• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಕನ್ನಡಿಗರೇ ನಿಮಗೆ ಯಾವುದು ಬೇಕು? 6 ಕೋಟಿ ಜನಗಳ ಸಿಎಂ/2500 ಕೋಟಿ ರೂ. ಸಿಎಂ? : ಸಿದ್ದರಾಮಯ್ಯ!

Mohan Shetty by Mohan Shetty
in ರಾಜಕೀಯ, ರಾಜ್ಯ
BJP
0
SHARES
0
VIEWS
Share on FacebookShare on Twitter

ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರು(Siddaramaiah) ವಿಜಯಪುರ(Vijayapura) ಬಿಜೆಪಿ ಶಾಸಕ(BJP MLA) ಬಸವನಗೌಡ ಯತ್ನಾಳ್(Basavanagowda patil yathnal) ಕೊಟ್ಟ ಬಹಿರಂಗ ಹೇಳಿಕೆಗೆ ತಮ್ಮ ವಾದವನ್ನು ಮಂಡಿಸುವ ಮೂಲಕ ಪರೋಕ್ಷವಾಗಿ ಯತ್ನಾಳ್ ಅವರಿಗೆ ಬೆಂಬಲ ಸೂಚಿಸಿ, ಬಿಜೆಪಿ(BJP) ಪಕ್ಷದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Basavaraj bommai

ಗುರುವಾರ ಬಸವನಗೌಡ ಯತ್ನಾಳ್ ನನಗೆ ದೊಡ್ಡ ಮಂದಿ ನಿಮ್ಮನ್ನು ಸಿಎಂ ಮಾಡ್ತೀವಿ 2500 ಕೋಟಿ ರೂ. ರೆಡಿ ಮಾಡಿ ಎಂದು ಹೇಳಿದ್ದನ್ನು ಬಹಿರಂಗಪಡಿಸಿದರು. ಈ ಹೇಳಿಕೆಯನ್ನು ಮುಂದಿಟ್ಟು ಮಾತನಾಡಿದ ಸಿದ್ದರಾಮಯ್ಯನವರು, ಕನ್ನಡಿರೇ ನೀವೇ ಹೇಳಿ ನಿಮಗೆ ಯಾವುದು ಬೇಕು? 6 ಕೋಟಿ ಜನಗಳ ಸಿಎಂ ಬೇಕಾ? ಅಥವಾ 2500 ಕೋಟಿ ರೂ. ಸಿಎಂ ಬೇಕಾ? ಎಂದು ಪ್ರಶ್ನಿಸಿದರು. ಜನರ ಆಯ್ಕೆಯಿಂದ ಗೆಲ್ಲುವಂತ ಸಿಎಂ ಸ್ಥಾನವೂ ಈಗ ಹಣದ ಹರಾಜಿನಿಂದ ಅಳಯಲಾಗುತ್ತಿದೆ. ಬಸವನಗೌಡ ಯತ್ನಾಳ್ ಹೇಳಿಕೆ ಹೇಳುತ್ತಿದೆ ಇದೊಂದು ಪೇಮೆಂಟ್ ಸೀಟ್ ಎಂಬುದನ್ನು.

ಇದನ್ನೂ ಓದಿ : https://vijayatimes.com/siddaramaiah-slams-bjp-party/

ಈ ಬಗ್ಗೆ ತನಿಖೆಯಾಗಬೇಕು. ಈ ಹಿಂದಿನ ಬಿಜೆಪಿ ಮುಖ್ಯಮಂತ್ರಿಗಳ ಲೆಕ್ಕಾಚಾರವನ್ನು ಬಹಿರಂಗಪಡಿಸಬೇಕು. ನಾವು ಯತ್ನಾಳ್ ಕೊಟ್ಟಿರುವ ಹೇಳಿಕೆಯನ್ನು ಗಮನಹರಿಸಿದರೆ ಬಿಜೆಪಿಯ ಸಾಕಷ್ಟು ಅಕ್ರಮದ ಹಲವು ದಾಖಲಾತಿಗಳು ಹೊರಬರಲಿದೆ. ಈ ಕಾರಣ ಬಸವನಗೌಡ ಯತ್ನಾಳ್ ಅನ್ನು ತನಿಖೆಗೆ ಹಾಜರುಪಡಿಸಿ ಸತ್ಯ ಮಾಹಿತಿಯನ್ನು ಹೊರತೆಗೆಯಬೇಕು.

basavana gowda

ರಾಜ್ಯದ ಮುಖ್ಯಮಂತ್ರಿಗಳ ಸ್ಥಾನ ಈಗ ಬಿಜೆಪಿಯವರಿಗೆ ಪೇಮೆಂಟ್ ಸೀಟ್ ಆಗೋಗಿದೆ, ಶೀಘ್ರವೇ ಬಸವನಗೌಡ ಯತ್ನಾಳ್ ಅನ್ನು ತನಿಖೆಗೆ ಒಳಪಡಿಸಿ ಸತ್ಯಾಂಶವನ್ನು ಹೊರತೆಗೆಯಬೇಕು ಎಂದು ಆಗ್ರಹಿಸಿದರು.

Tags: bjpCongressKarnatakapoliticalpolitics

Related News

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಜಾಬ್ ನ್ಯೂಸ್

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

September 22, 2023
ಗೃಹಲಕ್ಷ್ಮೀ ಯೋಜನೆಯ 2ನೇ ಕಂತು ಬಿಡುಗಡೆ ಯಾವಾಗ..? ಇಲ್ಲಿದೆ ಮಾಹಿತಿ
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಯ 2ನೇ ಕಂತು ಬಿಡುಗಡೆ ಯಾವಾಗ..? ಇಲ್ಲಿದೆ ಮಾಹಿತಿ

September 22, 2023
ಮುಸ್ಲಿಂ ಸಂಸದನ ವಿರುದ್ದ ಅಸಂಸದೀಯ ಪದ ಬಳಕೆ ; ಸಂಸದ ರಮೇಶ್ ಬಿಧುರಿಗೆ ಶೋಕಾಸ್ ನೋಟಿಸ್
ದೇಶ-ವಿದೇಶ

ಮುಸ್ಲಿಂ ಸಂಸದನ ವಿರುದ್ದ ಅಸಂಸದೀಯ ಪದ ಬಳಕೆ ; ಸಂಸದ ರಮೇಶ್ ಬಿಧುರಿಗೆ ಶೋಕಾಸ್ ನೋಟಿಸ್

September 22, 2023
ಸನಾತನ ಹೇಳಿಕೆ ; ಉದಯನಿಧಿ ಸ್ಟಾಲಿನ್, ಎ ರಾಜಾ ಸೇರಿ 12 ಜನರಿಗೆ ನೊಟೀಸ್ ಜಾರಿ ಮಾಡಿದ ಸುಪ್ರೀಂಕೋರ್ಟ್
ದೇಶ-ವಿದೇಶ

ಸನಾತನ ಹೇಳಿಕೆ ; ಉದಯನಿಧಿ ಸ್ಟಾಲಿನ್, ಎ ರಾಜಾ ಸೇರಿ 12 ಜನರಿಗೆ ನೊಟೀಸ್ ಜಾರಿ ಮಾಡಿದ ಸುಪ್ರೀಂಕೋರ್ಟ್

September 22, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.