• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಪಕ್ಷವೊಂದು ಸುದ್ದಿ ಮಾಧ್ಯಮಕ್ಕೆ ಬರುವುದಿಲ್ಲ ಎಂಬುದು ಅಭಿವ್ಯಕ್ತಿ ಸ್ವಾತಂತ್ಯ್ರದ ಹರಣ ಅಲ್ಲ – ಸಿಎಂ ಸಿದ್ದರಾಮಯ್ಯ

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಪಕ್ಷವೊಂದು ಸುದ್ದಿ ಮಾಧ್ಯಮಕ್ಕೆ ಬರುವುದಿಲ್ಲ ಎಂಬುದು ಅಭಿವ್ಯಕ್ತಿ ಸ್ವಾತಂತ್ಯ್ರದ ಹರಣ ಅಲ್ಲ – ಸಿಎಂ ಸಿದ್ದರಾಮಯ್ಯ
0
SHARES
760
VIEWS
Share on FacebookShare on Twitter

ಪಕ್ಷವೊಂದು ಸುದ್ದಿ ಮಾಧ್ಯಮಕ್ಕೆ ಬರುವುದಿಲ್ಲ, ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂಬುದು ಅಭಿವ್ಯಕ್ತಿ ಸ್ವಾತಂತ್ಯ್ರದ ಹರಣ ಅಲ್ಲ.ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಕುರಿತಾದ ಬಿಬಿಸಿ(BBC) ಸಾಕ್ಷ್ಯಚಿತ್ರವನ್ನು ನಿಷೇಧಿಸಿದ್ದು ನಿಜವಾದ ಅಭಿವ್ಯಕ್ತಿ ಸ್ವಾತಂತ್ಯ್ರದ ಹರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ @CMSiddaramaiah ಹೇಳಿದ್ದಾರೆ.

C M Siddaramaiah

14 ಟಿವಿ (TV) ನಿರೂಪಕರಿಗೆ ಇಂಡಿಯಾ ಮೈತ್ರಿಕೂಟ ನಿಷೇಧ ಹೇರಿರುವ ವಿವಾದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಅವರು, ಮಾಧ್ಯಮಗಳ ಮೇಲಿನ ನೈಜ ದಾಳಿಗಳ ಪಟ್ಟಿ ನಾವು ಕೊಡುತ್ತೇವೆ. ಇದನ್ನೆಲ್ಲ ನೀವು ಮರೆತಿರಬಹುದು, ಆದರೆ “ಇಂಡಿಯಾ” ಮರೆತಿಲ್ಲ. ಸತ್ಯದ ವರದಿ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾದ ಪತ್ರಕರ್ತರು: ಸಿದ್ದಿಕ್ ಕಪ್ಪನ್, ಮೊಹಮ್ಮದ್ ಝುಬೇರ್, ಅಜಿತ್ ಓಝಾ (Ajit Ojha), ಜಸ್ಪಾಲ್ ಸಿಂಘ್, ಸಜದ್ ಗುಲ್.

ಇನ್ನು ಸತ್ಯದ ದನಿಯಾಗಿ ನಿಂತಿದ್ದಕ್ಕೆ ಮೋದಿ ಆಡಳಿತದಲ್ಲಿ ಕೊಲೆಯಾದ ಪತ್ರಕರ್ತರು: ರಾಕೇಶ್ ಸಿಂಗ್ (Rakesh Singh) ಉತ್ತರ ಪ್ರದೇಶ, ಸರ್ಕಾರಿ ನಿಧಿ ಅವ್ಯವಹಾರ ಕುರಿತು ವರದಿ ಶುಭಂ ಮಣಿ ತ್ರಿಪಾಠಿ, ಉತ್ತರ ಪ್ರದೇಶ (Uttara Pradesh) , ಮರಳು ದಂಧೆ ಕುರಿತು ವರದಿ. ಜಿ ಮೋಸೆಸ್, ತಮಿಳುನಾಡು, ಗೋಮಾಳ ಅಕ್ರಮ ಮಾರಾಟ ಕುರಿತು ವರದಿ. ಪರಾಗ್ ಭುಯಾನ್, ಅಸ್ಸಾಮ್, ಎಸ್ಐನೇಮಕಾತಿ ಹಗರಣ ಕುರಿತು ವರದಿ.

ಗೌರಿ ಲಂಕೇಶ್(Gouri Lankesh ಕೋಮುವಾದ ವಿರೋಧಿಸಿದ್ದಕ್ಕೆ. ಇನ್ನು ಪತ್ರಿಕಾ ಸ್ವಾತಂತ್ಯ್ರ: ಜಗತ್ತಿನಲ್ಲಿ ಭಾರತದ ಸ್ಥಾನ, ಅವಸಾನ – 2015 – 136ನೇ ಸ್ಥಾನ, 2019 – 140ನೇ ಸ್ಥಾನ, 2022 – 150ನೇ ಸ್ಥಾನ, 2023 – 161ನೇ ಸ್ಥಾನ ಪಡೆದಿದೆ ಎಂದು ಟೀಕಿಸಿದ್ದಾರೆ.

ಇನ್ನು ಇಂಡಿಯಾ ಮೈತ್ರಿಕೂಟವು ಅರ್ನಬ್ ಗೋಸ್ವಾಮಿ #Arnab Goswami, ನವಿಕಾ ಕುಮಾರ್, ಸುಧೀರ್ ಚೌಧರಿ, ಅದಿತಿ ತ್ಯಾಗಿ ಸೇರಿದಂತೆ 14 ಮಂದಿ ಸುದ್ದಿ ನಿರೂಪಕರು ಹಾಗೂ ಅವರ ಟಿವಿ ಶೋಗಳನ್ನು (TV Show) ಬಹಿಷ್ಕರಿಸುವುದಾಗಿ ಪಟ್ಟಿ ಬಿಡುಗಡೆ ಮಾಡಿದೆ. ಇವರೆಲ್ಲರೂ ಹಿಂದಿ ಹಾಗೂ ಇಂಗ್ಲಿಷ್ ಸುದ್ದಿ ವಾಹಿನಿಗಳನ್ನು ಪ್ರತಿನಿಧಿಸುತ್ತಿದ್ದಾರೆ. ಇವರಲ್ಲಿ ಕೆಲವು ಮಹಿಳಾ ನಿರೂಪಕರೂ ಇದ್ದಾರೆ ಎನ್ನುವುದು ಗಮನಾರ್ಹವಾಗಿದೆ. ಕರ್ನಾಟಕದ (Karnataka) ಯಾವುದೇ ಸುದ್ದಿ ವಾಹಿನಿ ಕಾರ್ಯಕ್ರಮ ಅಥವಾ ನಿರೂಪಕರನ್ನು ಇದರಲ್ಲಿ ಹೆಸರಿಸಿಲ್ಲ.

Tags: bbcbengaluruKarnatakapoliticsSiddaramaiah

Related News

ರಾಜ್ಯದ ವಿದ್ಯುತ್ ಉತ್ಪಾದನೆ ಕುಸಿತ ಕಂಡಿರುವುದು ಏಕೆ ? ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಪ್ರಮುಖ ಸುದ್ದಿ

ರಾಜ್ಯದ ವಿದ್ಯುತ್ ಉತ್ಪಾದನೆ ಕುಸಿತ ಕಂಡಿರುವುದು ಏಕೆ ? ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

September 24, 2023
ದುಬಾರಿ ಜಮೀನು : ಆಸ್ತಿಗಳ ಮೌಲ್ಯ ಪರಿಷ್ಕರಣೆ, ರಾಜ್ಯದಲ್ಲಿ ದುಬಾರಿಯಾಗುತ್ತಿದೆ ಭೂಮಿ ಮತ್ತು ನಿವೇಶನ ಮೌಲ್ಯ !
ಪ್ರಮುಖ ಸುದ್ದಿ

ದುಬಾರಿ ಜಮೀನು : ಆಸ್ತಿಗಳ ಮೌಲ್ಯ ಪರಿಷ್ಕರಣೆ, ರಾಜ್ಯದಲ್ಲಿ ದುಬಾರಿಯಾಗುತ್ತಿದೆ ಭೂಮಿ ಮತ್ತು ನಿವೇಶನ ಮೌಲ್ಯ !

September 24, 2023
ವಿಶ್ವಕಪ್ ಟೂರ್ನಿ : ವಿಜೇತರಿಗೆ 33.24 ಕೋ., ರನ್ನರ್ ಅಪ್ ತಂಡಕ್ಕೆ16.62 ಕೋಟಿ ರೂ.ಬಹುಮಾನ ಘೋಷಿಸಿದ ಐಸಿಸಿ
Sports

ವಿಶ್ವಕಪ್ ಟೂರ್ನಿ : ವಿಜೇತರಿಗೆ 33.24 ಕೋ., ರನ್ನರ್ ಅಪ್ ತಂಡಕ್ಕೆ16.62 ಕೋಟಿ ರೂ.ಬಹುಮಾನ ಘೋಷಿಸಿದ ಐಸಿಸಿ

September 24, 2023
ತಮಿಳುನಾಡಿನವರು ಕೇಳುವ ಮೊದಲೇ ಕಾಂಗ್ರೆಸ್ ಸರ್ಕಾರ ನೀರು ಬಿಟ್ಟಿದೆ – ಸಿ.ಟಿ. ರವಿ ವಾಗ್ದಾಳಿ
ಪ್ರಮುಖ ಸುದ್ದಿ

ತಮಿಳುನಾಡಿನವರು ಕೇಳುವ ಮೊದಲೇ ಕಾಂಗ್ರೆಸ್ ಸರ್ಕಾರ ನೀರು ಬಿಟ್ಟಿದೆ – ಸಿ.ಟಿ. ರವಿ ವಾಗ್ದಾಳಿ

September 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.