• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಸಿದ್ದರಾಮಯ್ಯ : ಕೇಂದ್ರ ಗೃಹಸಚಿವ ಅಮಿತ್‌ ಶಾ ಆಗಮನಕ್ಕೆ ಸದನವನ್ನು ಮುಂದೂಡಿದ್ದು ಎಷ್ಟು ಸರಿ?

Pankaja by Pankaja
in ರಾಜಕೀಯ, ರಾಜ್ಯ
ಸಿದ್ದರಾಮಯ್ಯ : ಕೇಂದ್ರ ಗೃಹಸಚಿವ ಅಮಿತ್‌ ಶಾ ಆಗಮನಕ್ಕೆ ಸದನವನ್ನು ಮುಂದೂಡಿದ್ದು ಎಷ್ಟು ಸರಿ?
0
SHARES
171
VIEWS
Share on FacebookShare on Twitter

Bengaluru : ರಾಜ್ಯ ಬಿಜೆಪಿ(State BJP) ಸರ್ಕಾರ ಗೃಹ ಸಚಿವ ಅಮಿತ್‌ ಶಾ(Siddaramaiah Vs AmitShah) ಅವರ ಆಗಮನಕ್ಕಾಗಿ ಚಳಿಗಾಲದ ಬೆಳಗಾವಿ ಅಧಿವೇಶನವನ್ನು ಮುಂದೂಡಿರುವುದು ಇದೀಗ ವಿಪಕ್ಷ ನಾಯಕ ಸಿದ್ದರಾಮಯ್ಯ ರವರ ಕೆಂಗಣ್ಣಿಗೆ ಗುರಿಯಾಗಿದೆ. ಇಂದು ಬೆಳಗಾವಿಯಲ್ಲಿ ನಡೆಯಬೇಕಿದ್ದ ಸದನವನ್ನು ರಾಜ್ಯ ಬಿಜೆಪಿ ಸರ್ಕಾರ ಮುಂದೂಡಿದ್ದು,

Siddaramaiah Vs AmitShah

ಈ ಬಗ್ಗೆ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah Vs AmitShah) ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಗೃಹಸಚಿವ ಅಮಿತ್‌ ಶಾ ಆಗಮನಕ್ಕೆ ಸದನವನ್ನು ಮುಂದೂಡಿದ್ದು ಎಷ್ಟು ಸರಿ? ರಾಜ್ಯದ ಅನೇಕ ಸಮಸ್ಯೆಗಳು, ಜನರ ಸಮಸ್ಯೆಗಳ ಪಟ್ಟಿಯನ್ನು ಚರ್ಚೆ ಮಾಡುವ ಅಗತ್ಯವಿದೆ.

ಆದ್ರೆ, ಬಿಜೆಪಿ ಸರ್ಕಾರ ಅಮಿತ್‌ ಶಾ ಆಗಮನದ ಹಿನ್ನಲೆ ಅವರ ಕಾರ್ಯಕ್ರಮಕ್ಕೆ ಹಾಜರಾಗಲು ಸದನವನ್ನು ರದ್ದು ಮಾಡಿದೆ ಎಂದು ಟ್ವೀಟ್‌ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಸರಣಿ ಟ್ವೀಟ್‌ನಲ್ಲಿ ಸಿದ್ದರಾಮಯ್ಯನವರು ಹೇಳಿರುವುದೇನು? ಇಲ್ಲಿದೆ ಟ್ವೀಟ್‌(Tweet) ಓದಿ,

ಇದನ್ನೂ ಓದಿ : https://vijayatimes.com/expanded-metro-rail-service/

ಟ್ವೀಟ್‌ 1 : ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ನಾಳಿನ ಸದನವನ್ನು ರದ್ದು ಮಾಡಿರುವ ರಾಜ್ಯ ಬಿಜೆಪಿ ಸರ್ಕಾರದ ನಿಲುವು ನಾಡ ವಿರೋಧಿಯಾದುದ್ದು.

ಸದನವನ್ನು ಇನ್ನು ಒಂದು ವಾರ ವಿಸ್ತರಿಸಿ, ಜನರ ಸಮಸ್ಯೆಗಳ ಕುರಿತು ವಿಸ್ತೃತ ಚರ್ಚೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸುತ್ತೇನೆ.

https://youtu.be/gRAVtWuZck8

ಟ್ವೀಟ್‌ 2 : ಇನ್ನೂ ಹದಿನೈದು ದಿನ ಚರ್ಚಿಸಿದರೂ ಮುಗಿಯದಷ್ಟು ಜನರ ಸಮಸ್ಯೆಗಳಿವೆ, ಅವೆಲ್ಲವನ್ನೂ ಬದಿಗೊತ್ತಿ ಅಮಿತ್‌ ಶಾ ಅವರ ಎದುರು ನಡುಬಗ್ಗಿಸಿ ನಿಲ್ಲಲು ಸದನವನ್ನೇ ಮೊಟಕುಗೊಳಿಸಿರುವುದು ಜನತೆಯ ಮೇಲೆ ಬಿಜೆಪಿ ಸರ್ಕಾರಕ್ಕಿರುವ ಅಸಡ್ಡೆಯನ್ನು ತೋರುತ್ತದೆ.

ಹಳೆಯ ಪಿಂಚಣಿ ಪದ್ಧತಿ ಮರುಜಾರಿ, ಸರ್ಕಾರಿ ಉದ್ಯೋಗಗಳಿಗೆ(Govt job) ನೇಮಕಾತಿ, ಚಿಕಿತ್ಸೆ ಸಿಗದೆ ತುಮಕೂರಿನಲ್ಲಿ ಬಾಣಂತಿ, ಹಸುಗೂಸಿನ ಸಾವು ಇಂಥಾ ಹತ್ತಾರು ವಿಷಯಗಳು ಇನ್ನೂ ಚರ್ಚೆಯಾಗಬೇಕಿವೆ.

Siddaramaiah Vs AmitShah

ಟ್ವೀಟ್‌ 3 : ರಾಜ್ಯ ಬಿಜೆಪಿ ಸರ್ಕಾರಕ್ಕೆ ಇದ್ಯಾವುದು ಬೇಕಿಲ್ಲ, ಅವರಿಗೆ ಬೇಕಿರುವುದು ಅಮಿತ್‌ ಶಾ ಅವರ ಕೃಪಾಕಟಾಕ್ಷ ಮಾತ್ರ ಎಂದು ಸರಣಿ ಟ್ವೀಟ್‌ ಮೂಲಕ ಬಿಜೆಪಿ ಸರ್ಕಾರವನ್ನು ಟೀಕಿಸಿದ್ದಾರೆ. ಸದ್ಯ ಸಿದ್ದರಾಮಯ್ಯನವರು ಮಾಡಿರುವ ಟ್ವೀಟ್‌ಗೆ ಬಿಜೆಪಿ ಅಥವಾ ಬಿಜೆಪಿ(BJP) ನಾಯಕರಿಂದ ಯಾವುದೇ ರೀತಿಯಲ್ಲೂ ಪ್ರತಿಕ್ರಿಯೇ ದೊರಕಿಲ್ಲ!

Tags: bjpCongressKarnatakapolitics

Related News

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 27, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 27, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ
ರಾಜಕೀಯ

ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ

March 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.