• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸೌಜನ್ಯ ಕೇಸ್ : ಮರು ತನಿಖೆಗೆ ಹೆಚ್ಚಿದ ಒತ್ತಡ, ಕಾನೂನು ಸಲಹೆಗೆ ಮುಂದಾದ ಗೃಹ ಇಲಾಖೆ

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಸೌಜನ್ಯ ಕೇಸ್ : ಮರು ತನಿಖೆಗೆ ಹೆಚ್ಚಿದ ಒತ್ತಡ, ಕಾನೂನು ಸಲಹೆಗೆ ಮುಂದಾದ ಗೃಹ ಇಲಾಖೆ
0
SHARES
3.8k
VIEWS
Share on FacebookShare on Twitter

Bengaluru: ರಾಷ್ಟ್ರಮಟ್ಟದಲ್ಲಿ ಬಹಳ ಚರ್ಚೆಗೆ ಗ್ರಾಸವಾಗಿದ್ದಂತಹ ದಕ್ಷಿಣ ಕನ್ನಡ ಜಿಲ್ಲೆ ಉಜಿರೆಯ (Soujanya case re investigation) ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿಯಾದ ಸೌಜನ್ಯ

ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆ ಮಾಡುವ ಕುರಿತು ಗೃಹ ಇಲಾಖೆಯು ಕಾನೂನು ಇಲಾಖೆಯ ಅಭಿಪ್ರಾಯ ಕೇಳಿದೆ.

Soujanya case re investigation

ಹೈಕೋರ್ಟ್ (Highcourt) ಈ ಪ್ರಕರಣದಲ್ಲಿ ಮರು ತನಿಖೆ ನಡೆಸಲು ಸಿಬಿಐಗೆ (CBI) ನಿರ್ದೇಶನ ನೀಡಲು ನಿರಾಕರಿಸಿರುವ ಬೆನ್ನಲ್ಲೇ ಗೃಹ ಇಲಾಖೆಯು ಕಾನೂನು ಇಲಾಖೆಯ

ಅಭಿಪ್ರಾಯ ಕೋರಿರುವುದು ಕಂಡುಬಂದಿದ್ದು, ಈ ಪ್ರಕರಣದ ಕುರಿತು ಗ್ರಹ ಇಲಾಖೆಯ ಮೇಲೆ ಒತ್ತಡ ಹೆಚ್ಚುತ್ತಿರುವ ನಡುವೆಯೇ ಗೃಹ ಇಲಾಖೆಯು ಕಾನೂನು ಇಲಾಖೆಯ ಮೊರೆ

ಹೋಗುತ್ತಿರುವುದು ಚರ್ಚೆಗೆ (Soujanya case re investigation) ಎಡೆಮಾಡಿಕೊಟ್ಟಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನವರಿಗೆ ಮತ್ತು ಸರ್ಕಾರಕ್ಕೆ ಈ ಪ್ರಕರಣದ ಕುರಿತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ (Harish Punja), ವಿಧಾನ ಪರಿಷತ್ ಸದಸ್ಯ ಕೆ

ಪ್ರತಾಪ್ ಸಿಂಹ ನಾಯಕ್ ಅವರು ಮರು ತನಿಖೆ ನಡೆಸಬೇಕೆಂದು ಮನವಿ ಸಲ್ಲಿಸಿದ್ದರು. ಹಾಗಾಗಿ ಗೃಹ ಇಲಾಖೆಯು ಈ ಮನವಿಯನ್ನು ಆಧರಿಸಿ ಮರು ತನಿಖೆ ನಡೆಸಲು ಅವಕಾಶವಿದೆಯೇ ಎಂಬ

ಬಗ್ಗೆ ಕಾನೂನು ಇಲಾಕೆಯ ಮೊರೆ ಹೋಗಿದೆ. ಅಲ್ಲದೆ ಸಾರ್ವಜನಿಕರ ಭಾವನೆಗಳನ್ನು ಗಂಭೀರವಾಗಿ ಪರಿಗಣಿಸಿ ಸೌಜನ್ಯಳ (Soujanya) ಅತ್ಯಾಚಾರ ಮತ್ತು ಹತ್ಯೆ ಪ್ರಕರಣವನ್ನು ಮರು ತನಿಖೆ

ನಡೆಸಿ ಅವಳಿಗೆ ಮತ್ತು ಅವಳ ಕುಟುಂಬಕ್ಕೂ ನ್ಯಾಯ ದೊರಕಿಸಿಕೊಡಲು ಸರ್ಕಾರಕ್ಕೆ ಕೋರಿಕೆ ಸಲ್ಲಿಸಿರುವುದರಿಂದ ಆಡಳಿತ ಇಲಾಖೆಯವರು ಈ ವಿಷಯಕ್ಕೆ ಸಂಬಂಧಿಸಿದಂತೆ ಸಿಬಿಐನಲ್ಲಿ

ಮುಕ್ತಾಯಗೊಂಡಿರುವ ಈ ಕೇಸನ್ನು ಮರು ತನಿಖೆಗೆ ಒಳಪಡಿಸಲು ಅವಕಾಶವಿದೆಯೇ ಅಂತ ಕೋರಿ ಕಡತವನ್ನು ಸಲ್ಲಿಸಲಾಗಿದೆ ಎಂದು ಟಿಪ್ಪಣಿ ಹಾಳೆಯಲ್ಲಿ ಉಲ್ಲೇಖಿಸಲಾಗಿದೆ.

Soujanya case re investigation

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಇಲಾಖೆಯು ಅಭಿಪ್ರಾಯ ನೀಡುವ ಸಲುವಾಗಿ ಸಾಕ್ಷಿಗಳು ನೀಡಿರುವ ಹೇಳಿಕೆಯ ಪ್ರತಿ ಮತ್ತು ಬೆಂಗಳೂರಿನಲ್ಲಿರುವ ಹೆಚ್ಚುವರಿ ಸಿಟಿ ಸಿವಿಲ್ ಸೆಷನ್ಸ್

(City Civil Sessions) ನ್ಯಾಯಾಲಯದಲ್ಲಿ ಅಂದರೆ (Children’s Court Special Bengaluru) ದಾಖಲಾಗಿರುವ ಪ್ರಕರಣವನ್ನು 2021ರ ಅಕ್ಟೋಬರ್ 4 ರಂದು ನೀಡಿರುವ ಆದೇಶದ

ಪ್ರತಿಗಳನ್ನು ಪರಿಶೀಲಿಸುವುದ್ ಅವಶ್ಯಕವಾಗಿದೆ ಎಂದು ಅಭಿಪ್ರಾಯಿಸಿರುವುದು ಗೊತ್ತಾಗಿದೆ.

ಚಂದಪ್ಪಗೌಡ (Chandappagowda) ಇವರು ಮೃತ ವಿದ್ಯಾರ್ಥಿನಿ ತಂದೆಯಾಗಿದ್ದು , 2018 ರಲ್ಲಿ ಪ್ರಕರಣದ ಮರು ತನಿಖೆಗೆ ಸಿಬಿಐಗೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ಕುರಿತು

ಸುಧೀರ್ಘ ವಾದ-ಪ್ರತಿವಾದ ಆಲಿಸಿದ್ದ ಏಕಸದಸ್ಯ ಪೀಠ ಅರ್ಜಿಯನ್ನು ಈಗಾಗಲೇ ವಜಾಗೊಳಿಸಿದ್ದು, ಪ್ರಕರಣವನ್ನು ಮೊದಲಿಗೆ ಸಿಐಡಿ (CID) ತದ ನಂತರ ಸಿಬಿಐ ತನಿಖೆ ಮಾಡಿತ್ತು.

ಈ ಪ್ರಕರಣ ಸಂಭವಿಸಿದ ಮೊದಲಿಗೆ ಬೆಳ್ತಂಗಡಿ (Belthangadi) ಪೊಲೀಸರು ತನಿಖೆ ನಡೆಸಿದ್ದರು ಇದಾದ ಬಳಿಕ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು. ಆ ಬಳಿಕ ಸರ್ಕಾರ ತನಿಖೆಯನ್ನು

ಸಿಬಿಐಗೆ ಹಸ್ತಾಂತರಿಸಿತ್ತು.2016ರಲ್ಲಿ ತನಿಖೆ ಪೂರ್ಣಗೊಳಿಸಿದ ಸಿಬಿಐ ಆರೋಪ ಪಟ್ಟಿ ಸಲ್ಲಿಸಿದ್ದು, ಆ ಆರೋಪ ಪಟ್ಟಿ ಸರಿಯಾಗಿಲ್ಲ ಎಂದು ಆರೋಪಿಸಿದ್ದ ಸೌಜನ್ಯ ತಂದೆ ಹೆಚ್ಚಿನ ತನಿಖೆಗೆ ಕೋರಿದ್ದರು.

ಇದನ್ನು ಓದಿ: ಆರೋಗ್ಯಕರವಾದ ಹೀರೆಕಾಯಿ ಚಟ್ನಿ

  • ಭವ್ಯಶ್ರೀ ಆರ್.ಜೆ
Tags: bengaluruhighcourtKarnatakaRe-Investigationsoujanyacase

Related News

ಮುಖದ ಸೌಂದರ್ಯ ಇನ್ನಷ್ಟು ಕಾಂತಿಯುತವಾಗಬೇಕೇ ಹರಳೆಣ್ಣೆ ಬಳಸಿ, ಇಲ್ಲಿದೆ ಸಂಪೂರ್ಣ ಮಾಹಿತಿ.
ಆರೋಗ್ಯ

ಮುಖದ ಸೌಂದರ್ಯ ಇನ್ನಷ್ಟು ಕಾಂತಿಯುತವಾಗಬೇಕೇ ಹರಳೆಣ್ಣೆ ಬಳಸಿ, ಇಲ್ಲಿದೆ ಸಂಪೂರ್ಣ ಮಾಹಿತಿ.

October 2, 2023
ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು
ದೇಶ-ವಿದೇಶ

ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು

October 2, 2023
ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ
ಪ್ರಮುಖ ಸುದ್ದಿ

ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ

October 2, 2023
ಸ್ಮಾರ್ಟ್‌ಫೋನನ್ನು EMI ನಲ್ಲಿ ಖರೀದಿಸುವ ಮುನ್ನ ಎಚ್ಚರಿಕೆ: ಇದೊಂದು ಟ್ರ್ಯಾಪ್
ಡಿಜಿಟಲ್ ಜ್ಞಾನ

ಸ್ಮಾರ್ಟ್‌ಫೋನನ್ನು EMI ನಲ್ಲಿ ಖರೀದಿಸುವ ಮುನ್ನ ಎಚ್ಚರಿಕೆ: ಇದೊಂದು ಟ್ರ್ಯಾಪ್

October 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.