• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

`ಕಾಂಗ್ರೆಸ್‌ ರ್ಯಾಲಿಗೆ ೫೦೦ ಕೊಟ್ಟು ಜನ ಕರೆಸಿದ್ದೇವೆ’, ಸಿದ್ದು ಹೇಳಿಕೆ ವೈರಲ್‌: ಬೊಮ್ಮಾಯಿ ಲೇವಡಿ

Rashmitha Anish by Rashmitha Anish
in Vijaya Time, ರಾಜಕೀಯ, ರಾಜ್ಯ
`ಬಿಜೆಪಿಯಿಂದ ನನಗೆ ಪ್ರಾಣಾಪಾಯ ಇದೆ’: ಸಿದ್ದರಾಮಯ್ಯ
0
SHARES
49
VIEWS
Share on FacebookShare on Twitter

Bengaluru : ರ್ಯಾಲಿಗೆ(Rally) ಜನರನ್ನು ಕರೆತರಲು ತಲಾ ೫೦೦ ರೂ. ಕೊಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (siddaramaiah statement viral) ಅವರು ತಮ್ಮ ಪಕ್ಷದವರಿಗೆ ಹೇಳಿರುವ ಒಂದು ವೀಡಿಯೋ

ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌ ಆದ ಹಿನ್ನೆಲೆ ಅದರ ಕುರಿತು ಸಿಎಂ ಬೊಮ್ಮಾಯಿ (Bommai) ಅವರು ತಮ್ಮ ಹೇಳಿಕೆಯ ಮುಖೇನ ಇದೀಗ ಕಾಂಗ್ರೆಸ್‌ಗೆ ತಿರುಗೇಟು ನೀಡಿದ್ದಾರೆ.

ವೀಡಿಯೊದಲ್ಲಿ ಸಿದ್ದರಾಮಯ್ಯ ಅವರು ತಮ್ಮ ಪಕ್ಷದ ನಾಯಕರಿಗೆ ರ್ಯಾಲಿಗೆ ಜನರನ್ನು ಕರೆತರಲು 500 ರೂ. ನೀಡಿ ಎಂದು ಹೇಳಿರುವುದನ್ನು ಗಮನಿಸಿದ ರಾಜ್ಯ ಬಿಜೆಪಿ(BJP) ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಅವರು

ಕಾಂಗ್ರೆಸ್‌(Congress) ಪಕ್ಷವನ್ನು ಟೀಕಿಸಿದ್ದಾರೆ. ಇದು ಕಾಂಗ್ರೆಸ್ ಸಂಪ್ರದಾಯ. ಇದರಲ್ಲಿ ಅಚ್ಚರಿ ಪಡುವಂತದ್ದೇನಿಲ್ಲ (siddaramaiah statement viral) ಎಂದು ಲೇವಡಿ ಮಾಡಿದ್ದಾರೆ.

siddaramaiah

ರ್ಯಾಲಿಗಳಿಗೆ ಜನರನ್ನು ಬರುವಂತೆ ಮಾಡಲು ತಮ್ಮ ಪಕ್ಷದ ನಾಯಕರಿಗೆ ತಲಾ 500 ರೂ. ಹಣವನ್ನು ನೀಡುವಂತೆ ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ (Siddaramaiah)ಅವರು ಹೇಳಿರುವ ವಿಡಿಯೋ ಸಾಮಾಜಿಕ

ಜಾಲತಾಣಗಳಲ್ಲಿ ಹೆಚ್ಚು ಹರಿದಾಡುತ್ತಿದ್ದು,

ಈ ಸಂಗತಿ ಇದೀಗ ಹಲವು ಚರ್ಚೆಗೆ ಗ್ರಾಸವಾಗಿದೆ! ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ತಲಾ 500 ರೂ. ಹಣ ನೀಡಿ ಜನಸಂದಣಿ ವ್ಯವಸ್ಥೆ ಮಾಡುತ್ತಿದ್ದು, ಇದೀಗ ಸತ್ಯ ಹೊರಬಿದ್ದಿದೆ. ಅದರಲ್ಲಿ ಅಚ್ಚರಿ ಪಡುವ ಅಂಶ ಏನೂ ಇಲ್ಲ,

ಇದು ಅವರ ಸಂಪ್ರದಾಯವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಸುದ್ದಿಗಾರರೊಂದಿಗೆ ಮಾತನಾಡುವಾಗ ಹೇಳಿದರು.

viral statement


ಮೊದಲಿನಿಂದಲೂ ಇದು ಅವರ ಪರಿಸ್ಥಿತಿಯಾಗಿದೆ ಮತ್ತು ಇದು ಸಾರ್ವಜನಿಕವಾಗಿದೆ. ಜನರು ಅದರ ಬಗ್ಗೆ ತಿಳಿದುಕೊಂಡಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಬೆಳಗಾವಿಯ ಪಂತ್ ಬಾಳೇಕುಂದ್ರಿಯಲ್ಲಿ ಕೆಪಿಸಿಸಿ (KPCC) ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ,

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಎಂಎಲ್ ಸಿ ಚನ್ನರಾಜ್ ಹಟ್ಟಿಹೊಳಿ, ಕಾಂಗ್ರೆಸ್ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ವಿನಯ್ ನಾವಲಗಟ್ಟಿ, ಮಾಜಿ ಶಾಸಕ ಎನ್ ಹೆಚ್ ಕೋನರೆಡ್ಡಿ ಮತ್ತಿತರರ ಜತೆ ವಿಪಕ್ಷ ನಾಯಕ ಸಿದ್ದರಾಮಯ್ಯ

ಅವರು ಮಾತುಕತೆ ನಡೆಸುತ್ತಿರುವ ದೃಶ್ಯ ವಿಡಿಯೋದಲ್ಲಿದೆ.

ಇದನ್ನು ಓದಿ: ಯಾರೆಲ್ಲಾ ದಂಡ ಕಟ್ಟಿಲ್ಲ? ಮತ್ತೆ ನಿಮಗೆಲ್ಲಾ ಸುವರ್ಣಾವಕಾಶ ; ದಂಡ ಕಟ್ಟಲು ಇನ್ನೂ 15 ದಿನಗಳ ಕಾಲ 50% ರಿಯಾಯಿತಿ ವಿಸ್ತರಣೆ!

ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ರಾಜಕೀಯ ಸಭೆಗಳಲ್ಲಿ ಭಾಗವಹಿಸಲು ಜನರಿಗೆ 500 ರೂ. ಪಾವತಿಸಬೇಕು ಎಂದು ಹೇಳಿರುವುದು ವಿಡಿಯೋದಲ್ಲಿ ಕೇಳಿಬಂದಿದೆ.

Tags: bjpCongressKarnatakapoliticsprotest"Siddaramaiahviral

Related News

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ
ಪ್ರಮುಖ ಸುದ್ದಿ

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ

May 9, 2026
ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ
ಪ್ರಮುಖ ಸುದ್ದಿ

ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

May 9, 2026
ಪಂಚರಾಜ್ಯ ಫಲಿತಾಂಶ: ಬಂಗಾಳದಲ್ಲಿ ಅರಳಿದ ಕಮಲ, ತಮಿಳುನಾಡಿನಲ್ಲಿ ವಿಜಯ್ ಜಯ,ದೀದಿ-ಸ್ಟಾಲಿನ್-ಪಿಣರಾಯಿ ಮಹಾ ಪತನ
ಪ್ರಮುಖ ಸುದ್ದಿ

ಮ್ಯಾಜಿಕ್ ಸಂಖ್ಯೆಗೆ ಇನ್ನೂ ಎರಡು ಸ್ಥಾನ ಕೊರತೆ: ಟಿವಿಕೆ ಸರ್ಕಾರ ರಚನೆಗೆ ಮುಂದುವರಿದ ಕಸರತ್ತು

May 9, 2026
ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ
ಪ್ರಮುಖ ಸುದ್ದಿ

ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ

May 8, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.