• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಮೂರುಪಟ್ಟು ಸಾಲ ಮಾಡಿದ್ದೇ ಮೋದಿ ಸಾಧನೆ : ಸಿದ್ದರಾಮಯ್ಯ!

Mohan Shetty by Mohan Shetty
in ರಾಜಕೀಯ, ರಾಜ್ಯ
Congress
0
SHARES
1
VIEWS
Share on FacebookShare on Twitter

ನರೇಂದ್ರ ಮೋದಿ(Narendra Modi) ಪ್ರಧಾನಿಯಾದ(PrimeMinister) ನಂತರ ದೇಶದ ಒಟ್ಟು ಸಾಲದಲ್ಲಿ ಮೂರುಪಟ್ಟು ಏರಿಕೆಯಾಗಿದೆ. 2014ರಲ್ಲಿ 53 ಲಕ್ಷ ಕೋಟಿ ರೂ.

PrimeMinister

ಇದ್ದ ದೇಶದ ಸಾಲ, ಮೋದಿ ಅಧಿಕಾರಕ್ಕೆ ಬಂದ ನಂತರ 156 ಲಕ್ಷ ಕೋಟಿ ರೂ. ಏರಿಕೆಯಾಗಿದೆ ಎಂದು ವಿಪಕ್ಷ ನಾಯಕ(Opposition Leader) ಸಿದ್ದರಾಮಯ್ಯ(Siddaramaiah) ಹೇಳಿದರು. ಶಿರಸಿಯಲ್ಲಿ(Sirasi) ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಕೇವಲ ಎಂಟು ವರ್ಷಗಳ ಆಡಳಿತದಲ್ಲಿ ದೇಶದ ಸಾಲವನ್ನು ಮೂರುಪಟ್ಟು ಹೆಚ್ಚು ಮಾಡಿದ್ದೇ ನರೇಂದ್ರ ಮೋದಿ ಅವರ ಸಾಧನೆ. ನಮ್ಮ ದೇಶ ಈಗ ಸಾಲದ ಸುಳಿಗೆ ಸಿಲುಕಿದೆ.

ಇದನ್ನೂ ಓದಿ : https://vijayatimes.com/wheel-chair-cinema-review/

156 ಲಕ್ಷ ಕೋಟಿ ರೂ. ಸಾಲವನ್ನು ತಿರಿಸುವುದು ಸುಲಭದ ಮಾತಲ್ಲ. ಇದಕ್ಕೆ ಬಡ್ಡಿ ಕಟ್ಟುವುದರಲ್ಲೇ ನಮ್ಮ ಬಹುಪಾಲು ಆದಾಯ(Income) ಕರಗಿ ಹೋಗುತ್ತದೆ. ಯಾವುದೇ ಆರ್ಥಿಕ ನೀತಿಗಳಿಲ್ಲದ ಪರಿಣಾಮ ಈ ರೀತಿಯ ಆರ್ಥಿಕ ದುಸ್ಥಿತಿ ಎದುರಾಗಿದೆ ಎಂದು ಟೀಕಿಸಿದರು. ಇನ್ನು ರಾಜ್ಯ ಬಿಜೆಪಿ(State BJP) ಸರ್ಕಾರವೂ ಕೂಡಾ ಪ್ರತಿವರ್ಷ 70 ಸಾವಿರ ಕೋಟಿ ರೂ. ಸಾಲ ಮಾಡುತ್ತಿದೆ. ರಾಜ್ಯದ ಮೇಲೂ ಸಾಲದ ತೂಗುಗತ್ತಿ ನೇತಾಡುತ್ತಿದೆ. ಪ್ರತಿವರ್ಷವೂ ರಾಜ್ಯ ಬಿಜೆಪಿ ಸರ್ಕಾರ ಕೊರತೆಯ ಬಜೆಟ್ ಮಂಡಿಸಿದೆ.

BJP

ಇನ್ನು ಆರ್ಥಿಕ ಶೃಂಗಸಭೆಯಲ್ಲಿ ಭಾಗಿಯಾದ ಮಾತ್ರಕ್ಕೆ ಬಂಡವಾಳ ಹರಿದು ಬರುವುದಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ನೆಲೆಸಬೇಕು. ಆಳುವ ಸರ್ಕಾರಗಳು ಉತ್ತಮ ಉದ್ಯಮಸ್ನೇಹಿ ನೀತಿಗಳನ್ನು ಹೊಂದಿರಬೇಕು. ಆಗ ಮಾತ್ರ ಬಂಡವಾಳ ಹೂಡಿಕೆದಾರರು ಬರುತ್ತಾರೆ. ಆದರೆ ಸದ್ಯ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ.

ಇದನ್ನೂ ಓದಿ : https://vijayatimes.com/author-devanoor-mahadeva-statement/

ಈ ಕುರಿತು ರಾಜ್ಯ ಸರ್ಕಾರ ಗಂಭೀರವಾಗಿ ಆಲೋಚಿಸಬೇಕು. ದ್ವೇಷ ಹರಡುವವರ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದರು.

Tags: bjpCongressKarnatakapoliticalpolitics

Related News

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ
ಮಾಹಿತಿ

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 28, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 28, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.