• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಬಲಾತ್ಕಾರವಾಗಿ ಯೋಗ-ಧ್ಯಾನಗಳ ಕಸರತ್ತು ಮಾಡಿಸಿದ್ರೆ ಮಕ್ಕಳು ಮಾನಸಿಕವಾಗಿ ಮತ್ತು ದೈಹಿಕವಾಗಿ ಕುಗ್ಗುತ್ತಾರೆ : ಸಿದ್ದರಾಮಯ್ಯ

Mohan Shetty by Mohan Shetty
in ರಾಜಕೀಯ, ರಾಜ್ಯ
ಬಲಾತ್ಕಾರವಾಗಿ ಯೋಗ-ಧ್ಯಾನಗಳ ಕಸರತ್ತು ಮಾಡಿಸಿದ್ರೆ ಮಕ್ಕಳು ಮಾನಸಿಕವಾಗಿ ಮತ್ತು ದೈಹಿಕವಾಗಿ ಕುಗ್ಗುತ್ತಾರೆ : ಸಿದ್ದರಾಮಯ್ಯ
0
SHARES
0
VIEWS
Share on FacebookShare on Twitter

Bengaluru : ಎಳೆಯ ಮಕ್ಕಳು ಆಡುತ್ತಾ, ಕುಣಿಯುತ್ತಾ ಪಾಠ ಓದಬೇಕು. ಇದರ ಬದಲಿಗೆ ಅವರನ್ನು ಕೋಣೆಯಲ್ಲಿ ಕೂಡಿ ಹಾಕಿ ಬಲಾತ್ಕಾರವಾಗಿ ಯೋಗ-ಧ್ಯಾನಗಳ ಕಸರತ್ತು ಮಾಡಿಸಿದರೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಅವರು ಇನ್ನಷ್ಟು ಕುಗ್ಗಿಹೋಗುತ್ತಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯನವರು(Siddaramaiah Slams BC Nagesh) ಹೇಳಿದ್ದಾರೆ.

slams

ಶಾಲೆಗಳಲ್ಲಿ ಮಕ್ಕಳಿಗೆ ಕಡ್ಡಾಯವಾಗಿ ಯೋಗ-ಧ್ಯಾನಗಳನ್ನು ಕಲಿಸಬೇಕೆಂಬ ಬಿಜೆಪಿ ಸರ್ಕಾರದ(Siddaramaiah Slams BC Nagesh) ನೂತನ ಯೋಜನೆಯನ್ನು ಟೀಕಿಸಿರುವ ಅವರು,

ಮೊದಲು ಶಾಲೆಗಳಲ್ಲಿ ಅಗತ್ಯ ಸಂಖ್ಯೆಯಲ್ಲಿ ಶಿಕ್ಷಕರನ್ನು ನೇಮಿಸಿ ಅವಶ್ಯಕವಾದ ಬೋಧನಾ ಸಲಕರಣೆಗಳನ್ನು ಬಿಜೆಪಿ ಸರ್ಕಾರ ಒದಗಿಸಬೇಕು.

ಪ್ರತಿಶಾಲೆಯಲ್ಲಿ ಕಲೆ, ಸಂಗೀತ ಮತ್ತು ಕ್ರೀಡೆಗಳಲ್ಲಿ ತರಬೇತಿ ನೀಡುವ ಶಿಕ್ಷಕರನ್ನು ನೇಮಿಸಬೇಕು. ಇದನ್ನು ಬಿಟ್ಟು ತಮ್ಮ ರಾಜಕೀಯ ಅಜೆಂಡಾಕ್ಕಾಗಿ ಮಕ್ಕಳ ಬದುಕಿನಲ್ಲಿ ಚೆಲ್ಲಾಟವಾಡಬಾರದು.

ಎಳೆಯ ಮಕ್ಕಳು ಆಡುತ್ತಾ, ಕುಣಿಯುತ್ತಾ ಪಾಠ ಓದಬೇಕು. ಇದರ ಬದಲಿಗೆ ಅವರನ್ನು ಕೋಣೆಯಲ್ಲಿ ಕೂಡಿ ಹಾಕಿ ಬಲಾತ್ಕಾರವಾಗಿ ಯೋಗ-ಧ್ಯಾನಗಳ ಕಸರತ್ತು ಮಾಡಿಸಿದರೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಅವರು ಇನ್ನಷ್ಟು ಕುಗ್ಗಿಹೋಗುತ್ತಾರೆ ಎಂದು ಹೇಳಿದ್ದಾರೆ.

https://youtu.be/Uba9-oFEVvg PROMO | RTO ಸೇಲಾಗಿದೆ ! ಯಾರಿಗೆ? ಬ್ರೋಕರ್‌ಗಳಿಗೆ

ಕೊರೊನಾವನ್ನು(Corona) ಸರಿಯಾಗಿ ನಿಯಂತ್ರಿಸಲಾಗದೆ ಶಾಲೆಗಳನ್ನು ಮುಚ್ಚಿ, ಆನ್ ಲೈನ್ ತರಗತಿಗಳ ಮೂಲಕ ವಿದ್ಯಾರ್ಥಿಗಳಲ್ಲಿ ಮೊಬೈಲ್ ಹುಚ್ಚು ಹತ್ತಿಸಿರುವ ಬಿಜೆಪಿ ಸರ್ಕಾರ,

ಈಗ ಆ ಹುಚ್ಚು ಬಿಡಿಸಲು ಧ್ಯಾನ ನಡೆಸಲು ಮುಂದಾಗಿರುವುದು ಹುಚ್ಚುತನವಲ್ಲದೆ ಮತ್ತೇನು?

ಇದನ್ನೂ ಓದಿ : https://vijayatimes.com/kranti-promotion-begins/

ರಾಜ್ಯದಲ್ಲಿ ಬಿ.ಸಿ.ನಾಗೇಶ್‌(BC Nagesh) ಅವರು ಶಿಕ್ಷಣ ಸಚಿವರಾದ ದಿನದಿಂದ ಪಠ್ಯಪುಸ್ತಕ ವಿವಾದದಿಂದ ಹಿಡಿದು ಶಾಲಾ ಶಿಕ್ಷಕರ ನೇಮಕದ ವರೆಗೆ ಬರೀ ಹಗರಣಗಳಲ್ಲೇ ಈಜಾಡುತ್ತಿದ್ದಾರೆ.

ಅವರ ಮನಸ್ಸು ಸ್ಥಿಮಿತದಲ್ಲಿದ್ದ ಹಾಗಿಲ್ಲ, ನಿಜವಾಗಿ ಯೋಗ ಮತ್ತು ಧ್ಯಾನದ ಅಗತ್ಯ ಎಲ್ಲರಿಗಿಂತ ಹೆಚ್ಚಾಗಿ ಶಿಕ್ಷಣ ಸಚಿವರಿಗಿದೆ.

Siddaramaiah Slams BC Nagesh

ಯೋಗ-ಧ್ಯಾನ ಯಾವುದಕ್ಕೂ ನನ್ನ ವಿರೋಧ ಇಲ್ಲ. ಆದರೆ ಶಾಲೆಗಳಲ್ಲಿ ಯಾವುದು ಮುಖ್ಯ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಯಾವುದಕ್ಕೆ ಆದ್ಯತೆ ನೀಡಬೇಕೆನ್ನುವುದಷ್ಟೇ ಪ್ರಶ್ನೆ.

ಒಂದೆಡೆ ಶಾಲೆ ನಡೆಸಲು ಸಾರ್ವಜನಿಕರಿಂದ ಭಿಕ್ಷೆ ಬೇಡುತ್ತಿರುವ ಬಿಜೆಪಿ ಸರ್ಕಾರ ಇನ್ನೊಂದೆಡೆ ದಿನಕ್ಕೊಂದರಂತೆ ಗಿಮಿಕ್ ಗಳನ್ನು ಮಾಡುತ್ತಿರುವುದು ಖಂಡನೀಯ ಎಂದಿದ್ದಾರೆ.

  • ಮಹೇಶ್.ಪಿ.ಎಚ್
Tags: bjpCongressKarnatakapoliticalpolitics

Related News

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023
ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌
Vijaya Time

ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌

May 29, 2023
ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ
Vijaya Time

ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.