• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಸಕ್ರಿಯ ರಾಜಕೀಯದಿಂದ ನಿವೃತ್ತಿ ಪಡೆದ :ಸಚಿವ ಎಸ್ಎಂ ಕೃಷ್ಣ; ಟ್ವೀಟ್ ಮುಖೇನ ಕಾಂಗ್ರೆಸ್ ಪ್ರತಿಕ್ರಿಯೆ

Pankaja by Pankaja
in ರಾಜಕೀಯ
ಸಕ್ರಿಯ ರಾಜಕೀಯದಿಂದ ನಿವೃತ್ತಿ ಪಡೆದ :ಸಚಿವ ಎಸ್ಎಂ ಕೃಷ್ಣ; ಟ್ವೀಟ್ ಮುಖೇನ ಕಾಂಗ್ರೆಸ್ ಪ್ರತಿಕ್ರಿಯೆ
0
SHARES
36
VIEWS
Share on FacebookShare on Twitter

Bengaluru : ಕರ್ನಾಟಕದ(Karnataka) ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಮಾಜಿ ವಿಧಾನ ಸಚಿವ ಎಸ್ಎಂ ಕೃಷ್ಣ(SMKrishna retired from politics) ಅವರು ಜನವರಿ 5ರಂದು ಸಕ್ರಿಯ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

SMKrishna retired from politics

ಎಸ್ಎಂ ಕೃಷ್ಣ ಅವರ ಈ ನಿರ್ಧಾರಕ್ಕೆ ಕಾಂಗ್ರೆಸ್ ತಮ್ಮ ಟ್ವೀಟರ್ ಖಾತೆಯಲ್ಲಿ “ಕಾಂಗ್ರೆಸ್ನಲ್ಲಿ ಅಗ್ರಗಣ್ಯ ನಾಯಕರಾಗಿದ್ದ ಎಸ್ಎಂ ಕೃಷ್ಣ ರವರನ್ನು ಬೀದಿಗೆ ತಂದು ಅವಮಾನಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ “ಎಂದು ಟ್ವೀಟ್(Tweet) ನಲ್ಲಿ ಪ್ರತಿಕ್ರಿಯೆ ನೀಡಿರುವ ಮೂಲಕ ಆರೋಪಿಸಿದ್ದಾರೆ.

ಅದಲ್ಲದೆ “ಹಿರಿಯ ನಾಯಕ ಮಾಜಿ ಸಿಎಂ ಬಳಿ ಆಡಳಿತಾತ್ಮಕ ಸಲಹೆ ಕೇಳುವ ಮನಸ್ಸು ಬಿಜೆಪಿ(SMKrishna retired from politics) ಗರಿಗೆ ಇಲ್ಲ, ಅವರ ಸಲಹೆ ಬಿಜೆಪಿಗೆ ಬೇಕಾಗಿಯೂ ಇಲ್ಲ,

ಬಿಜೆಪಿ ಸಿದ್ಧಾಂತಗಳು ಕೃಷ್ಣರಿಗೆ ಅಪಥ್ಯವಾದವೇ? ಅಥವಾ ಕೃಷ್ಣರೇ ಬಿಜೆಪಿಗೆ ಅಪಥ್ಯವಾದರೇ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಇದನ್ನೂ ಓದಿ : https://vijayatimes.com/siddaramaiah-hit-back-bjp-leaders/

ಎಸ್ಎಂ ಕೃಷ್ಣ ರವರು, ವಯಸ್ಸಿನ ಅರಿವು ನಮಗಿರಬೇಕು, 90ರ ಈ ವಯಸ್ಸಿನಲ್ಲಿ 50 ವರ್ಷದ ರೀತಿಯಲ್ಲಿ ನಟನೆ ಮಾಡಲು ಆಗುವುದಿಲ್ಲ.

ಹೀಗಾಗಿ ನನಗೆ 90 ವರ್ಷ ವಯಸ್ಸು ದಾಟಿರುವುದರಿಂದ ಸಕ್ರಿಯ ರಾಜಕಾರಣದಲ್ಲಿ ಇರಲು ಬಯಸುವುದಿಲ್ಲ.

ನಾನು ಸಾರ್ವಜನಿಕ ಜೀವನದಿಂದ ದೂರ ಇರಬೇಕು ಎಂದು ತೀರ್ಮಾನ ಮಾಡಿದ್ದೇನೆ ಎಂದು ನಿನ್ನೆಯೇ ಈ ಕುರಿತು ಎಸ್‌ಎಂ ಕೃಷ್ಣ ಸುಳಿವು ನೀಡಿದ್ದರು

ಅದರಂತೆ ಇಂದು ರಾಜಕೀಯದಿಂದ ನಿವೃತ್ತಿ ಪಡೆದಿದ್ದಾರೆ.

ಸಂಪೂರ್ಣವಾಗಿ ನಾನು ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಹೇಳುವುದಿಲ್ಲ. ಪಕ್ಷ ಇಲ್ಲವೆ ,ನಾಯಕರಿಗೆ ಬೇಕಾದ ಸಲಹೆ ನೀಡುವೆ ಎಂದಿದ್ದಾರೆ.

“ಹಳೆ ಮೈಸೂರು(Mysore) ಭಾಗದಲ್ಲಿ ಪಕ್ಷದ ಸಂಘಟನೆಯ ಕುರಿತು ಸಲಹೆ ಕೇಳಿದರೆ ಕೊಡುತ್ತೇನೆ. ಮೀಸಲಾತಿ ವಿಚಾರವಾಗಿಯೂ ಸಲಹೆ ಕೇಳಿದರೆ ನೀಡುವೆ.

ನಾನಾಗಿಯೇ ಸಲಹೆ ಕೊಡಲು ಮುಂದಕ್ಕೆ ಹೋಗುವುದಿಲ್ಲʼʼ ಎಂದು ಅವರು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದ್ದಾರೆ.

bjp

ನಿವೃತ್ತಿ ವಿಚಾರವಾಗಿ ಬಿಜೆಪಿಯು ಎಸ್‌ಎಂ ಕೃಷ್ಣರನ್ನು ಕಡೆಗಣಿಸುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ್ದಾರೆ. ನಾನೇ ನಿವೃತ್ತಿ ಆಗುತ್ತಿರುವಾಗ ಕಡೆಗಣಿಸುವ ಪ್ರಶ್ನೆ ಉದ್ಭವಿಸುದಿಲ್ಲ, ರಾಜಕೀಯದಲ್ಲಿ ಯಾರೂ ಪಿಂಚಣಿ ನೀಡುವುದಿಲ್ಲ. ಹೀಗಾಗಿ, ನಿವೃತ್ತಿ ವಿಷಯವನ್ನು ಹೈಕಮಾಂಡ್‌ ಗಮನಕ್ಕೆ ತರುವ ಅವಶ್ಯಕತೆ ಇರುವುದಿಲ್ಲ ಈ ಮೂಲಕ ಸ್ಪಷ್ಟಪಡಿಸಿದ್ದಾರೆ.

  • ಪಂಕಜಾ. ಎಸ್
Tags: bjpKarnatakapolitics

Related News

ರಾಹುಲ್ ಗಾಂಧಿ ಅನರ್ಹರಾದ ಬೆನ್ನಲ್ಲೇ ನಟಿ ಖುಷ್ಬೂ ಅವರ ಹಳೆಯ ಟ್ವೀಟ್ ವೈರಲ್!
ರಾಜಕೀಯ

ರಾಹುಲ್ ಗಾಂಧಿ ಅನರ್ಹರಾದ ಬೆನ್ನಲ್ಲೇ ನಟಿ ಖುಷ್ಬೂ ಅವರ ಹಳೆಯ ಟ್ವೀಟ್ ವೈರಲ್!

March 25, 2023
ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ
ರಾಜಕೀಯ

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ

March 25, 2023
ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!
ರಾಜಕೀಯ

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

March 25, 2023
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ

March 25, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.