• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಇಂದು ಟಿಪ್ಪು ಜಯಂತಿ ; ಟ್ವೀಟರ್‌ನಲ್ಲಿ ಶುಭಕೋರಿದ ಸಿದ್ದರಾಮಯ್ಯ, ಬಹುತೇಕ ಕಾಂಗ್ರೆಸ್‌ ನಾಯಕರು ಸೈಲೆಂಟ್!

Mohan Shetty by Mohan Shetty
in ರಾಜಕೀಯ, ರಾಜ್ಯ
ಇಂದು ಟಿಪ್ಪು ಜಯಂತಿ ; ಟ್ವೀಟರ್‌ನಲ್ಲಿ ಶುಭಕೋರಿದ ಸಿದ್ದರಾಮಯ್ಯ, ಬಹುತೇಕ ಕಾಂಗ್ರೆಸ್‌ ನಾಯಕರು ಸೈಲೆಂಟ್!
0
SHARES
0
VIEWS
Share on FacebookShare on Twitter

ಬೆಂಗಳೂರು : ಇಂದು ನವೆಂಬರ್‌ ೧೦ ಟಿಪ್ಪು ಸುಲ್ತಾನ್‌ ಜಯಂತಿ(Siddu Wished for Tipu Jayanti) ದಿನವಾಗಿದ್ದರು ಸಿದ್ದರಾಮಯ್ಯ ಹೊರತುಪಡಿಸಿ ಬಹುತೇಕ ಕಾಂಗ್ರೆಸ್‌ ನಾಯಕರು ಸಾಮಾಜಿಕ ಮಾದ್ಯಮಗಳಲ್ಲಿ ಶುಭಕೋರುವ ಗೋಜಿಗೆ ಹೋಗಿಲ್ಲ.

tweet -Siddu Wished for Tipu Jayanti

ಇನ್ನು  ವಿಪಕ್ಷ ನಾಯಕ ಸಿದ್ದರಾಮಯ್ಯನವರು “ನವೆಂಬರ್‌10 ಮೈಸೂರು ಹುಲಿ ಟಿಪ್ಪು ಸುಲ್ತಾನ್‌ ಜಯಂತಿ. ಬ್ರಿಟಿಷ್‌ ಸಾಮ್ರಾಜ್ಯವನ್ನು ಸಿಂಹ ಸ್ವಪ್ನದಂತೆ (Siddu Wished for Tipu Jayanti) ಕಾಡಿದ ಟಿಪ್ಪು ಸುಲ್ತಾನರ ತ್ಯಾಗ ಮತ್ತು ಪರಾಕ್ರಮವನ್ನು ಹೆಮ್ಮೆಯಿಂದ ಸ್ಮರಿಸುತ್ತೇನೆ. ಅಪ್ರತಿಮ ದೇಶಪ್ರೇಮಿ, ವೀರ ಸ್ವಾತಂತ್ರ್ಯ ಹೋರಾಟಗಾರ,

ದಕ್ಷ ಆಡಳಿತಗಾರ ಮತ್ತು ಪರಧರ್ಮ ಸಹಿಷ್ಣು ಟಿಪ್ಪು ಸುಲ್ತಾನ್ ಓರ್ವ ಆದರ್ಶ ಸ್ವರೂಪಿ ಜನನಾಯಕ. ಟಿಪ್ಪು ಜಯಂತಿ ದಿನ ಅವರಿಗೆ ಗೌರವದ ನಮನಗಳು ಎಂದು ಟ್ವೀಟರ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಇನ್ನು ಸಿದ್ದರಾಮಯ್ಯ ಅವರ ಹೊರತುಪಡಿಸಿ, ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ(Mallikarjun Kharge),

https://fb.watch/gIuubi8-0i/ ದಕ್ಷಿಣ ಕನ್ನಡ : ಅಂಗನವಾಡಿ ಮಕ್ಕಳ ಆಹಾರಕ್ಕೂ ಕಲ್ಲು!

ಕಾಂಗ್ರೆಸ್‌ ಶಾಸಕರಾದ ಪ್ರಿಯಾಂಕ್‌ಖರ್ಗೆ, ದಿನೇಶ್‌ಗುಂಡೂರಾವ್‌, ಜಿ. ಪರಮೇಶ್ವರ, ಲಕ್ಷ್ಮೀ ಹೆಬ್ಬಾಳ್ಕರ್‌, ಯು.ಟಿ,ಖಾದರ್‌, ಕೃಷ್ಣಭೈರೇಗೌಡ ಮತ್ತು ಜೆಡಿಎಸ್‌ ನಾಯಕರಾದ ಎಚ್.ಡಿ.ಕುಮಾರಸ್ವಾಮಿ ಮತ್ತು ಎಚ್‌.ಡಿ.ದೇವೇಗೌಡರು ಸೇರಿದಂತೆ ಅನೇಕ ನಾಯಕರು ಯಾವುದೇ ರೀತಿಯ ಶುಭಾಶಯ ಕೋರುವ ಪೋಸ್ಟ್‌ಹಾಕಿಲ್ಲ.

ಸಾಮಾಜಿಕ ಮಾದ್ಯಮಗಳಲ್ಲಿ ಚರ್ಚೆ ಶುರುವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಕೆಲ ಕಾಂಗ್ರೆಸ್‌ ನಾಯಕರು ಮಧ್ಯಾಹ್ನದ ನಂತರ ಶುಭಕೋರಿದ್ದಾರೆ.

ಬಹುತೇಕ ನಾಯಕರು ಸಾಮಾಜಿಕ ಜಾಲತಾಣ ಟ್ವೀಟರ್‌ನಲ್ಲಿ ಸದಾ ಸಕ್ರಿಯರಾಗಿದ್ದರು ಕೂಡಾ ಟಿಪ್ಪು ಜಯಂತಿಗೆ ಶುಭಕೋರದಿರುವುದು ಸಾಮಾಜಿಕ ಮಾದ್ಯಮದಲ್ಲಿ ಅನೇಕ ರೀತಿಯ ಚರ್ಚೆಗೆ ಕಾರಣವಾಗಿದೆ.

Congress - Siddu Wished for Tipu Jayanti

ಇತ್ತೀಚಿನ ದಿನಗಳಲ್ಲಿ ಟಿಪ್ಪು ಸುಲ್ತಾನ್‌ ಕುರಿತ ವಿವಾದಗಳಿಂದ ಬಿಜೆಪಿ(BJP) ಪಕ್ಷ ಸಾಕಷ್ಟು ರಾಜಕೀಯ ಲಾಭ ಪಡೆದುಕೊಳ್ಳುತ್ತಿದೆ. ಹೀಗಾಗಿ ಟಿಪ್ಪು ಸುಲ್ತಾನ್‌ ವಿಚಾರದಲ್ಲಿ ಅಂತರ ಕಾಯ್ದುಕೊಳ್ಳುವುದೇ ಉತ್ತಮ ಎಂಬ ನಿರ್ಧಾರಕ್ಕೆ ಕಾಂಗ್ರೆಸ್‌ ನಾಯಕರು ಬಂದಂತೆ ಕಾಣುತ್ತಿದೆ.

ಇದನ್ನೂ ಓದಿ : https://vijayatimes.com/mamata-banerjee-slams-bjp/

ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಟಿಪ್ಪು  ಸುಲ್ತಾನ್‌ ಜಯಂತಿ ಆಚರಣೆಗೆ ತಂದಿತ್ತು. ಟಿಪ್ಪು ಸುಲ್ತಾನ್‌ ಜಯಂತಿಯನ್ನು ರಾಜ್ಯಾದ್ಯಂತ ಆಚರಣೆ ಮಾಡಲಾಗಿತ್ತು.

  • ಮಹೇಶ್.ಪಿ.ಎಚ್
Tags: KarnatakapoliticalpoliticsSiddaramaiah

Related News

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು

May 27, 2023
ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?
ಪ್ರಮುಖ ಸುದ್ದಿ

ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?

May 27, 2023
ಶಾಸಕನಲ್ಲದ, ಎಂಎಲ್‌ಸಿಯೂ ಅಲ್ಲದ ಬೋಸರಾಜುಗೆ ಸಚಿವ ಸ್ಥಾನ ; ಜಗದೀಶ್‌ ಶೆಟ್ಟರ್, ಲಕ್ಷ್ಮಣ ಸವದಿ, ಬಿ.ಕೆ.ಹರಿಪ್ರಸಾದ್‌ಗೆ ಕೈ ತಪ್ಪಿದ ಮಂತ್ರಿಗಿರಿ
Featured News

ಶಾಸಕನಲ್ಲದ, ಎಂಎಲ್‌ಸಿಯೂ ಅಲ್ಲದ ಬೋಸರಾಜುಗೆ ಸಚಿವ ಸ್ಥಾನ ; ಜಗದೀಶ್‌ ಶೆಟ್ಟರ್, ಲಕ್ಷ್ಮಣ ಸವದಿ, ಬಿ.ಕೆ.ಹರಿಪ್ರಸಾದ್‌ಗೆ ಕೈ ತಪ್ಪಿದ ಮಂತ್ರಿಗಿರಿ

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.