• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಬ್ಯಾನ್ : ಇದು ದೌರ್ಜನ್ಯ ಎಂದ ಸಿದ್ದರಾಮಯ್ಯ!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜ್ಯ
siddaramaiah
0
SHARES
1
VIEWS
Share on FacebookShare on Twitter

ಮುಸ್ಲಿಂ(Muslim) ವ್ಯಾಪಾರಿಗಳಿಗೆ ಹಿಂದೂ(Hindu) ಧಾರ್ಮಿಕ ಉತ್ಸವ ಮತ್ತು ಜಾತ್ರೆಗಳಲ್ಲಿ ನಿರ್ಬಂಧ ಹೇರಲಾಗುತ್ತಿರುವ ಕ್ರಮವನ್ನು ವಿಪಕ್ಷ ನಾಯಕ(Opposition Leader)“ಇದೊಂದು ವ್ಯವಸ್ಥಿತ ದೌರ್ಜನ್ಯ” ಎಂದು ಟೀಕಿಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಹೈಕೋರ್ಟ್ನ ತ್ರಿಸದಸ್ಯ ಸಾಂವಿಧಾನಿಕ ಪೀಠ ಶಾಲಾ -ಕಾಲೇಜುಗಳಲ್ಲಿ ಹಿಜಾಬ್ ಧರಿಸುವಂತಿಲ್ಲ ಮತ್ತು ಹಿಜಾಬ್ ಇಸ್ಲಾಂ ಧರ್ಮದ ಅಗತ್ಯ ಧಾರ್ಮಿಕ ಆಚರಣೆ ಅಲ್ಲ ಎಂದು ಮಹತ್ವದ ತೀರ್ಪು ನೀಡಿತ್ತು. ಹೈಕೋರ್ಟ್ ತೀರ್ಪಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಕೆಲ ಮುಸ್ಲಿಂ ಸಂಘಟನೆಗಳು ತೀರ್ಪಿನ ವಿರುದ್ದ ಒಂದು ದಿನದ ಬಂದ್ ಗೆ ಕರೆ ನೀಡಿದ್ದವು.

opposition leader

ಇದರ ಪರಿಣಾಮವಾಗಿ ರಾಜ್ಯಾದ್ಯಂತ ಅನೇಕ ಮುಸ್ಲಿಂ ವ್ಯಾಪಾರಿಗಳು ಬಂದ್ ಗೆ ಬೆಂಬಲ ಸೂಚಿಸಿ ತಮ್ಮ ವ್ಯಾಪಾರಗಳನ್ನು ಸ್ಥಗಿತಗೊಳಿಸಿದ್ದರು. ಹೈಕೋರ್ಟ್ ತೀರ್ಪಿನ ವಿರುದ್ಧ ಬಂದ್ ಮಾಡಿದ ಮುಸ್ಲಿಂ ವ್ಯಾಪಾರಿಗಳಿಗೆ ಪಾಠ ಕಲಿಸಲು ಮುಂದಾದ ಕೆಲ ಹಿಂದೂ ಸಂಘಟನೆಗಳು, ಹಿಂದೂ ಧಾರ್ಮಿಕ ಉತ್ಸವ ಮತ್ತು ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ಕೊಡಬಾರದು ಎಂದು ಅಭಿಯಾನ ಆರಂಭಿಸಿದ ಪರಿಣಾಮ ಅನೇಕ ಕಡೆ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸಲಾಗಿದೆ. ದಕ್ಷಿಣ ಕನ್ನಡದ ಪ್ರಸಿದ್ದ ಕಾಪು ಮಾರಿಗುಡಿ ಜಾತ್ರೋತ್ಸವದಲ್ಲಿಯೂ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕಲಾಗಿದೆ.

ಅನೇಕ ಕಡೆ ಬ್ಯಾನರ್ ಹಾಕಲಾಗಿದ್ದು, ” ನಮ್ಮ ದೇಶದ ಸಂವಿಧಾನವನ್ನು ಗೌರವಿಸದ ಮತ್ತು ನಾವು ಪೂಜಿಸುವ ಗೋಮಾತೆಯನ್ನು ಕಡಿದು ತಿನ್ನುವ ಕಟುಕರೊಂದಿಗೆ ನಾವು ವ್ಯಾಪಾರ ಮಾಡುವುದಿಲ್ಲ” ಎಂದು ಎಲ್ಲೆಡೆ ಅಭಿಯಾನ ಆರಂಭವಾಗಿದೆ. ಈ ಅಭಿಯಾನದ ಬಿಸಿ ಬೀದಿಬದಿ ವ್ಯಾಪಾರ ಮಾಡುವ ಮುಸ್ಲಿಂ ವ್ಯಾಪಾರಿಗಳಿಗೆ ತಟ್ಟಿದ್ದು, ದಯವಿಟ್ಟು ನಮಗೆ ವ್ಯಾಪಾರ ಮಾಡಲು ಅವಕಾಶ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

siddaramaiah

ಜಾತ್ರೋತ್ಸವಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹೇರುವ ಕ್ರಮ ಇದೀಗ ಎಲ್ಲೆಡೆ ಹರಡುತ್ತಿದೆ. ಕರಾವಳಿಯ ಅನೇಕ ಜಾತ್ರೆಗಳಲ್ಲಿ ಈಗಾಗಲೇ ನಿರ್ಬಂಧ ಹೇರಲಾಗಿದೆ. ಇದು ಕರ್ನಾಟಕದಾದ್ಯಂತ ಹರಡುವ ಲಕ್ಷಣಗಳಿದ್ದು, ಶೀಘ್ರವೇ ಸರ್ಕಾರ ಇದರ ಬಗ್ಗೆ ಗಮನ ಹರಿಸಬೇಕು ಎಂದು ಮುಸ್ಲಿಂ ಸಂಘಟನೆಗಳು ಒತ್ತಾಯಿಸಿವೆ. ಇನ್ನು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಕೂಡಾ ಹಿಂದೂ ಸಂಘಟನೆಗಳ ಈ ಕ್ರಮವನ್ನು ದೌರ್ಜನ್ಯ ಎಂದು ಟೀಕಿಸಿದ್ದಾರೆ.

Tags: issueKarnatakapoliticalSiddaramaiahUdupi

Related News

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ
Vijaya Time

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ

June 8, 2023
ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ
Vijaya Time

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ

June 8, 2023
dashan
ಮನರಂಜನೆ

ಅಭಿಷೇಕ್ ಅಂಬರೀಶ್-ಅವಿವಾ ರಿಸೆಪ್ಷನ್ ಗೆ ಯಾರ್ಯಾರು ಬಂದಿದ್ದರು ಗೊತ್ತಾ ?

June 8, 2023
ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.