• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬಿಜೆಪಿ ಜೊತೆಗೆ ಎಸ್‌ಪಿ, ಬಿಎಸ್‌ಪಿ ಒಳ್ಳೆ ಹೊಂದಾಣಿಕೆ ಹೊಂದಿದೆ ; ಪ್ರಿಯಾಂಕಾ ಗಾಂಧಿ!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜಕೀಯ
ಬಿಜೆಪಿ ಜೊತೆಗೆ ಎಸ್‌ಪಿ, ಬಿಎಸ್‌ಪಿ ಒಳ್ಳೆ ಹೊಂದಾಣಿಕೆ ಹೊಂದಿದೆ ;  ಪ್ರಿಯಾಂಕಾ ಗಾಂಧಿ!
0
SHARES
0
VIEWS
Share on FacebookShare on Twitter

ಎಸ್ಪಿ, ಬಿಎಸ್ಪಿ ಬಿಜೆಪಿಯವರ ಜೊತೆಗೆ ಉತ್ತಮ ಹೊಂದಾಣಿಕೆಯನ್ನು ಹೊಂದಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಂಗಳವಾರ ಉತ್ತರ ಪ್ರದೇಶದಲ್ಲಿ ಹೇಳಿದರು. ಬಿಜೆಪಿಯೊಂದಿಗೆ ಎಸ್‌ಪಿ ಮತ್ತು ಬಿಎಸ್‌ಪಿ ಉತ್ತಮ ತಿಳುವಳಿಕೆಯನ್ನು ಹೊಂದಿದ್ದು, ಕೇಂದ್ರ ಏಜೆನ್ಸಿಗಳ ತನಿಖೆಗೆ ಹೆದರಿಕೊಂಡು ಕಳೆದ ಐದು ವರ್ಷಗಳಲ್ಲಿ ಅದರ ವಿರುದ್ಧ ಧ್ವನಿ ಎತ್ತಲಿಲ್ಲ. ರಾಜ್ಯದಲ್ಲಿ ಸಿಎಎ ಮತ್ತು ಎನ್‌ಆರ್‌ಸಿ ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಪೊಲೀಸ್ ಫೈರಿಂಗ್‌ನಲ್ಲಿ ಕೆಲವು ಜನರು ಸಾವನ್ನಪ್ಪಿರುವುದರ ಕುರಿತು ಮಾತನಾಡಿ ಉಲ್ಲೇಖಿಸಿದ ಗಾಂಧಿ ಅವರು, ಯಾವುದೇ ಎಸ್‌ಪಿ ಅಥವಾ ಬಿಎಸ್‌ಪಿ ನಾಯಕರು ಅವರ ಕುಟುಂಬಗಳನ್ನು ಭೇಟಿ ಮಾಡಲು ಹೋಗಲೇ ಇಲ್ಲ ಎಂದು ಹೇಳಿದರು. ಅವರನ್ನು ನೆನಪಿಸಿಕೊಂಡಿದ್ದು ಕಾಂಗ್ರೆಸ್ ಮಾತ್ರ!

priyanka

ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಬಿಎಸ್‌ಪಿ ಬಿಜೆಪಿಯೊಂದಿಗೆ ತಿಳುವಳಿಕೆಯನ್ನು ಉತ್ತಮ ರೀತಿಯಲ್ಲಿ ಹೊಂದಿವೆ. ಯಾವುದೇ ತಪ್ಪು ತಿಳುವಳಿಕೆಯಲ್ಲಿ ನಿಮ್ಮನ್ನು ಇಟ್ಟುಕೊಳ್ಳಬೇಡಿ. ಅವರು ಅಧಿಕಾರಕ್ಕೆ ಬಂದರೂ ಬಿಜೆಪಿಯನ್ನು ಎದುರಿಸಲು ಸಾಧ್ಯವಿಲ್ಲ ಎಂದು ಪ್ರಿಯಾಂಕಾ ಗಾಂಧಿ ಹೇಳಿದರು. ಇಲ್ಲಿನ ಇಟ್ವಾ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಸಭೆಯಲ್ಲಿ ಎಸ್‌ಪಿ ಮತ್ತು ಬಿಎಸ್‌ಪಿ ಕಳೆದ ವರ್ಷಗಳಲ್ಲಿ ಸರ್ಕಾರದ ತಪ್ಪು ನೀತಿಗಳ ವಿರುದ್ಧ ಏನನ್ನೂ ಮಾಡಿಲ್ಲ, ಏಕೆಂದರೆ ಅವರು ತನಿಖೆಗೆ ಹೆದರುತ್ತಾರೆ ಅಷ್ಟೇ! ಅವರ ಹಿಂದೆ ಯಾವುದಾದರೂ ಏಜೆನ್ಸಿ ಬರಬಹುದು ಎಂಬುದನ್ನು ಅವರು ಭಯಪಡುತ್ತಾರೆ ಎಂದು ಗಾಂಧಿ ಹೇಳಿದರು. ಆಗ್ರಾದಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ ದಲಿತ ನೈರ್ಮಲ್ಯ ಕಾರ್ಯಕರ್ತ ಅರುಣ್ ವಾಲ್ಮೀಕಿ ಅವರ ಕುಟುಂಬವನ್ನು ಅಥವಾ ಹತ್ರಾಸ್‌ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ ನಂತರ ಸಾವನ್ನಪ್ಪಿದ 19 ವರ್ಷದ ದಲಿತ ಮಹಿಳೆ ಮತ್ತು ಆಕೆಯ ದೇಹವನ್ನು ನೋಡಲು ಯಾವುದೇ ಎಸ್‌ಪಿ ಅಥವಾ ಬಿಎಸ್‌ಪಿ ನಾಯಕರು ಮುಂದೆ ಹೋಗಲಿಲ್ಲ!

gandhi
image credits : PTI

ಬಲವಂತವಾಗಿ ಆಡಳಿತದಿಂದ ಶವಸಂಸ್ಕಾರ ಮಾಡಲಾಗಿದೆ. ನಿಮ್ಮ ಹತ್ತಿರ ದೌರ್ಜನ್ಯಗಳು ನಡೆದಾಗ ಯಾರಾದರೂ ನೀವು ಯಾವ ಜಾತಿ ಅಥವಾ ಧರ್ಮ ಎಂದು ಕೇಳುತ್ತೀರಾ? ಹಾಗಾದರೆ ಈ ರಾಜಕೀಯ ಪಕ್ಷಗಳ ನಾಯಕರು ಜಾತಿ ಮತ್ತು ಧರ್ಮದ ಬಗ್ಗೆ ಏಕೆ ಮಾತನಾಡುತ್ತಾರೆ? ಇತರ ಪಕ್ಷಗಳ ನಾಯಕರು ಪಾಕಿಸ್ತಾನ, ಭಯೋತ್ಪಾದನೆ, ಬುಲ್ಡೋಜರ್‌ಗಳು ಮತ್ತು ರಷ್ಯಾ ಮತ್ತು ಉಕ್ರೇನ್ ಬಗ್ಗೆ ಸಾರ್ವಜನಿಕ ವೇದಿಕೆಗಳಿಂದ ಏಕೆ ಮಾತನಾಡುತ್ತಿದ್ದಾರೆ ಎಂದು ಕೇಳುವ ಮೂಲಕ ಗುಡುಗಿದ್ದಾರೆ.

Related News

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.