ಷಗಳಿಂದೀಚೆಗೆ ನ್ಯಾಯಾಂಗ ತನಿಖೆ ಅಥವಾ ಇನ್ನಿತರೆ ತನಿಖಾ ಸಂಸ್ಥೆಗಳಿಗೆ ವಹಿಸಿರುವ ಪ್ರಕರಣಗಳೆಷ್ಟು? ಅವುಗಳ ಪ್ರಸ್ತುತ ಪರಿಸ್ಥಿತಿಯೇನು?
  • ರಾಜ್ಯದಲ್ಲಿ ಪಿಎಫ್‌ಐ, ಎಸ್ ಡಿಪಿಐ, ಬಜರಂಗ ದಳ, ಶ್ರೀರಾಮ ಸೇನೆ ಅಥವಾ ಇನ್ನಿತರೆ ಸಂಘಟನೆಗಳ ಕಾರ್ಯಕರ್ತರ ಮೇಲೆ ಕಳೆದ 15 ವರ್ಷಗಳಲ್ಲಿ ದಾಖಲಾದ ಪ್ರಕರಣಗಳಷ್ಟು? ಅವುಗಳ ಪ್ರಸ್ತುತ ಪರಿಸ್ಥಿತಿ ಏನು?
  • ಮೇಲಿನ ಸಂಘಟನೆಗಳಿಗೆ ಸೇರಿದ ಕಾರ್ಯಕರ್ತರ, ಮುಖಂಡರ ಮೇಲಿನ ಪ್ರಕರಣಗಳನ್ನು ಸರ್ಕಾರ ಹಿಂಪಡೆದಿದೆಯೆ? ಹಿಂಪಡೆದಿದ್ದರೆ ಯಾವ ದಿನಾಂಕದಲ್ಲಿ ಹಿಂಪಡೆಯಲಾಗಿದೆ? ಹಿಂಪಡೆಯಲು ಕಾರಣಗಳೇನು? ವಿವರವಾದ ಮಾಹಿತಿಯನ್ನು ನೀಡುವಂತೆ ಕೋರಿದೆ. – ಧನ್ಯವಾದಗಳೊಂದಿಗೆ ಸಿದ್ದರಾಮಯ್ಯ ಎಂದು ಬರೆದು ಸಲ್ಲಿಸಿದ್ದಾರೆ.
  • ಮೋಹನ್‌ ಶೆಟ್ಟಿ
Tags: bjppoliticalSiddaramaiah

Related News

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 30, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 30, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 30, 2023
ಹೆಬ್ಬಾಳದಲ್ಲಿ ಗದ್ದುಗೆ ಗುದ್ದಾಟ! ದಿಗ್ಗಜರ ನಡುವಿನ ಗುದ್ದಾಟದಲ್ಲಿ ಯಾರಿಗೆ ಸಿಗುತ್ತೆ ಗದ್ದುಗೆ?
ರಾಜಕೀಯ

ಹೆಬ್ಬಾಳದಲ್ಲಿ ಗದ್ದುಗೆ ಗುದ್ದಾಟ! ದಿಗ್ಗಜರ ನಡುವಿನ ಗುದ್ದಾಟದಲ್ಲಿ ಯಾರಿಗೆ ಸಿಗುತ್ತೆ ಗದ್ದುಗೆ?

March 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.