• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

England : ಹಿಂದೂ ದೇವಾಲಯದ ಹೊರಗೆ ಯೋಜಿತ ದಾಂಧಲೆ!

Mohan Shetty by Mohan Shetty
in ದೇಶ-ವಿದೇಶ
britain
0
SHARES
0
VIEWS
Share on FacebookShare on Twitter

London :  ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂದು ಹೇಳಲಾದ ಸುಮಾರು 200 ಜನರು, ಇಂಗ್ಲೆಂಡ್‌ನ(England) ವೆಸ್ಟ್ ಮಿಡ್‌ಲ್ಯಾಂಡ್ಸ್‌ನ(West Mid Land) ಸ್ಮೆಥ್‌ವಿಕ್ ಪಟ್ಟಣದಲ್ಲಿರುವ ಹಿಂದೂ ದೇವಾಲಯದ ಹೊರಗೆ ಯೋಜಿತ ದಾಂಧಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

Hindu Temple
Slogans near hindu temple

ಸ್ಮೆಥ್‌ವಿಕ್ ಪಟ್ಟಣದ ಲೇನ್‌ನಲ್ಲಿರುವ ದುರ್ಗಾ ಭವನ ಹಿಂದೂ ಕೇಂದ್ರದ ಮುಂದೆ ಜಮಾಯಿಸಿದ ಸುಮಾರು 200ಕ್ಕೂ ಅಧಿಕ ಜನರು “‘ಅಲ್ಲಾಹು ಅಕ್ಬರ್”‌ ಘೋಷಣೆ ಕೂಗಿ ದೇವಾಲಯದ ಆವರಣದೊಳಗೆ ದಾಂಧಲೆ ನಡೆಸಿದ್ದಾರೆ. ದೇವಾಲಯದ ಗೋಡೆಗಳ ಮುಂದೆ ನಿಂತು ಅಸಹ್ಯಕರ ರೀತಿಯಲ್ಲಿ ವರ್ತಿಸುತ್ತಿರುವುದು ಕಂಡು ಬಂದಿದೆ.

ಇದನ್ನೂ ಓದಿ : https://vijayatimes.com/congress-allegation-on-basavaraj-bommai/

ಇನ್ನು ಸಾಮಾಜಿಕ ಮಾದ್ಯಮದಲ್ಲಿ ಹಂಚಿಕೊಳ್ಳಲಾದ ವಿಡಿಯೋವೊಂದರ(Video) ಆಧಾರದ ಮೇಲೆ ಈ ಎಲ್ಲ ಜನರು ಜಮಾವಣೆಯಾಗಿದ್ದಾರೆ ಎನ್ನಲಾಗಿದೆ. ಸ್ಥಳೀಯ ಮಾದ್ಯಮಗಳ ಪ್ರಕಾರ, ಅಪ್ನಾ ಮುಸ್ಲಿಮ್ಸ್ ಎಂಬ ಸಾಮಾಜಿಕ ಮಾಧ್ಯಮ ಖಾತೆಯು ದುರ್ಗಾ ಭವನದ ದೇವಸ್ಥಾನದ ಹೊರಗೆ “ಪ್ರತಿಭಟನೆ”ಗೆ ಕರೆ  ನೀಡಿತ್ತು.

ಇನ್ನು  ಏಷ್ಯಾಕಪ್‌ನಲ್ಲಿ(Asia Cup) ನಡೆದ ಭಾರತ-ಪಾಕಿಸ್ತಾನ(India-Pakistan) ಕ್ರಿಕೆಟ್(Cricket) ಪಂದ್ಯದ ನಂತರ ಪೂರ್ವ ಇಂಗ್ಲೆಂಡ್‌ನ ಲೀಸೆಸ್ಟರ್‌ನಲ್ಲಿ ಭುಗಿಲೆದ್ದ ಹಿಂಸಾತ್ಮಕ ಘರ್ಷಣೆಯು ಇದೀಗ ಬ್ರಿಟನ್‌ ಅನೇಕ ಕಡೆ ಹಬ್ಬುತ್ತಿದೆ. ಇತ್ತೀಚೆಗೆ ಲೀಸೆಸ್ಟರ್‌ ನಗರದಲ್ಲಿನ ಹಿಂದೂ ದೇವಾಲಯವನ್ನು ಮುಸ್ಲಿಂ ಗ್ಯಾಂಗುಗಳು ಧ್ವಂಸಗೊಳಿಸಿ, ದೇವಸ್ಥಾನದ ಹೊರಗಿನ ಕೇಸರಿ ಧ್ವಜವನ್ನು ತೆಗೆದು ಹಾಕಿದ್ದರು.

https://youtu.be/x-sWN7wKQ_U ಸರ್ಕಾರಿ ವಾಹನ ದುರ್ಬಳಕೆ.

ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದ ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ “ಭಾರತೀಯ ಸಮುದಾಯದ ವಿರುದ್ಧದ ಹಿಂಸಾಚಾರವನ್ನು ನಿಗ್ರಹಿಸಿ ಮತ್ತು ಸಂತ್ರಸ್ತರಿಗೆ ರಕ್ಷಣೆ ನೀಡಿ” ಎಂದು ಬ್ರಿಟನ್‌ ಸರ್ಕಾರಕ್ಕೆ(Britain Government) ಸೂಚನೆ ನೀಡಿತ್ತು. ಇದಾದ ನಂತರ ಲೀಸೆಸ್ಟರ್ ಗಲಭೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಇದುವರೆಗೆ 47 ಜನರನ್ನು ಬಂಧಿಸಲಾಗಿದೆ  ಎಂದು ಲೀಸೆಸ್ಟರ್‌ ಪೊಲೀಸರು ತಿಳಿಸಿದ್ದಾರೆ.

ಮಹೇಶ್.ಪಿ.ಎಚ್

Tags: EnglandHindu TempleVandalize

Related News

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 31, 2023
ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !
ದೇಶ-ವಿದೇಶ

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !

March 28, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.