• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

“ಪಕ್ಷದ ಮುಖ್ಯಸ್ಥರ ಅಧಿಕೃತ ಅಭ್ಯರ್ಥಿ ಇಲ್ಲ, ಚುನಾವಣೆ ತಟಸ್ಥವಾಗಿರಲಿ” : ಸೋನಿಯಾ ಗಾಂಧಿ

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
Congress
0
SHARES
4
VIEWS
Share on FacebookShare on Twitter

New Delhi : ಕಾಂಗ್ರೆಸ್ ಪಕ್ಷದ(Congress Party) ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಪಕ್ಷದ ಮುಖ್ಯಸ್ಥರ ಅಧಿಕೃತ ಅಭ್ಯರ್ಥಿ ಇರುವುದಿಲ್ಲ, ಹೀಗಾಗಿ ಅಧ್ಯಕ್ಷ ಸ್ಥಾನದ ಚುನಾವಣೆ(Election) ತಟಸ್ಥವಾಗಿರಲಿ ಎಂದು ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ(Sonia Gandhi) ಅವರು ಕಾಂಗ್ರೆಸ್ ಸಂಸದ ಶಶಿ ತರೂರ್ಗೆ(Shashi Taroor) ಹೇಳಿದ್ದಾರೆ ಎನ್ನಲಾಗಿದೆ.

Sonia Gandhi

ನಿನ್ನೆ ಕಾಂಗ್ರೆಸ್ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ಶಶಿ ತರೂರ್ ಭೇಟಿಯಾಗಿ ಅಧ್ಯಕ್ಷ ಸ್ಥಾನದ ಚುನಾವಣೆ ಕುರಿತು ಚರ್ಚೆ ನಡೆಸಿದ್ದು, “ಅಧ್ಯಕ್ಷ ಸ್ಥಾನಕ್ಕೆ ನಾನು ಯಾವುದೇ ಹೆಸರನ್ನು ಸೂಚಿಸುವುದಿಲ್ಲ. ಚುನಾವಣೆ ತಟಸ್ಥವಾಗಿ ನಡೆಯಲಿ” ಎಂದು ಸೋನಿಯಾ ಗಾಂಧಿ ಹೇಳಿದ್ಧಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ : https://vijayatimes.com/chemical-food/

ಇನ್ನು ತಿರುವನಂತಪುರಂ(Thiruvanathapuram) ಸಂಸದ ಶಶಿ ತರೂರ್ ಅವರ ಆಪ್ತ ಮೂಲಗಳ ಪ್ರಕಾರ, ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಪಡೆಯಲು ಶಶಿ ತರೂರ್ ಹೋಗಿಲ್ಲ. ಕಾಂಗ್ರೆಸ್ ಅಧ್ಯಕ್ಷರ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯ ಕಲ್ಪನೆಯನ್ನು ಶಶಿ ತರೂರ್ ಅರ್ಥಮಾಡಿಕೊಂಡಿದ್ದಾರೆ ಎಂದು ತಿಳಿಸಿವೆ.

Shashi Tharoor - Sonia Gandhi responds
Shashi Tharoor

ಇನ್ನು ಶಶಿ ತರೂರ್, ದೀಪೇಂದರ್ ಹೂಡಾ, ಜೈ ಪ್ರಕಾಶ್ ಅಗರ್ವಾಲ್ ಮತ್ತು ವಿಜೇಂದ್ರ ಸಿಂಗ್ ಅವರು ಸೋನಿಯಾ ಗಾಂಧಿ ಅವರನ್ನು ಸೋಮವಾರ ಭೇಟಿಯಾಗಿದ್ದರು. ಶಶಿ ತರೂರ್ ಭೇಟಿಯ ವಿವರಗಳನ್ನು ಬಹಿರಂಗಪಡಿಸದಿದ್ದರೂ, ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಸೋನಿಯಾ ಗಾಂಧಿಯವರಿಂದ ಅವರು ಅನುಮತಿ ಕೋರಿದ್ದಾರೆ ಎನ್ನಲಾಗಿದ್ದು,

ಇದನ್ನೂ ಓದಿ : https://vijayatimes.com/state-bjp-reminds-siddaramaiah/

ಆದರೆ “ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಯಾರು ಬೇಕಾದರೂ ಸ್ವತಂತ್ರರು” ಎಂದು ಸೋನಿಯಾ ಗಾಂಧಿ ಅವರು ಶಶಿ ತರೂರ್ ಅವರಿಗೆ ಸಭೆಯಲ್ಲಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೀಗಾಗಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಶಶಿ ತರೂರ್ ಸ್ಪರ್ಧಿಸುವ ಸಾಧ್ಯತೆ ಹೆಚ್ಚಿದೆ.

  • ಮಹೇಶ್.ಪಿ.ಎಚ್
Tags: bjpCongressIndiapoliticalpolitics

Related News

ಬೀದಿ ನಾಯಿಗಳ ನಿಯಂತ್ರಣ ಪ್ರಕರಣ :ಸುಪ್ರೀಂಕೋರ್ಟ್‌ಗೆ ವಿವರವಾಗಿ ವರದಿ ನೀಡಿದ ಕರ್ನಾಟಕ ಸರ್ಕಾರ
ದೇಶ-ವಿದೇಶ

ಬೀದಿ ನಾಯಿಗಳ ನಿಯಂತ್ರಣ ಪ್ರಕರಣ :ಸುಪ್ರೀಂಕೋರ್ಟ್‌ಗೆ ವಿವರವಾಗಿ ವರದಿ ನೀಡಿದ ಕರ್ನಾಟಕ ಸರ್ಕಾರ

November 5, 2025
ಛತ್ತೀಸ್​ಗಢದ ಬಿಲಾಸ್ಪುರದಲ್ಲಿ ರೈಲು ಅಪಘಾತ: ಸರಕು ರೈಲು–ಪ್ರಯಾಣಿಕರ ರೈಲು ಡಿಕ್ಕಿ, 6 ಮಂದಿ ಸಾವು
ದೇಶ-ವಿದೇಶ

ಛತ್ತೀಸ್​ಗಢದ ಬಿಲಾಸ್ಪುರದಲ್ಲಿ ರೈಲು ಅಪಘಾತ: ಸರಕು ರೈಲು–ಪ್ರಯಾಣಿಕರ ರೈಲು ಡಿಕ್ಕಿ, 6 ಮಂದಿ ಸಾವು

November 5, 2025
ಜಮ್ಮು- ಕಾಶ್ಮೀರದ ಕಿಶ್ತ್ವಾರ್​​ನಲ್ಲಿ ಆಪರೇಷನ್ ಚತ್ರೂ ಆರಂಭ: ಮತ್ತೆ ಮೊಳಗಿದ ಗುಂಡಿನ ಸದ್ದು
ದೇಶ-ವಿದೇಶ

ಜಮ್ಮು- ಕಾಶ್ಮೀರದ ಕಿಶ್ತ್ವಾರ್​​ನಲ್ಲಿ ಆಪರೇಷನ್ ಚತ್ರೂ ಆರಂಭ: ಮತ್ತೆ ಮೊಳಗಿದ ಗುಂಡಿನ ಸದ್ದು

November 5, 2025
BSWML ಹೊಸ ಪ್ಲಾನ್: ಕಂಡಕಂಡಲ್ಲಿ ಕಸ ಎಸೆಯುವ ವೀಡಿಯೋ ಮಾಡಿ ಕಳಿಸಿ 250 ರೂ.ಬಹುಮಾನ ಗೆಲ್ಲಿ
ದೇಶ-ವಿದೇಶ

BSWML ಹೊಸ ಪ್ಲಾನ್: ಕಂಡಕಂಡಲ್ಲಿ ಕಸ ಎಸೆಯುವ ವೀಡಿಯೋ ಮಾಡಿ ಕಳಿಸಿ 250 ರೂ.ಬಹುಮಾನ ಗೆಲ್ಲಿ

November 4, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.