• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮಾಹಿತಿ

ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಮನವಿ : ಡಿಸಿಎಂ ಡಿಕೆ ಶಿವಕುಮಾರ್

Shwetha Mohan by Shwetha Mohan
in ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಮನವಿ : ಡಿಸಿಎಂ ಡಿಕೆ ಶಿವಕುಮಾರ್
0
SHARES
15
VIEWS
Share on FacebookShare on Twitter
  • ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಒಟ್ಟು 11,122.76 ಕೋಟಿ ರೂ. ಅನುದಾನಕ್ಕಾಗಿ ಮನವಿ (Six Irrigation Projects)
  • ಎತ್ತಿನಹೊಳೆ ಯೋಜನೆಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಶೇ. 25ರಷ್ಟು ಆರ್ಥಿಕ ಸಹಾಯ ನೀಡುವಂತೆ ಮನವಿ
  • ಖಾತೆಗೆ ಹಣ ಬರುವವರೆಗೂ ಖಾತರಿ ಇಲ್ಲ

New delhi: ರಾಜ್ಯದ 6 ನೀರಾವರಿ ಯೋಜನೆಗಳಿಗೆ ಒಟ್ಟು 11,122.76 ಕೋಟಿ ರೂ.

ಅನುದಾನಕ್ಕಾಗಿ ಕೇಂದ್ರ ಸರ್ಕಾರಕ್ಕೆ (Central Govt) ಮನವಿ ಸಲ್ಲಿಸಿದ್ದೇವೆಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Sivakumar) ಅವರು ಬುಧವಾರ ಹೇಳಿದ್ದಾರೆ.

ಈ ಕುರಿತಾಗಿ ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರು ನೀರಾವರಿ ಯೋಜನೆಗಳಾದ (Irrigation Scheme) ಸೊನ್ನತಿ ಏತ ನೀರಾವರಿ ಯೋಜನೆಗೆ 804.66 ಕೋಟಿ ರೂ.

ಯುಕೆಪಿಯ (UKP) ಇಂಡಿ ಶಾಖಾ ಕಾಲುವೆಗೆ 2,666.70 ಕೋಟಿ ರೂ, ಮಲಪ್ರಭಾ ಕಾಲುವೆ ಮೂರನೇ ಹಂತಕ್ಕೆ 3,000 ಕೋಟಿ ರೂ.

ಘಟಪ್ರಭಾ ಬಲದಂಡೆ ಕಾಲುವೆ ಮತ್ತು ಚಿಕ್ಕೋಡಿ ಶಾಖಾ ನಾಲೆಗೆ 1,444.42 ಕೋಟಿ ರೂ.

ಬೆಣ್ಣೆಹಳ್ಳದ ಪ್ರವಾಹ ನಿಯಂತ್ರಣ ಹಾಗೂ ನಿರ್ವಹಣೆಗಾಗಿ 1,610 ಕೋಟಿ ರೂ. ಸೇರಿದಂತೆ ಒಟ್ಟು 11,122.76 ಕೋಟಿ ರೂ. ಅನುದಾನಕ್ಕಾಗಿ ಮನವಿ (Appeal for grant) ಸಲ್ಲಿಸಿದ್ದೇವೆ.

ಇದರಲ್ಲಿ ಒಂದಕ್ಕೆ ಅನುದಾನ ನೀಡಲಾಗಿದೆ ಎಂಬ ಮಾಹಿತಿ ಬಂದಿದೆ ಆದರೆ ನಮಗೆ ಇನ್ನು ಅಧಿಕೃತವಾಗಿ (Official) ತಿಳಿಸಿಲ್ಲ ಎಂದು ಹೇಳಿದರು.

DK Shivakumar irrigation projects
DK Shivakumar Requests Six Irrigation Projects

ಇನ್ನು ಎತ್ತಿನಹೊಳೆ ಯೋಜನೆಯನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಎಂದು ಅನುಮೋದಿಸಿ ಶೇ.25 ರಷ್ಟು ಆರ್ಥಿಕ ಸಹಾಯ ನೀಡಬೇಕಾಗಿ ಮನವಿ ಮಾಡಿದ್ದೇನೆ.

ಈ ಯೋಜನೆ ಕಾಮಗಾರಿಯನ್ನು (Work) ತುಮಕೂರು ಹಾಗೂ ಹಾಸನ ಭಾಗದಲ್ಲಿ ನಿಲ್ಲಿಸಲಾಗಿತ್ತು.

ಯೋಜನೆ ಹಾದು ಹೋಗುವ ಕಡೆ ಕಂದಾಯ ಭೂಮಿ ಹೊಂದಿದ್ದ ರೈತರಿಗೆ ಪೋಡಿ ವಿತರಣೆ ಮಾಡಿ ಪರಿಹಾರವನ್ನೂ ನೀಡಲಾಗಿತ್ತು ಎಂದು ತಿಳಿಸಿದರು.

ಆದರೆ ತದ ನಂತರ ಅರಣ್ಯ ಇಲಾಖೆಯವರು (Forest Department) ಇದು ನಮ್ಮ ಭೂಮಿ ಎಂದು ತಕರಾರು ತೆಗೆದರು ಅವರ ಬಳಿ ಸಂಘರ್ಷ ಬೇಡ ಎಂದು ಬದಲಿ ಭೂಮಿ ನೀಡಿದ್ದೇವೆ.

ಇದಕ್ಕೆ ಅರಣ್ಯ ಇಲಾಖೆಯವರು ಕ್ಲಿಯರೆನ್ಸ್ ಪ್ರಮಾಣ ಪತ್ರ (Clearance Certificate) ನೀಡಬೇಕಿತ್ತು ಆದರೆ ಮಾಡಿಲ್ಲ ಕೆಲವು ತಕರಾರುಗಳನ್ನು ಹಾಕಿದ್ದಾರೆ.

ಈಗಾಗಲೇ ಕೇಂದ್ರ ಸಚಿವರನ್ನು ಮೂರು ಬಾರಿ ಭೇಟಿ ಮಾಡಲಾಗಿದೆ ಆದರೂ ಇದಕ್ಕೆ ಒಪ್ಪಿಗೆ ಸಿಕ್ಕಿಲ್ಲ ಕಾಲುವೆ ತೆಗೆದಾಗ ಬರುವ ಮಣ್ಣನ್ನು ಇಲ್ಲಿಯೇ ಹಾಕಲಾಗುತ್ತಿದೆ.

ಬದಲಾಗಿ 25 ಕಿಲೋ ಮೀಟರ್ ದೂರ ಹಾಕಿ ಎಂಬುದು ಅವರ ಪ್ರಮುಖ ತಕರಾರು.

ಕೇಂದ್ರ ಸಚಿವರು (Union Minister) ಸದ್ಯದಲ್ಲೇ ಇದನ್ನು ಬಗೆಹರಿಸುವುದಾಗಿ ತಿಳಿಸಿದ್ದಾರೆ ಎಂದಿದ್ದಾರೆ.

ಹಣ ನೀಡುತ್ತೇವೆ ಎಂದು ಹೇಳಿದ್ದಾರೆ, ಹಣ ಸರ್ಕಾರದ ಖಾತೆಗೆ ಬರುವವರೆಗೂ ನಂಬಿಕೆಯಿಲ್ಲ,

ಇನ್ನು ಗೋವಾದವರು ನಮ್ಮ ಭಾಗದಲ್ಲಿ ವಿದ್ಯುತ್ ಮಾರ್ಗ (Power line) ಹಾಕಲು ನಾವು ತಕರಾರು ತೆಗೆದಿದ್ದೇವೆ ಎಂದು ಹೇಳಿದ್ದಾರೆ.

ನೀವು ನಮಗೆ ಸಹಕಾರ ನೀಡುವುದಾದರೆ ನಾವು ನಿಮಗೆ ನೀಡುತ್ತೇವೆ ಎಂದು ಹೇಳಿದ್ದೇವೆ.

ಒಂದು ವಾರದಲ್ಲಿ ಇದರ ಬಗ್ಗೆ ಕೇಂದ್ರ ಪರಿಸರ ಸಚಿವರು (Union Environment Minister) ಅಭಿಪ್ರಾಯ ತಿಳಿಸುವುದಾಗಿ ಹೇಳಿದ್ದಾರೆ.

ಮುಂದಿನ ಸಂಸತ್ ಅಧಿವೇಶನ (Parliament Session) ನಡೆಯುವುದರ ಒಳಗಾಗಿ ಮತ್ತೆ ಭೇಟಿ ಮಾಡುತ್ತೇನೆ ಎಂದು ತಿಳಿಸಿದ್ದೇನೆ ಎಂದರು.

ಕಳಸಾ ಬಂಡೂರಿ ಕಾಮಗಾರಿ ಸಂಬಂಧವಾಗಿ ಬಿಜೆಪಿ (BJP) ಸರ್ಕಾರವಿದ್ದ ವೇಳೆ ಕೆಲಸ ಮಾಡಬಹುದು ಎಂದು ಹೇಳಿದರು.

ಈ ಪ್ರಕಾರವಾಗಿ ನಾವು ಟೆಂಡರ್ ಅನ್ನು ಕೂಡ ಕರೆಯಲಾಯಿತು. ಆದರೆ, ಗೋವಾ ಸರ್ಕಾರ (Government Of Goa) 09.01.2023 ರಲ್ಲಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಇದನ್ನು ಓದಿ : ಇಂದಿನಿಂದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ: ಯೆಲ್ಲೋ ಅಲರ್ಟ್ ಘೋಷಣೆ

ಇದಕ್ಕೆ ನಮ್ಮ ಅಧಿಕಾರಿಗಳು ತಕ್ಷಣ ಉತ್ತರ ನೀಡಿ ನೀವು ಶೋಕಾಸ್ ನೋಟಿಸ್ (Showcause Notice) ನೀಡಲು ಬರುವುದಿಲ್ಲ ಎಂದು ಹೇಳಿದ್ದಾರೆ.

ಈ ವ್ಯಾಜ್ಯ ನ್ಯಾಯಾಲಯದಲ್ಲಿದೆ ಎಂದಿದ್ದಾರೆ. (Six Irrigation Projects)

Tags: bjpcentral govtDK Sivakumarforest departmentGovernment of GoaIrrigation SchemeNew DelhiUnion Minister

Related News

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ
Sports

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ

December 15, 2025
ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ
ಪ್ರಮುಖ ಸುದ್ದಿ

ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ

December 15, 2025
ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ
ದೇಶ-ವಿದೇಶ

ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ

December 13, 2025
ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ
ಪ್ರಮುಖ ಸುದ್ದಿ

ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ

December 13, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.