• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಮಹಿಳೆಯನ್ನು ನಿಂದಿಸಿ ಜೈಲಿನಲ್ಲಿದ್ದ ರಾಜಕಾರಣಿಯ ಬಿಡುಗಡೆ ; ಹೂವು ಸುರಿಸಿ, ಜೈಕಾರ ಕೂಗಿ, ಸಿಹಿ ಹಂಚಿ ಸ್ವಾಗತ!

Mohan Shetty by Mohan Shetty
in ದೇಶ-ವಿದೇಶ
ಮಹಿಳೆಯನ್ನು ನಿಂದಿಸಿ ಜೈಲಿನಲ್ಲಿದ್ದ ರಾಜಕಾರಣಿಯ ಬಿಡುಗಡೆ ; ಹೂವು ಸುರಿಸಿ, ಜೈಕಾರ ಕೂಗಿ, ಸಿಹಿ ಹಂಚಿ  ಸ್ವಾಗತ!
0
SHARES
0
VIEWS
Share on FacebookShare on Twitter

Noida : ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ರಾಜಕಾರಣಿ ಶ್ರೀಕಾಂತ್ ತ್ಯಾಗಿಯನ್ನು (Srikanth Tyagi Released) ಪೊಲೀಸರು ಬಂಧಿಸಿದ್ದರು.

ಆದ್ರೆ, ಜೈಲಿನ ವಾಸ ಪೂರ್ಣಗೊಳ್ಳುವ ಮುನ್ನವೇ ಅಲಹಾಬಾದ್‌ ನ್ಯಾಯಲಯಕ್ಕೆ (Alahabad Highcourt) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ಸ್ವೀಕರಿಸಿ, ಬಿಡುಗಡೆಗೆ ಆದೇಶ ನೀಡಿದೆ.

on Bail

ಬಿಡುಗಡೆಯಾಗಿದ್ದ ತಡ, ತ್ಯಾಗಿ ಅಭಿಮಾನಿಗಳು ಅದ್ಧೂರಿ ಸ್ವಾಗತ (Srikanth Tyagi Released) ಕೋರುವ ಮೂಲಕ ಹಬ್ಬದ ರೀತಿಯಲ್ಲಿ ಸಂಭ್ರಮಿಸಿದ್ದಾರೆ. ಬೆಂಬಲಿಗರು, ಜೈಲಿನ ಮುಂದೆ ಹಾಜರಾಗಿ,

“ಶ್ರೀಕಾಂತ್ ಭಯ್ಯಾ ಜಿಂದಾಬಾದ್” ಎಂಬ ಘೋಷಣೆಗಳನ್ನು ಕೂಗಿ, ಹೂವಿನ ದಳಗಳನ್ನು ಸುರಿಸಿ, ಸಿಹಿಯನ್ನು ಹಂಚಿ ಬರಮಾಡಿಕೊಂಡಿದ್ದಾರೆ.

https://youtu.be/X0N-X9ugedA

ಇನ್ನು ತನ್ನ ಜೈಲು ವಾಸದ ಬಗ್ಗೆ ಮಾತನಾಡಿದ ತ್ಯಾಗಿ, ವಿರೋಧಿಗಳು ನನ್ನನ್ನು ಗುರಿಯಾಗಿಸಿಕೊಂಡು ಈ ಕೆಲಸ ಮಾಡಿದ್ದಾರೆ. ನನ್ನ ವಿರುದ್ಧದ ದರೋಡೆಕೋರ ಆರೋಪಗಳೆಲ್ಲವೂ ಕಟ್ಟುಕಥೆ.

ನನ್ನ ರಾಜಕೀಯ ಜೀವನವನ್ನು ಮುಗಿಸುವ ಪ್ರಯತ್ನದಲ್ಲಿರುವವರ ಪ್ರಾಯೋಜಿತ ಪಿತೂರಿ ಇದು ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

ಇದನ್ನೂ ಓದಿ : https://vijayatimes.com/dating-website-fraud/

ಈ ಷಡ್ಯಂತ್ರದಲ್ಲಿ ನಮ್ಮ ಸಹೋದರಿಯೊಬ್ಬರನ್ನು ಮುಂದಿಟ್ಟುಕೊಂಡು ನಮ್ಮ ನಡುವೆಯೇ ವಿವಾದ ಸೃಷ್ಟಿಸಿ, ಚಿತ್ರೀಕರಿಸುವ ಮೂಲಕ ನನ್ನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ನಡೆದಿದೆ.

ನಾನು ಜೈಲಿನಲ್ಲಿದ್ದಾಗ ನನಗೆ ಹಾಗೂ ನನ್ನ ಕುಟುಂಬಕ್ಕೆ ಬೆಂಬಲ ನೀಡಿದ ತ್ಯಾಗಿ ಸಮುದಾಯಕ್ಕೆ ಹೃದಯಪೂರ್ವಕ ಧನ್ಯವಾದಗಳು.

ನಮ್ಮ ಸಮುದಾಯದ ಮಾನ ಹಾನಿ ಮಾಡುವ ಯತ್ನವೂ ನಡೆದಿದ್ದು, ತನಿಖೆ ಏಕಪಕ್ಷೀಯವಾಗಿರುವುದು ಸಹಜವೇ ಎಂದು ಹೇಳಿದರು. ರಾಜಕೀಯದಲ್ಲಿ ಮುಂದುವರಿಯುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು,

‘ಯಾಕೆ ಬೇಡ, ನಾನೊಬ್ಬ ರಾಜಕೀಯ ನಾಯಕ, ಇನ್ನೇನು ಮಾಡುತ್ತೇನೆ? ನಮ್ಮ ಬೆಂಬಲಿಗರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದರು.

Srikanth Tyagi Released

ತ್ಯಾಗಿ ಅವರಿಗೆ ಅಲಹಾಬಾದ್ ಹೈಕೋರ್ಟ್ ಸೋಮವಾರ ಜಾಮೀನು ನೀಡಿದ್ದು, ದೀಪಾವಳಿ ಹಬ್ಬಕ್ಕೂ ಮುನ್ನವೇ ಬಿಡುಗಡೆಯನ್ನು ಪಡೆದುಕೊಂಡಿದ್ದಾರೆ.

ನೋಯ್ಡಾದ ಗ್ರ್ಯಾಂಡ್ ಒಮ್ಯಾಕ್ಸ್ ಬಳಿ ಮಹಿಳೆಯೊಬ್ಬರನ್ನು ನಿಂದಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆದ ಬೆನ್ನಲ್ಲೇ ಆಗಸ್ಟ್‌ನಲ್ಲಿ ಮೀರತ್‌ನಿಂದ ಶ್ರೀಕಾಂತ್ ತ್ಯಾಗಿಯನ್ನು ಬಂಧಿಸಲಾಗಿತ್ತು.
Tags: NoidapoliticianSrikanth Tyagi

Related News

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023
ಸಲಿಂಗ ವಿವಾಹವನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಕೇಂದ್ರ ಸರ್ಕಾರ
ದೇಶ-ವಿದೇಶ

ಸಲಿಂಗ ವಿವಾಹವನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಕೇಂದ್ರ ಸರ್ಕಾರ

March 13, 2023
ಗೋಮಾಂಸ ಸಾಗಾಟ ಶಂಕೆ: ವ್ಯಕ್ತಿಯೋರ್ವನನ್ನು ಥಳಿಸಿ ಹತ್ಯೆಗೈದ ಬಿಹಾರ ಮೂಲದ ಗುಂಪು
ದೇಶ-ವಿದೇಶ

ಗೋಮಾಂಸ ಸಾಗಾಟ ಶಂಕೆ: ವ್ಯಕ್ತಿಯೋರ್ವನನ್ನು ಥಳಿಸಿ ಹತ್ಯೆಗೈದ ಬಿಹಾರ ಮೂಲದ ಗುಂಪು

March 11, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.