• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕಿಮ್ಸ್ ಆಸ್ಪತ್ರೆಯಲ್ಲಿ ಒಂದೇ ಕಾಲಿನ ಮಗು ಜನನ: ವೈದ್ಯಕೀಯ ಲೋಕದ ಅಚ್ಚರಿಗೆ ಕಾರಣವಾದ ಶಿಶು

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಕಿಮ್ಸ್ ಆಸ್ಪತ್ರೆಯಲ್ಲಿ ಒಂದೇ ಕಾಲಿನ ಮಗು ಜನನ: ವೈದ್ಯಕೀಯ ಲೋಕದ ಅಚ್ಚರಿಗೆ ಕಾರಣವಾದ ಶಿಶು
0
SHARES
0
VIEWS
Share on FacebookShare on Twitter

ಹುಬ್ಬಳ್ಳಿ,ಜೂ.21: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಒಂದೇ ಕಾಲಿನ ಮಗು ಜನಿಸಿ ಭಾರಿ ಸುದ್ದಿ ಮಾಡಿದೆ. ಸೊಂಟದ ಕೆಳಭಾಗದಲ್ಲಿ ಒಂಟಿ ಕಾಲು ಬಿಟ್ಟರೆ ಯಾವುದೇ ಸಾಮಾನ್ಯ ಅಂಗಾಂಗಗಳನ್ನು ಹೊಂದಿರದ ಈ ಮಗುವನ್ನು ನೋಡಿ ವೈದ್ಯರು ಅಚ್ಚರಿ ಪಟ್ಟಿದ್ದಾರೆ.

ಹುಬ್ಬಳ್ಳಿಯ ಕೊಳೆಕಾರಾ ಫ್ಲಾಟ್ನ ನಿವಾಸಿ ಹುಸೇನ್ ಸಾಬ್ ಹಾಗೂ ರೇಷ್ಮಾ ಬಾನು ದಂಪತಿಗೆ ವಿಚಿತ್ರ ಮಗು ಜನಿಸಿತ್ತು. ಆದರೆ, ಜನಿಸಿದ 20 ನಿಮಿಷದಲ್ಲಿ ಮಗು ಸಾವನ್ನಪ್ಪಿದೆ. ಆದರೆ ಮಗುವಿನ ಭಾವಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದೆ.

ಭಾನುವಾರ ಹೇರಿಗೆ ನೋವಿನಿಂದ ಬಳಲುತಿದ್ದ ಮಹಿಳೆಯನ್ನು ಕಿಮ್ಸ್​ಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಾದ ಕೆಲವೇ ಗಂಟೆಗಳಲ್ಲಿ ಹೆರಿಗೆ ಮಾಡಿಸಲಾಗಿತ್ತು. ಮಗು ವಿಚಿತ್ರ ಅಂಗಾಂಗದ ಮೂಲಕ ಜನಿಸಿದ್ದರಿಂದ ವೈದ್ಯರ ಅಚ್ಚರಿಗೆ ಕಾರಣವಾಗಿದೆ. ಅಪರೂಪದ ಮಗುವಿಗೆ ಸೊಂಟದ ಕೆಳಗೆ ಕೇವಲ ಒಂದು ಕಾಲಿನ ಆಕಾರ ಬಿಟ್ಟರೆ ಸಾಮಾನ್ಯ ದೈಹಿಕ ಭಾಗಗಳು ಇರಲಿಲ್ಲ. ವಿಚಿತ್ರ ಮಗು ಜನನಕ್ಕೆ ಅನುವಂಶೀಯ ಸಮಸ್ಯೆ ಕಾರಣವೆಂದು ಕಿಮ್ಸ್ ವೈದ್ಯರು ಹೇಳುತ್ತಿದ್ದಾರೆ.

Related News

ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023
ಪ್ರಮುಖ ಸುದ್ದಿ

ಬೀದಿಲಿ ಪ್ರತಿಭಟನೆ ಮಾಡೋದು ಬಿಟ್ಟು, ನ್ಯಾಯಾಲಯಕ್ಕೆ ಸಾಕ್ಷಿ ಒದಗಿಸಿ ; ಕುಸ್ತಿಪಟುಗಳಿಗೆ ಬ್ರಿಜ್ ಭೂಷಣ್ ಸವಾಲು

June 3, 2023
ಪ್ರಮುಖ ಸುದ್ದಿ

ಕೇಂದ್ರದಿಂದ ಬರುವ ಅಕ್ಕಿಯನ್ನು ತಮ್ಮ ಹೆಸರಿನ ಚೀಲದಲ್ಲಿ ಹಾಕಿ ವಿತರಿಸುವುದರಲ್ಲಿ ಸಿದ್ದುಗೆ 5 ವರ್ಷಗಳ ಅನುಭವವಿದೆ – ಬಿಜೆಪಿ ವ್ಯಂಗ್ಯ

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.