• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಬೆಂಗಳೂರು : ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲನೆಗೆ ಹೊರಟ ಸಿದ್ದರಾಮಯ್ಯ

Rashmitha Anish by Rashmitha Anish
in ರಾಜಕೀಯ, ರಾಜ್ಯ
ಬೆಂಗಳೂರು : ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲನೆಗೆ ಹೊರಟ ಸಿದ್ದರಾಮಯ್ಯ
0
SHARES
89
VIEWS
Share on FacebookShare on Twitter

Mysore :  ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಾರ್ಚ್ 9 ರಂದು ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇಯ ಪರಿಶೀಲನೆಗೆ ಸಮಯ (Siddaramaiah inspect Mysore Expressway.) ನಿಗದಿಪಡಿಸಿದ್ದಾರೆ.

ಸಿದ್ದರಾಮಯ್ಯನವರ ಈ ನಡೆ ರಾಜ್ಯ ರಾಜಕೀಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಇನ್ನೊಂದೆಡೆ  ಬೆಂಗಳುರು – ಮೈಸೂರು ನಡುವಿನ  ಹತ್ತು ಪಥಗಳ ಎಕ್ಸ್‌ಪ್ರೆಸ್‌ವೇ ಯನ್ನು  ಪ್ರಧಾನಿ ನರೇಂದ್ರ ಮೋದಿಯವರು ಮಾರ್ಚ್‌12ರಂದು  ಉದ್ಘಾಟನೆ ಮಾಡಲಿದ್ದಾರೆ.

Siddaramaiah inspect Mysore Expressway.

ಇನ್ನು ಬೆಂಗಳೂರು – ಮೈಸೂರು ನಡುವಿನ ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ಸಮೀಪಿಸುತ್ತಿರುವ ವೇಳೆಯಲ್ಲಿ  ಯೋಜನೆಯ ಕ್ರೆಡಿಟ್‌ ಪಡೆದುಕೊಳ್ಳಲು ಕಾಂಗ್ರೆಸ್‌ ಮತ್ತು ಬಿಜೆಪಿ  ನಡುವೆ ತೀವ್ರ ವಾಕ್ಸಮರ ನಡೆಯುತ್ತಿದೆ. 

ಈ ಕುರಿತು  ಮೈಸೂರಿನಲ್ಲಿ ಮದ್ಯಮಗಳೊಂದಿಗೆ ಮಾತನಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, 

ಬೆಂಗಳೂರು – ಮೈಸೂರು ನಡುವಿನ ಎಕ್ಸ್‌ಪ್ರೆಸ್‌ವೇಯನ್ನು ರಾಜ್ಯ ಹೆದ್ದಾರಿಯಿಂದ ರಾಷ್ಟ್ರೀಯ ಹೆದ್ದಾರಿಗೆ ಅಪ್‌ಗ್ರೇಡ್(Upgrade) ಮಾಡಲಾಗಿದೆ.

ಇದನ್ನು ನಮ್ಮ ಸರ್ಕಾರದ  ಅವಧಿಯಲ್ಲಿ ಮಾಡಲಾಗಿದೆ.  ಹೀಗಾಗಿ ನಾನು ಮಾರ್ಚ್‌ 9 ರಂದು ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇಯನ್ನು(Siddaramaiah inspect Mysore Expressway) ಪರಿಶೀಲನೆ ಮಾಡಲು ಹೋಗುತ್ತಿದ್ದೇನೆ  ಎಂದು ಹೇಳಿದರು.

ಅಂದಿನ ಕಾಂಗ್ರೆಸ್ (Congress) ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವರಾಗಿದ್ದ ಆಸ್ಕರ್ ಫರ್ನಾಂಡಿಸ್(Oscar Fernandes), ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಗೆ ನವೀಕರಿಸಿದ್ದಲ್ಲದೆ,

ಹೆದ್ದಾರಿಯನ್ನು 10 ಪಥದ ರಸ್ತೆಗೆ ವಿಸ್ತರಿಸುವ ಪ್ರಸ್ತಾಪವನ್ನು ಸಹ ಅನುಮೋದಿಸಿದರು. 

ರಾಷ್ಟ್ರೀಯ ಹೆದ್ದಾರಿಗೆ ಅಪ್‌ಗ್ರೇಡ್ ಮಾಡಿದ ನಂತರ ರಸ್ತೆಯನ್ನು ವಿಸ್ತರಿಸಲು ಅನುಮೋದನೆ ಪಡೆಯಲು ಮಹಾದೇವಪ್ಪ ಅವರ ಜೊತೆಗೆ ದೆಹಲಿಗೆ ಪ್ರಯಾಣಿಸಿದ್ದರು.

ರಸ್ತೆಯನ್ನು ಅಗಲಗೊಳಿಸುವಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ  ಅವರದ್ದು ಯಾವುದೇ ಪಾತ್ರವಿರಲಿಲ್ಲ.

 ಈ ಯೋಜನೆಗಾಗಿ 2014 ರಲ್ಲಿ  ಡಿಪಿಆರ್ ಮಾಡಲಾಗಿದೆ. ಎನ್‌ಎಚ್‌ಎಐ ಈ ಯೋಜನೆಯನ್ನು 2016 ರಲ್ಲಿ ವಹಿಸಿಕೊಂಡಿದೆ.

2018 ರಲ್ಲಿ, ಪ್ರಧಾನಿ ಮೋದಿ ಮೈಸೂರುಗೆ ಬಂದಾಗ, ಅವರು ಈ ಯೋಜನೆಯನ್ನು ಘೋಷಿಸಿದರು. ಕರ್ನಾಟಕದ ಮೊದಲ ಎಕ್ಸ್‌ಪ್ರೆಸ್ ಹೆದ್ದಾರಿ ಇದಾಗಿದ್ದು,

ಯೋಜನೆಯನ್ನು ಘೋಷಿಸಿದ ವ್ಯಕ್ತಿ ಯೋಜನೆಯನ್ನು ಉದ್ಘಾಟಿಸುತ್ತಿದ್ದಾನೆ. ಆದರೆ ಜನರಿಗೆ ಇದರ ಸತ್ಯ ತಿಳಿದಿದೆ ಎಂದು ಮಾಜಿ  ಲೋಕೋಪಯೋಗಿ ಸಚಿವ ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ.

Siddaramaiah inspect Mysore Expressway.

ಇನ್ನು 117 ಕಿ.ಮೀ ಎಕ್ಸ್‌ಪ್ರೆಸ್‌ವೇ ಅನ್ನು, 8,408 ಕೋಟಿ ರೂ. ವೆಚ್ಚದಲ್ಲಿ   ನಿರ್ಮಿಸಲಾಗಿದ್ದು 52 ಕಿ.ಮೀ ಗ್ರೀನ್‌ಫೀಲ್ಡ್ ಆಗಿದ್ದು,

ದಟ್ಟಣೆಯನ್ನು ಕಡಿಮೆ ಮಾಡಲು ಐದು ಬೈಪಾಸ್‌ಗಳನ್ನು ಒಳಗೊಂಡಿರುತ್ತದೆ.  ಇದು ಕರ್ನಾಟಕದ ಮೊದಲ ಎಕ್ಸ್‌ಪ್ರೆಸ್ ಹೆದ್ದಾರಿ ಆಗಿದೆ.

Tags: CongressKarnatakapoliticsSiddaramaiah

Related News

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ
ರಾಜಕೀಯ

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ

March 29, 2023
ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023
ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ
ರಾಜಕೀಯ

ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ

March 29, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.