• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲವೆಂದು ದೇವೇಗೌಡರ ಮೇಲೆ ಆಣೆ ಮಾಡುತ್ತೀರಾ? ಎಚ್‍ಡಿಕೆಗೆ ಸಿದ್ದು ಸವಾಲ್!

Mohan Shetty by Mohan Shetty
in ರಾಜಕೀಯ, ರಾಜ್ಯ
siddaramaiah
0
SHARES
0
VIEWS
Share on FacebookShare on Twitter

ವಚನ ಭಂಗದ ನಿಮ್ಮ ಇತಿಹಾಸ(History) ಕಂಡ ಈ ರಾಜ್ಯದ ಜನತೆ ನಿಮ್ಮನ್ನು ನಂಬಲಾರರು. ಹೀಗಾಗಿ ಜನರಲ್ಲಿ ನಂಬಿಕೆ ಹುಟ್ಟಿಸಲು ನೀವು ಬಿಜೆಪಿಯೊಂದಿಗೆ(BJP) ಚುನಾವಣೆ(Election) ಪೂರ್ವ ಅಥವಾ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ನಿಮ್ಮ ತಂದೆ ಎಚ್.ಡಿ ದೇವೇಗೌಡರ ಮೇಲೆ ಆಣೆ ಮಾಡಲು ಸಿದ್ದರಿದ್ದೀರಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಎಚ್.ಡಿ ಕುಮಾರಸ್ವಾಮಿಯವರಿಗೆ(HD Kumarswamy) ಬಹಿರಂಗ ಸವಾಲು ಹಾಕಿದ್ದಾರೆ.

siddaramaiah talk war

ನಿಮ್ಮದು ಜಾತ್ಯಾತೀತ ಪಕ್ಷವೆಂದು ಹೇಳಿಕೊಂಡು ಬರುತ್ತಿದ್ದೀರಿ. ಹೀಗಾಗಿ ಕೋಮುವಾದಿ ಬಿಜೆಪಿ ಪಕ್ಷದೊಂದಿಗೆ ಎಂದೆಂದೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಘೋಷಿಸಿದರೆ ನಿಮ್ಮ ಪಕ್ಷ ಬಿಜೆಪಿಯ ‘ಬಿ ಟೀಮ್’ ಎಂಬ ಆರೋಪವು ಸುಳ್ಳು ಎಂದು ಸಾಬೀತು ಮಾಡಿದಂತಾಗುತ್ತದೆ. ದೇಶದಲ್ಲಿ ನಡೆಯುತ್ತಿರುವ ಕೋಮುವಾದಿ ವಿರೋಧಿ ಹೋರಾಟದಲ್ಲಿ ಜಾತ್ಯಾತೀತ ನಿಲುವು ಹೊಂದಿರುವ ಜೆಡಿಎಸ್ ಪಕ್ಷ ನಿಮ್ಮೊಂದಿಗಿದೆ ಎಂದು ಇಡೀ ರಾಜ್ಯದ ಜನತೆಗೆ ತಿಳಿಸುವ ಹೊಣೆಗಾರಿಕೆ ನಿಮ್ಮ ಮೇಲಿದೆ.

ಆಪರೇಷನ್ ಕಮಲವೆಂಬ ಅನೈತಿಕ ಕೂಸಿನ ಬೇನಾಮಿ ಅಪ್ಪ, ಆ ಪಾಪಕ್ಕೆ ಪ್ರತಿಯಾಗಿ ಪಡೆದ ಫಲದ ಬಗ್ಗೆ ಪಲಾಯನವೇಕೆ ಸುಳ್ಳುರಾಮಯ್ಯ?
ಕಳ್ಳಮಾಲು ಹ್ಯೂಬ್ಲೆಟ್ ವಾಚಿನ ಬಗ್ಗೆ ವಾಕರಿಕೆ ಬರುವಷ್ಟು ಹೇಸಿಗೆ ಕಥೆಗಳೇ ಇವೆ.
ಇವೆರಡೂ ಪ್ರಶ್ನೆಗಳಿಗೂ ಉತ್ತರಿಸುತ್ತಿಲ್ಲ, ಯಾಕಯ್ಯಾ? 1/11

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 19, 2022

ಇನ್ನು ನಿತ್ಯ ನನ್ನ ಮೇಲೆ ನಂಜುಕಾರುವ ನೀವು ಎಲ್ಲಿ ನಿಂತಿದ್ದೀರಿ ಎಂದು ಮೊದಲು ಸ್ಪಷ್ಟಪಡಿಸಿ..? ಎಂದು ಪ್ರಶ್ನಿಸಿದ್ದಾರೆ. ಇನ್ನು ನೀವು ಯಾವುದೇ ಸನ್ನಿವೇಷ ಎದುರಾದರೂ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಒಮ್ಮೆ ಘೋಷಿಸಿದರೆ ಉತ್ತಮ. ಆಗ ನಿಮ್ಮ ಪಕ್ಷದ ಹೆಸರಿಗೂ ಒಂದು ಅರ್ಥ ಬರುತ್ತದೆ. ನಿಮ್ಮ ಜಾತ್ಯಾತೀತ ನಿಲುವನ್ನು ಸ್ಪಷ್ಟಪಡಿಸಿದಂತಾಗುತ್ತದೆ.

ಕೊನೆಗೆ 4 ಪ್ರಶ್ನೆ!
1.ಆಪರೇಷನ್ ಕಮಲಕ್ಕೆ ಸಹಕರಿಸಿದ್ದಕ್ಕೆ ಸಿಕ್ಕ ಪ್ರತಿಫಲವೆಷ್ಟು?
2.ಆ ಪಾಪದ ಹಣವನ್ನು ಏನು ಮಾಡಿದಿರಿ?
3.ಹ್ಯೂಬ್ಲೆಟ್ ವಾಚಿನ ʼಸಿದ್ದರಹಸ್ಯʼವೇನು?
4.ಅರ್ಕಾವತಿ ರೀಡೂ ಬಗ್ಗೆ ಮೌನವೇಕೆ?

ಧೈರ್ಯವಿದ್ದರೆ ಉತ್ತರಿಸಿ, ವಿಷಯಾಂತರ ಬೇಡ. 11/11#ವಿನಾಶಕಾಲೇ_ವಿಪರೀತ_ಸುಳ್ಳು#ಸತ್ಯಭಕ್ಷ_ನಾಯಕ_ಸುಳ್ಳಿನ_ಪ್ರಚಾರಕ

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 19, 2022

ಹೀಗಾಗಿ ನಿಮ್ಮ ತಂದೆ ಎಚ್.ಡಿ ದೇವೇಗೌಡರ ಮೇಲೆ ಆಣೆ ಮಾಡಿ ಒಮ್ಮೆ ಹೇಳಿಬಿಡಿ ಎಂದು ಸಿದ್ದರಾಮಯ್ಯ ಎಚ್.ಡಿ ಕುಮಾರಸ್ವಾಮಿ ಅವರನ್ನು ಕೆಣಕಿದ್ದಾರೆ. ಇನ್ನು ಇತ್ತೀಚೆಗೆ ಎಚ್.ಡಿ ಕುಮಾರಸ್ವಾಮಿ ಅವರು ‘ಮಿಸ್ಟರ್ ಸುಳ್ಳುರಾಮಯ್ಯ’ ಎಂದು ಸಿದ್ದರಾಮಯ್ಯ ವಿರುದ್ದ ಸರಣಿ ಟ್ವೀಟ್‍ಗಳನ್ನು ಮಾಡಿದ್ದರು.

Tags: bjpCongressKarnatakakumarswamypolitics

Related News

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.